8:05 PM Tuesday22 - April 2025
ಬ್ರೇಕಿಂಗ್ ನ್ಯೂಸ್
Karnataka BJP | ಹಾವೇರಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ಸರಕಾರದ ವಿರುದ್ಧ… DCM In Dharmastala | ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಧರ್ಮಸ್ಥಳಕ್ಕೆ ಭೇಟಿ:… Chikkamagaluru | ಜನಿವಾರ ತೆಗೆಸಿದ ಪ್ರಕರಣ: ಶೃಂಗೇರಿಯಲ್ಲಿ ಪೇಜಾವರ ಸ್ವಾಮೀಜಿ ಅಸಮಾಧಾನ Gokarna | ಜನಿವಾರ ಪ್ರಕರಣ: ಸಂಘಟಿತ ಪ್ರತಿಭಟನೆಗೆ ಹೊಸನಗರ ಮಠದ ರಾಘವೇಶ್ವರ ಶ್ರೀ… ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಶೋರೂಮ್ ಗೆ ನಾಳೆ ಪ್ರಸಿದ್ದ ಚಲನಚಿತ್ರ ನಟ… Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ… Karnataka BJP | ಕಲಬುರ್ಗಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ತುಘಲಕ್ ದರ್ಬಾರ್… Bagalkote | ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆ: ಸಿಎಂ ಸಿದ್ದರಾಮಯ್ಯ ಚಾಲನೆ Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ… Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ…

ಇತ್ತೀಚಿನ ಸುದ್ದಿ

ಬೇಡ ಜಂಗಮ ಸತ್ಯಪ್ರತಿಪಾದನೆ ಹೋರಾಟಕ್ಕೆ ಬೆಂಬಲ:  ಮಸ್ಕಿ ಸೇವಾ ಸಮಿತಿ

28/06/2022, 14:48

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ಮಸ್ಕಿ ರಾಯಚೂರು

info.reporterkarnataka@gmail.com

ಬೇಡಜಂಗಮ ಸತ್ಯ ಪ್ರತಿಪಾದನಾ ಹೋರಾಟಕ್ಕೆ ಮಸ್ಕಿ ಶ್ರೀ ಜಗದ್ಗುರು ರೇಣುಕಾಚಾರ್ಯ ಜಂಗಮ ಸೇವಾ ಸಮಿತಿ ಬೆಂಬಲ ವ್ಯಕ್ತಪಡಿಸಿದೆ.

ಮಸ್ಕಿ ಸಮಾಜದ ಹಿರಿಯರಾದ ಮತ್ತು ಪೂಜ್ಯರ ಮಠಾಧೀಶರ ಶಿವಶರಣರ ಅಮೃತಹಸ್ತದಿಂದ ಹೋರಾಟಗಾರರು ಹಾಗೂ ಸಮಾಜ ವಕ್ತಾರರಾದ ಶ್ರೀ ಬಿಡಿ ಹಿರೇಮಠ ಅವರ ನೇತೃತ್ವದಲ್ಲಿ ಜೂನ್ 
30ರಂದು ನಡೆಯುವ ಹೋರಾಟಕ್ಕೆ ಮಸ್ಕಿ ಶ್ರೀ ಜಗದ್ಗುರು ರೇಣುಕಾಚಾರ್ಯ ಜಂಗಮ ಸೇವಾ ಸಮಿತಿ ವತಿಯಿಂದ ಬೆಂಬಲ ಸಹಕಾರ ಘೋಷಿಸಲಾಗಿದೆ.

ಸಮಾಜದ ಏಳಿಗೆಗಾಗಿ ನಡೆಯುವ ಹೋರಾಟದ ಕಾರ್ಯಕ್ರಮದಲ್ಲಿ ಮಠಾಧೀಶರ ಶಿವಶರಣರು ಹಾಗೂ ಸಮಾಜ ವಕ್ತಾರರಾದ  ಬಿಡಿ ಹಿರೇಮಠ,ನಾಡಿನ ಮಠಾಧೀಶರು, ಶರಣರು ಭಾಗವಹಿಸಲಿದ್ದಾರೆ. ಈ ಕಾರ್ಯಕ್ರಮಕ್ಕೆ ಸಮಾಜದ ಸಚಿವರು, ಶಾಸಕರ ಹಾಗೂ ಮುಖ್ಯಮಂತ್ರಿಗಳ ಸಹಕಾರವೂ ಬೇಕು.

 ಎಲ್ಲರೂ ಕೈ ಜೋಡಿಸಿದಾಗ ಕಾರ್ಯಕ್ರಮ ಯಶಸ್ವಿಗೊಳುತ್ತದೆ ಎಂದು ಮಸ್ಕಿ ಜಂಗಮ ಸಮಾಜದ ಅಧ್ಯಕ್ಷ ಸಿದ್ದಲಿಂಗಯ್ಯ ಸ್ವಾಮಿ ಸೊಪ್ಪಿಮಠ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು