4:17 PM Saturday19 - September 2026
ಬ್ರೇಕಿಂಗ್ ನ್ಯೂಸ್
*ರಾಜ್ಯದ ಹಿತವೇ ಸರ್ಕಾರದ ಮೊದಲ ಆದ್ಯತೆ: ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ* ಕೊಳತ್ತಮಜಲು ಅಬ್ದುಲ್ ರಹ್ಮಾನ್ ಕೊಲೆ ಆರೋಪಿಗಳಿಗೆ ಜಾಮೀನು: ಸರ್ಕಾರದ ವಿರುದ್ಧ ಎಸ್‌ಡಿಪಿಐ ಆಕ್ರೋಶ ಮಂಗಳೂರು ಜಿಲ್ಲಾ ಕಾರಾಗೃಹದ ಸುತ್ತಮುತ್ತ ಮೊಬೈಲ್ ನೆಟ್‌ವರ್ಕ್ ವ್ಯತ್ಯಯ ತಗ್ಗಿಸಲು ಕ್ರಮ: ಗೃಹ… ಶಾರ್ಜಾದ ‘ಸ್ಟ್ರಿಂಗ್ ಟ್ರಾನ್ಸ್‌ಪೋರ್ಟ್’ ವ್ಯವಸ್ಥೆ: ಟೂರಿಸಂ ಸಚಿವ ಕೆ.ಜೆ. ಜಾರ್ಜ್ ನೇತೃತ್ವದ ನಿಯೋಗ… ರಾಜ್ಯ ಸಚಿವ ಸಂಪುಟ ಸಭೆ | ಸಂಚಾರ ವ್ಯತ್ಯಯ; ಬದಲಿ ಮಾರ್ಗ ವ್ಯವಸ್ಥೆ ಹ್ಯಾಂಡ್ಪಿಕ್ಡ್: ಬೆಂಗಳೂರಿನಲ್ಲಿ ತಾಜಾ ಹಿಟ್ಟು, ಮಸಾಲೆ ಹಾಗೂ ಎಣ್ಣೆ ಉತ್ಪನ್ನ ಮಾರಾಟ ಆರಂಭ ‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ…

ಇತ್ತೀಚಿನ ಸುದ್ದಿ

ಬ್ಯುಟಿಶನ್ ಅತ್ಯಾಚಾರ ಆರೋಪ: ಬಾಲಿವುಡ್ ನಟಿ ಕಂಗನಾ ರಣಾವತ್  ಬಾಡಿಗಾರ್ಡ್ ಮಂಡ್ಯದಲ್ಲಿ ಬಂಧನ  

31/05/2021, 15:16

ಮಂಡ್ಯ(reporterkarnataka news): ಮುಂಬೈ ಬ್ಯುಟಿಷಿಯನ್ ಮೇಲೆ ಅತ್ಯಾಚಾರ ನಡೆಸಲಾಗಿದೆ ಎನ್ನಲಾದ ಪ್ರಕರಣ ಸಂಬಂಧಿಸಿದಂತೆ ಬಾಲಿವುಡ್ ವಿವಾದಿತ ನಟಿ ಕಂಗನಾ ರಣಾವರ್ ಅವರ ಬಾಡಿಗಾರ್ಡ್ ಕುಮಾರ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.

ಮಂಡ್ಯ ಜಿಲ್ಲೆಯ ಕೆ.ಆರ್. ಪೇಟೆ ತಾಲೂಕಿನ ಹೆಗ್ಗಡ ಹಳ್ಳಿ ಗ್ರಾಮದಲ್ಲಿ ಕಿಕ್ಕೇರಿ ಠಾಣೆಯ ಪೊಲೀಸರ ಸಹಾಯದೊಂದಿಗೆ ಮುಂಬೈ ಪೊಲೀಸರು ಕುಮಾರ್  ಅವರನ್ನು ಸೆರೆ ಹಿಡಿದಿದ್ದಾರೆ.

ಬ್ಯುಟಿಷಿಯನ್ ಗೆ ಮದುವೆಯಾಗುವುದಾಗಿ ನಂಬಿಸಿ ಆಕೆ ಜತೆ ದೇಹ ಸಂಪರ್ಕ ನಡೆಸಿದ್ದಾರೆ ಮತ್ತು 50 ಸಾವಿರ ರುಪಾಯಿ ವಂಚಿಸಿದ್ದಾರೆ ಎಂದು ಬ್ಯುಟಿಷನ್ ಯುವತಿ ಪೊಲೀಸರಿಗೆ ದೂರು ನೀಡಿದ್ದರು.

ಕುಮಾರ್  ನಂತರ ಮುಂಬೈಯಿಂದ ಕರ್ನಾಟಕಕ್ಕೆ ಬಂದಿದ್ದರು. ಜತೆಗೆ ಯುವತಿ ಜತೆ ಸಂಪರ್ಕ ಕಟ್ ಮಾಡಿದ್ದರು ಎನ್ನಲಾಗಿದೆ

ಇತ್ತೀಚಿನ ಸುದ್ದಿ

ಜಾಹೀರಾತು