3:36 AM Saturday10 - January 2026
ಬ್ರೇಕಿಂಗ್ ನ್ಯೂಸ್
ಜಿ ರಾಮ್ ಜಿ ಬಗ್ಗೆ ಕಾಂಗ್ರೆಸ್ ಸುಳ್ಳು ಸಂಕಥನ: ಕೇಂದ್ರ ಸಚಿವ ಎಚ್.ಡಿ.… ಕಾರ್ಯಾಂಗ, ಶಾಸಕಾಂಗ, ನ್ಯಾಯಾಂಗ ಸಮನ್ವಯತೆಯಿಂದ ಕೆಲಸ ಮಾಡಿದಾಗ ಮಾತ್ರ ಸುಖಿ ರಾಜ್ಯ ಸ್ಥಾಪನೆ… ಕಿಂಗ್ ಸಿಗರೇಟ್: ಎಂಆರ್‌ಪಿ ₹170 ಇದ್ದರೂ ₹250ಕ್ಕೆ ಮಾರಾಟ; ನಿಯಂತ್ರಣವಿಲ್ಲದ ದರ; ಗ್ರಾಹಕರ… ಒಣಗಿದ್ದ ಸಿಪ್ಪೆ ಸಾಗಿಸುತ್ತಿದ್ದ ಲಾರಿ ಬೆಂಕಿಗಾಹುತಿ: ಮೈಸೂರಿನಿಂದ ಮಂಗಳೂರಿಗೆ ಹೋಗುತ್ತಿದ್ದ ವಾಹನ ಕೇರಳ ಸರ್ಕಾರದಿಂದ ಭಾಷಾ ಸ್ವಾತಂತ್ರ್ಯದ ಉಲ್ಲಂಘನೆ: ಸಚಿವ ಶಿವರಾಜ್ ‌ತಂಗಡಗಿ ಪ್ರಹ್ಲಾದ್ ಜೋಶಿ ಅವರಿಗೆ ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಇತಿಹಾಸ ಗೊತ್ತಿಲ್ಲ: ಡಿಸಿಎಂ ಡಿ.ಕೆ.… ನಿಷ್ಕ್ರಿಯ ಪತ್ರಿಕೆಗಾಗಿ ರಾಜ್ಯದ ಖಜಾನೆ ಲೂಟಿ ಮಾಡಿದ ಕಾಂಗ್ರೆಸ್ ಸರ್ಕಾರ: ಕೇಂದ್ರ ಸಚಿವ… ವಿಮಾನದಲ್ಲಿ ಶೈಕ್ಷಣಿಕ ಪ್ರವಾಸ: ಖಾಸಗಿ ಶಾಲೆಗಳಿಗೆ ಸೆಡ್ಡು ಹೊಡೆದು ನಿಂತ ಮುತ್ತಿಗೆಪುರ ಸರಕಾರಿ… ಅಕ್ರಮ ಗಾಂಜಾ ಮಾರಾಟ: ಅಸ್ಸಾಂ ಮೂಲದ ಇಬ್ಬರು ಆರೋಪಿಗಳ ಬಂಧನ ನಮ್ಮ ಮೆಟ್ರೋದಲ್ಲಿ ವಿದ್ಯಾರ್ಥಿಗಳಿಗೆ ರಿಯಾಯಿತಿ ಪಾಸ್: ಎಎಪಿ ಯುವ ಘಟಕದಿಂದ ಸಹಿ ಸಂಗ್ರಹಣ…

ಇತ್ತೀಚಿನ ಸುದ್ದಿ

ಭೀಕರ ಬರಗಾಲ ಹೋಗಲಾಡಿಸಲು ದೇವರಲ್ಲಿ ಪ್ರಾರ್ಥಿಸಿ ಅನ್ನ ಸಂತರ್ಪಣೆ: ಮಸ್ಕಿ ಜನತೆಗೆ ನಾಗರತ್ನ ಅವನಿಕ ಕೊಡುಗೆ

07/11/2023, 19:51

ವಿರೂಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು

info.reporterkarnataka@gmail.com

ಮಸ್ಕಿಯ ಸೃಷ್ಟಿ ಎಂಟರ್ಪ್ರೈಸ್ ಅವರ ಸತ್ಯ ಧ್ವನಿ ಪತ್ರಿಕೆ ಬಳಗದ ಗೌರವ ಸಂಪಾದಕರಾದ ಡಾ. ನಾಗರತ್ನ ಅವನಿಕ ಅವರು ಜನತೆ ಹಾಗೂ ತಮ್ಮ ಅಭಿಮಾನಿಗಳಿಗೆ ಅಂತರಗಂಗೆ ಟ್ರಸ್ಟ್ ಸೃಷ್ಟಿ ಎಂಟರ್ಪ್ರೈಸಸ್ ಹೆಸರಲ್ಲಿ ಅನ್ನಸಂತರ್ಪಣೆ ಮಾಡಿದರು.
ಮಳೆ ಕೈಕೊಟ್ಟಿರುವುದರಿಂದ ನಾಡಿನ ಸಾರ್ವಜನಿಕರು ಗುಳೇ ಹೋಗದನ್ನು ತಪ್ಪಿಸಬೇಕು. ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಅವರಿಗೆ ಉದ್ಯೋಗ ಕೊಡಿಸಬೇಕು. ಹಿಂಗಾರು ಮಳೆ ಜೋಳ ಕಡಲೆ ಗೋಧಿ ಬೆಳೆಗಳಾದರು ಬರಲಿ ಎಂದು ಪ್ರಾರ್ಥಿಸಲಾಯಿತು.
ರೈತರು ಸಂಕಟದಲ್ಲಿದ್ದಾರೆ. ಜಾನುವಾರ ಸ್ಥಿತಿ ಗಂಭೀರವಾಗಿರುವುದರಿಂದ ಭಗವಂತನಲ್ಲಿ ಪ್ರಾರ್ಥನೆ, ಪೂಜೆ ಮಾಡಿ ಸಾರ್ವಜನಿಕರಿಗೆ ಅನ್ನ ಸಂತರ್ಪಣೆ ಮಾಡಲಾಗಿದೆ.
ಸತ್ಯ ಧ್ವನಿ ಪತ್ರಿಕಾ ಬಳಗ ಹಾಗೂ ಮಹಿಳಾ ಧ್ವನಿ ಪತ್ರಿಕಾ ಬಳಗ ಕಾರ್ಯಕರ್ತರು ಕಾರ್ಯಕ್ರಮ ಯಶಸ್ವಿಗೊಳಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು