2:37 PM Saturday14 - June 2025
ಬ್ರೇಕಿಂಗ್ ನ್ಯೂಸ್
Mangaluru | ಕೋಮು ಹಿಂಸಾಚಾರ ಹತ್ತಿಕ್ಕಲು ವಿಶೇಷ ಕಾರ್ಯಪಡೆ ರೆಡಿ: 4 ತುಕಡಿಗಳ… ಹಿಂದುಳಿದ ವರ್ಗಗಳ ಸಾಮಾಜಿಕ, ಶೈಕ್ಷಣಿಕ ಮರು ಸಮೀಕ್ಷೆಗೆ ಸಚಿವ ಸಂಪುಟ ತೀರ್ಮಾನ: ಮುಖ್ಯಮಂತ್ರಿ… ಲಕ್ಕೀ ಲೇಡಿ: ಟ್ರಾಫಿಕ್ ನಲ್ಲಿ 10 ನಿಮಿಷ ಸಿಲುಕಿದ ಮಹಿಳೆಗೆ ಫ್ಲೈಟ್ ಮಿಸ್;… ಅಹಮದಾಬಾದ್: ಟೇಕಾಫ್ ಆದ ಕೆಲವೇ ನಿಮಿಷಗಳಲ್ಲಿ ಏರ್ ಇಂಡಿಯಾ ಬೋಯಿಂಗ್ ಪತನ; ಬೆಂಕಿಯುಂಡೆಯಾದ… New Delhi | ಕೇಂದ್ರ ಸರಕಾರದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ… Mangaluru | ಕೋಮು ನಿಗ್ರಹ ಪಡೆ ಮುಖ್ಯಸ್ಥರಾಗಿ ಅಮಿತ್ ಸಿಂಗ್ ನೇಮಕ: ತುಳುನಾಡು,… ಕುಂಭಮೇಳದಲ್ಲಿ ನಾಪತ್ತೆಯಾಗಿದ್ದ ಚಿಕ್ಕಮಗಳೂರು ಜಿಲ್ಲೆಯ ವೃದ್ಧ 6 ತಿಂಗಳ ಬಳಿಕ ಪತ್ತೆ!: ಕಡೂರು… ಪೆಹಲ್ಗಾಮ್ ನಲ್ಲಿ 26 ಜನ ಸತ್ರು, ಕೇಂದ್ರದ ಫೆಯ್ಯ್ಲೂರು, ನಾವು ಪ್ರಧಾನಿ ರಾಜೀನಾಮೆ… ಸಾರ್ವಜನಿಕ ಆರೋಗ್ಯ ಸುರಕ್ಷತೆಗಾಗಿ ಬೀದಿಬದಿ, ಹೋಟೆಲ್ ಆಹಾರದ ಮೇಲೆ ಕಟ್ಟುನಿಟ್ಟಿನ ನಿಗಾ ಅಗತ್ಯ:… ಡಿಸಿಎಂ ಡಿಕೆಶಿ ರಾಜೀನಾಮೆಗೆ ಹೈಕಮಾಂಡ್‌ ಸೂಚಿಸಲಿ: ಮೈಸೂರಿನಲ್ಲಿ ಕೇಂದ್ರ ಸಚಿವ ಪ್ರಲ್ಹಾದ ಜೋಶಿ…

ಇತ್ತೀಚಿನ ಸುದ್ದಿ

ಭೀಕರ ಅಪಘಾತ: ರಸ್ತೆಯಲ್ಲೇ ಹೊತ್ತು ಉರಿದ ಬೈಕ್,  ಸ್ಥಳದಲ್ಲೇ ಯುವತಿ ಸಹಿತ ಇಬ್ಬರ ಸಾವು

07/06/2021, 12:49

ಸಾಂದರ್ಭಿಕ ಚಿತ್ರ

ತುಮಕೂರು(reporterkarnataka news): ಗುಬ್ಬಿ ತಾಲೂಕಿನ ಸಾಗರನಹಳ್ಳಿ ಗೇಟ್ ಬಳಿಯಲ್ಲಿ ಸೋಮವಾರ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಲಾರಿ ಹಾಗೂ ಬೈಕ್ ನಡುವೆ ಭೀಕರವಾಗಿ ಅಪಘಾತ ಸಂಭವಿಸಿದ್ದು, ಅಪಘಾತದ ತೀವ್ರತೆಗೆ ರಸ್ತೆಯಲ್ಲಿಯೇ ಬೈಕ್ ಹೊತ್ತಿ ಉರಿದುಹೋಗಿದೆ.

ಬೈಕಿನಲ್ಲಿದ್ದ ರಾಮಚಂದ್ರ(30) ಹಾಗೂ ಪ್ರಿಯಾ(25) ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಇವರಿಬ್ಬರೂ ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಬೀರೂರು ನವರು ಎಂದು ತಿಳಿದು ಬಂದಿದೆ.

ಘಟನೆ ಕುರಿತು ಗುಬ್ಬಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು