5:48 AM Thursday12 - March 2026
ಬ್ರೇಕಿಂಗ್ ನ್ಯೂಸ್
ರಾಯಚೂರು | ಒಳ ಮೀಸಲಾತಿ ಹೋರಾಟ: ಪೆಟ್ರೋಲ್ ಸುರಿದುಕೊಂಡು ಯುವಕ ಆತ್ಮಹತ್ಯೆಗೆ ಯತ್ನ ಮಲೆಮಹದೇಶ್ವರ ಬೆಟ್ಟದ ರಸ್ತೆಯಲ್ಲಿ ಮತ್ತೆ ಚಿರತೆ ಪ್ರತ್ಯಕ್ಷ: ಭಕ್ತರಲ್ಲಿ ಹೆಚ್ಚಿದ ಆತಂಕ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್‌: ಮೌಲ್ಯ 10 ಪಟ್ಟು ಹೆಚ್ಚು,… ಪೆಟಾ ಮೇಲ್ಮನವಿ ವಜಾ: ರಾಜ್ಯದೆಲ್ಲೆಡೆ ಕಂಬಳ ಆಯೋಜನೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್ ನಿಗಮಗಳಿಗೆ ಅನುದಾನ ಕಡಿತ, ಆಸ್ಪತ್ರೆಗಳಲ್ಲಿ ಔಷಧಿ ಇಲ್ಲ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಟೀಕೆ ಚಿಕ್ಕಮಗಳೂರು: ಹಸುವನ್ನು ತುಳಿದು ಕೊಂದ ಕಾಡಾನೆ; ಮಾಣಿಮಕ್ಕಿ ಗ್ರಾಮಸ್ಥರಲ್ಲಿ ಆತಂಕ ತೀರ್ಥಹಳ್ಳಿ: ಕುವೆಂಪು ಜೈವಿಕ ಅರಣ್ಯದಲ್ಲಿ ಹತ್ತಿಕೊಂಡ ಬೆಂಕಿ; ಅರಣ್ಯಾಧಿಕಾರಿಗಳ ದೌಡು ಝೂ ಅಭಿ ಇನ್ನಿಲ್ಲ: ಕಾಲು ನೋವಿನಿಂದ ಬಳಲುತ್ತಿದ್ದ ಮತ್ತಿಗೋಡು ಶಿಬಿರದ ಸಾಕಾನೆ ವಿವಿಧ ಬೇಡಿಕೆ ಆಗ್ರಹಿಸಿ ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಮಾ.11ರಂದು ಪ್ರತಿಭಟನೆ ಮೋದಿ ದೇಶದ ಮಾರ್ಯಾದೆ ಹಾಳು‌‌ ಮಾಡುತ್ತಿದ್ದಾರೆ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕಟು‌…

ಇತ್ತೀಚಿನ ಸುದ್ದಿ

ಬೀಚ್ ಉತ್ಸವಕ್ಕೆ ಮಂಗಳ: ಖ್ಯಾತ ಗಾಯಕ ರಘು ದೀಕ್ಷಿತ್ ಲೈವ್ ಕಾಯ೯ಕ್ರಮ; ನೃತ್ಯೋತ್ಸವ

13/01/2025, 20:19

ಮಂಗಳೂರು(reporterkarnataka.com): ಕರಾವಳಿ ಉತ್ಸವದ ಅಂಗವಾಗಿ ತಣ್ಣೀರುಬಾವಿ ಕಡಲ ಕಿನಾರೆಯಲ್ಲಿ ರೋಹನ್ ಕಾಪೋ೯ರೇಶನ್ ನಡೆದ ಎರಡು ದಿನಗಳ ಬೀಚ್ ಉತ್ಸವ ಭಾನುವಾರ ಸಮಾರೋಪಗೊಂಡಿತು.
ಮಂಗಳೂರು ಉತ್ತರ ಶಾಸಕ ಡಾ. ಭರತ್ ಶೆಟ್ಟಿ ಅವರು ಸಮಾರೋಪದಲ್ಲಿ ಮಾತನಾಡಿ, ಬೀಚ್ ಉತ್ಸವದಿಂದ ಪ್ರವಾಸೋದ್ಯಮಕ್ಕೆ ಹೆಚ್ಚು ಉತ್ತೇಜನ ದೊರಕಲಿದೆ. ಕರಾವಳಿಯ ಸೊಬಗನ್ನು ಹೆಚ್ಚಿಸಲು ಇಂತಹ ಕಾಯ೯ಕ್ರಮಗಳು ಇನ್ನಷ್ಟು ನಡೆಯಲಿ ಎಂದು ಹೇಳಿದರು.


ಸಮಾರಂಭದಲ್ಲಿ ಮೇಯರ್ ಮನೋಜ್ ಕುಮಾರ್, ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್, ನಗರ ಪೊಲೀಸ್ ಕಮೀಷನರ್ ಅನುಪಮ್ ಅಗ್ರವಾಲ್, ಹೆಚ್ಚು ಜಿಲ್ಲಾಧಿಕಾರಿ ಡಾ. ಸಂತೋಷ್ ಕುಮಾರ್, ಉದ್ಯಮಿ ರೋಹನ್ ಮೊಂಥೆರೋ, ಮುಡಾ ಆಯುಕ್ತ ನೂರ್ ಜಹರಾ ಖಾನಂ , ಪಿಲಿಕುಳ ಆಯುಕ್ತ ಡಾ. ಅರುಣ್ ಶೆಟ್ಟಿ, ಆರ್ ಟಿ ಓ ಶ್ರೀಧರ್ ಮಲ್ನಾಡ್, ಮತ್ತಿತರರು ಉಪಸ್ಥಿತರಿದ್ದರು.
ಭಾನುವಾರ ಕಡಲ ಕಿನಾರೆಯಲ್ಲಿ ಯೋಗ ಕಾಯ೯ಕ್ರಮ, ಉದಯ ರಾಗ, ಜಲಕ್ರೀಡೆ, ಮರಳು ಶಿಲ್ಪ ಸ್ಪಧೆ೯ ನಡೆಯಿತು.
ಸಮಾರೋಪದ ಬಳಿಕ ನೃತ್ಯೋತ್ಸವ ಹಾಗೂ ಖ್ಯಾತ ಗಾಯಕ ರಘು ದೀಕ್ಷಿತ್ ಅವರ ಲೈವ್ ಕಾಯ೯ಕ್ರಮ ನಡೆಯಿತು.

ಇತ್ತೀಚಿನ ಸುದ್ದಿ

ಜಾಹೀರಾತು