4:23 AM Saturday20 - December 2025
ಬ್ರೇಕಿಂಗ್ ನ್ಯೂಸ್
ಗಾಂಧಿ ಭಾರತವನ್ನು ಗೋಡ್ಸೆ ಭಾರತವಾಗಿ ಮಾಡಲು ಬಿಡುವುದಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್ ಟಿಪ್ಪರ್ -ಬೊಲೆರೋ ಜೀಪ್ ಡಿಕ್ಕಿ: ಕರ್ತವ್ಯದಲ್ಲಿ ತೆರಳುತ್ತಿದ್ದ ಬಿಎಸ್ಸೆನ್ನೆಲ್ ಸಿಬ್ಬಂದಿಗಳಿಗೆ ಗಾಯ ಹೌದು…ವೈದ್ಯೋ ನಾರಾಯಣೋ ಹರಿ; ಆದರೆ, ದಾದಿಯರು ಎಲೆ ಮರೆಯ ಕಾಯಿ! ಪೌರ ಕಾರ್ಮಿಕರು ಸೇರಿ ಎಲ್ಲ ಕಾರ್ಮಿಕರಿಗೆ ಪಾಲಿಕೆಯಿಂದಲೇ ನೇರ ವೇತನ ಪಾವತಿಗೆ ಕ್ರಮ:… ಕ್ರೆಡಲ್‌ನಿಂದ ರಾಷ್ಟ್ರೀಯ ಇಂಧನ ಸಂರಕ್ಷಣಾ ದಿನಾಚರಣೆ: ಚಿತ್ರ ಬಿಡಿಸಿದ ಪ್ರೌಢಶಾಲೆ ಮಕ್ಕಳು ಮಡಿಕೇರಿ ಹನಿಟ್ರ್ಯಾಪ್ ಪ್ರಕರಣ: ನಾಪತ್ತೆಯಾಗಿದ್ದ ಮತ್ತಿಬ್ಬರು ಆರೋಪಗಳ ಬಂಧನ Belagavi | ಆರೋಗ್ಯ ಸೇತು-ಸಂಚಾರಿ ಆರೋಗ್ಯ ಘಟಕಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ ವಲಸಿಗರಿಂದ ಅಕ್ರಮ ಚಟುವಟಿಕೆ: ಗಡಿಪಾರಿಗೆ ಸದನದಲ್ಲಿ ಶಾಸಕ ಡಾ. ಮಂತರ್ ಗೌಡ ಆಗ್ರಹ ಉರುಳಿಗೆ ಸಿಲುಕಿ ಹುಲಿ ಸಾವಿನ ಪ್ರಕರಣ: ಆರೋಪಿಗಳ ಪತ್ತೆಗೆ ಅರಣ್ಯ ಇಲಾಖೆ ಕಾರ್ಯಾಚರಣೆ ನಕಲಿ‌ ದಾಖಲೆ ಸೃಷ್ಟಿಸಿ 512 ಎಕರೆ ಅರಣ್ಯ-ಕಂದಾಯ ಭೂಮಿ ಕಬಳಿಕೆ ಯತ್ನ: ಆರೋಪಿ…

ಇತ್ತೀಚಿನ ಸುದ್ದಿ

ಬೆಡ್ ಬ್ಲಾಕಿಂಗ್ ಪ್ರಕರಣ: ಸಿಸಿಬಿ ಪೊಲೀಸರ ಕಾರ್ಯಾಚರಣೆ;  ಬಿಜೆಪಿ ಶಾಸಕರ ಆಪ್ತನ ಬಂಧನ

25/05/2021, 17:46

ಬೆಂಗಳೂರು(reporterkarnataka news): ರಾಜ್ಯದಲ್ಲಿ ಸಾಕಷ್ಟು ವಿವಾದ ಸೃಷ್ಟಿಸಿದ ಬೆಡ್ ಬ್ಲಾಕಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರು ಸಿಸಿಬಿ ಪೊಲೀಸರು ಬಿಜೆಪಿ ಶಾಸಕರೊಬ್ಬರ ಆಪ್ತನನ್ನು ಮಂಗಳವಾರ ಬಂಧಿಸಿದ್ದಾರೆ.

ಬೊಮ್ಮನಹಳ್ಳಿ ಬಿಜೆಪಿ ಶಾಸಕ ಸತೀಶ್ ರೆಡ್ಡಿ ಆಪ್ತ ಬಾಬು ಎಂಬಾತ ಬಂಧಿತ ಆರೋಪಿ. ಬಾಬು ಅವರು ಕೋವಿಡ್ ವಾರಿಯರ್ ಗಳನ್ನು ಬೆದರಿಸಿ ತನಗೆ ಬೇಕಾದವರಿಗೆ ಬೆಡ್ ವಿತರಿಸುತ್ತಿದ್ದರು ಎಂಬ ಆರೋಪ ಕೇಳಿ ಬಂದಿತ್ತು. ಈ ಹಿನ್ನೆಲೆಯಲ್ಲಿ ಸಿಸಿಬಿ ಪೊಲೀಸರು ಕಾರ್ಯಾಚರಣೆ ನಡೆಸಿದ್ದಾರೆ. ಬೊಮ್ಮನಹಳ್ಖಿ ವಾರ್ ರೂಮ್ ನ ಸಿಬ್ಬಂದಿಗಳ ಹೇಳಿಕೆ ಮತ್ತು ವಾರ್ ರೂಂನಲ್ಲಿದ್ದ ಸಿಸಿ ಟಿವಿ ಮಾಹಿತಿ ಆಧಾರದಲ್ಲಿ ಬಾಬು ಅವರನ್ನು ದಸ್ತಗಿರಿ ಮಾಡಲಾಗಿದೆ. ಈ ಹಿಂದೆ ವಿಚಾರಣೆಗೆ ಕರೆದಾಗ ಬಾಬು ಕೋವಿಡ್ ಬಂದಿದೆ ಎಂದು ಹೇಳಿ ಆಸ್ಪತ್ರೆಗೆ ದಾಖಲಾಗಿದ್ದರು. ಇದೀಗ ಸೋಂಕು ಗುಣಮುಖವಾದ ಬಳಿಕ ಪೊಲೀಸರು ಬಂಧಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು