9:04 AM Monday1 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

ಹೆಬ್ರಿ: ಸೀತಾ ನದಿಯಲ್ಲಿ ಸ್ನಾನ ಮಾಡುತ್ತಿದ್ದಾಗ ಮುಳುಗಿ ವ್ಯಕ್ತಿ ಸಾವು

23/12/2021, 17:23

ಹೆಬ್ರಿ(reporterkarnataka.com): ಸ್ನಾನ ಮಾಡಲು ಹೋಗಿ ಆಕಸ್ಮಿಕವಾಗಿ ಮುಳುಗಿ ವ್ಯಕ್ತಿ ಯೊಬ್ಬರು ಮೃತಪಟ್ಟ ಘಟನೆ ಹೆಬ್ರಿ ಸಮೀಪದ ಮಠದಬೆಟ್ಟು ಸೀತಾನದಿಯಲ್ಲಿ ನಡೆದಿದೆ.

ಡಿ.20 ಸಂಜೆ 4:30 ಗಂಟೆಗೆ ಮೊಹಮ್ಮದ್ ಇಕ್ಬಾಲ್ ಹಾಗೂ ಇಬ್ರಾಹಿಂ ಖಲೀಲ್  ಅವರೊಂದಿಗೆ ಮುಸ್ತಫಾ ಅವರ ಮನೆ ಬಳಿ ಇರುವ ಸೀತಾನದಿಗೆ ಸ್ನಾನ ಮಾಡಲು ಹೋಗಿದ್ದು,  ಮೊಹಮ್ಮದ್ ಇಕ್ಬಾಲ್ ನೀರಿನಲ್ಲಿ ಇಳಿದು ಸ್ನಾನ ಮಾಡುತ್ತಿರುವಾಗ  ನೀರಿನ ಆಳ ತಿಳಿಯದೇ ನೀರಿನಲ್ಲಿ ಅಕಸ್ಮಿಕವಾಗಿ ಮುಳುಗಿ ಮೃತ ಪಟ್ಟಿದ್ದಾರೆ. 

ಈ ಬಗ್ಗೆ ಹೆಬ್ರಿ ಠಾಣೆ ಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು