2:13 PM Saturday29 - August 2026
ಬ್ರೇಕಿಂಗ್ ನ್ಯೂಸ್
ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ

ಇತ್ತೀಚಿನ ಸುದ್ದಿ

ಬಿ.ಸಿ.ರೋಡ್ : ಲಾರಿಯಡಿಗೆ ಬಿದ್ದು ಮಹಿಳೆ ಸ್ಥಳದಲ್ಲೇ ಸಾವು

05/12/2022, 22:21

ಬಂಟ್ವಾಳ(reporterkarnataka.com): ಬಿ.ಸಿ.ರೋಡಿನ ಕೈಕಂಬ ಸಮೀಪದ ಮೊಡಂಕಾಪು ಎಂಬಲ್ಲಿ ಲಾರಿಯಡಿಗೆ ಬಿದ್ದು ಮಹಿಳೆಯೊಬ್ಬರು ಸ್ಥಳದಲ್ಲಿ ಯೇ ಮೃತಪಟ್ಟ ಹೃದಯ ವಿದ್ರಾಹಕ ಘಟನೆ ಸೋಮವಾರ ನಡೆದಿದೆ.

ಬೆಂಜನಪದವು ಕರಾವಳಿ ಸೈಟ್ ನಿವಾಸಿ ಉಷಾ ಮೃತಪಟ್ಟ ಮಹಿಳೆ. ಮೊಡಂಕಾಪು ತೆಂಗಿನ ಎಣ್ಣೆ ಮಿಲ್ ಬಳಿ ಸ್ಕೂಟರ್ ಗಳ ನಡುವೆ ನಡುವೆ ಅಪಘಾತ ನಡೆದು, ರಸ್ತೆಗೆ ಬಿದ್ದ ಮಹಿಳೆ ಮೈ ಮೇಲೆ ಲಾರಿ ಹರಿದು ಸ್ಥಳದಲ್ಲಿ ಯೇ ಮೃತಪಟ್ಟಿದ್ದಾರೆ. ಮಹಿಳೆಗೆ ಬೆಂಜನಪದವು ಎಂಬಲ್ಲಿ ಅಂಗಡಿಹೊಂದಿದ್ದು, ಸಾಮಗ್ರಿಗಳನ್ನು ತರಲು ಪೇಟೆಗೆ ಬಂದಿದ್ದು, ವಾಪಾಸು ಹೋಗುವ ವೇಳೆ ಘಟನೆ ನಡೆದಿದೆ.

ಘಟನಾ ಸ್ಥಳಕ್ಕೆ ಮೆಲ್ಕಾರ್ ಟ್ರಾಫಿಕ್ ಪೋಲಿಸರು ಬೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು