11:01 AM Saturday17 - May 2025
ಬ್ರೇಕಿಂಗ್ ನ್ಯೂಸ್
ಆಪರೇಷನ್ ಸಿಂಧೂರ್; ಶಾಸಕ ಕೊತ್ತೂರು ಮಂಜುನಾಥ್ ಹೇಳಿಕೆ ಕಾಂಗ್ರೆಸ್ ಅಂತರಾತ್ಮದ ದನಿ: ಕೇಂದ್ರ… Davanagere | ಸ್ವಾಭಿಮಾನದಿಂದ‌ ಎರಡನೇ ವರ್ಷದ ಸಂಭ್ರಮಾಚರಣೆ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ದುರ್ಬಲ ಗ್ರಾಪಂಗಳ ದತ್ತು ಪಡೆದು ಸಮಗ್ರ ಅಭಿವೃದ್ಧಿಪಡಿಸಿ: ಸಿಇಒಗಳಿಗೆ ಸಚಿವ ಪ್ರಿಯಾಂಕ್‌ ಖರ್ಗೆ… ಗ್ರೇಟರ್ ಬೆಂಗಳೂರು ಆಡಳಿತ ಕಾಯ್ದೆಗೆ ರಾಜ್ಯಪಾಲರ ಅಂಕಿತ: ಇಂದಿನಿಂದ ಜಾರಿ; ಪ್ರಾಧಿಕಾರ ರಚನೆ ಮರದ ಕೊಂಬೆಗಳ ಮಧ್ಯೆ ಸಿಲುಕಿ ಗಂಭೀರ ಗಾಯಗೊಂಡಿದ್ದ ವ್ಯಕ್ತಿಯ ರಕ್ಷಣೆ: ಅಗ್ನಿಶಾಮಕ ದಳ… ಲೋಕಾಯುಕ್ತ ಅಧಿಕಾರಿಗಳಿಂದ ಮತ್ತೆ ಭ್ರಷ್ಟರ ಭೇಟೆ: ಬೆಂಗಳೂರು, ಮಂಗಳೂರು ಸಹಿತ 7 ನಗರಗಳ… ಮಂಗಳೂರು: ಸರ್ವೆ ಇಲಾಖೆಯ ಅಧಿಕಾರಿ ಮನೆ ಹಾಗೂ ಕಚೇರಿ ಮೇಲೆ ಲೋಕಾಯುಕ್ತ ದಾಳಿ;… Bangalore | ಗ್ರಾಹಕರ ದೂರು ನಿರ್ವಹಣೆಗೆ ಡಿಜಿಟಲ್ ಪೋರ್ಟಲ್: ಬೆಸ್ಕಾಂ ಎಂಡಿ ಡಾ.ಎನ್.… Bangalore | ಮೇ 15ರಂದು ಬಿಜೆಪಿಯಿಂದ ತಿರಂಗಾ ಯಾತ್ರೆ, ಪಕ್ಷದ ಚಿಹ್ನೆ ಪ್ರದರ್ಶನವಿಲ್ಲ Bangalore | ರಾಜ್ಯದ ಯೋಜನೆಗಳಿಗೆ ಕೇಂದ್ರ ಸರ್ಕಾರದ ಅನುದಾನ ಬಿಡುಗಡೆ: ಮಹತ್ವದ ಸಭೆ

ಇತ್ತೀಚಿನ ಸುದ್ದಿ

ಭಿಕ್ಷೆ ಬೇಡಿಯಾದರೂ ಆಮ್ಲಜನಕ ತನ್ನಿ: ಕೇಂದ್ರ ಸರಕಾರಕ್ಕೆ ದಿಲ್ಲಿ ಹೈಕೋರ್ಟ್ ಕಟು ಸೂಚನೆ

22/04/2021, 11:45

ನವದೆಹಲಿ(reporterkarnataka news);

ಭಿಕ್ಷೆಯನ್ನಾದರೂ ಬೇಡಿ, ಸಾಲ ತನ್ನಿ ಇಲ್ಲವೇ ಕದ್ದುಕೊಂಡು ಬನ್ನಿ …

ಇದು ದಿಲ್ಲಿ ಹೈಕೋರ್ಟ್  ಕೇಂದ್ರ ಸರಕಾರಕ್ಕೆ ನೀಡಿದ ಕಟು ಪದದ ಎಚ್ಚರಿಕೆ.

ಆಮ್ಲಜನಕದ ಕೊರತೆಯಿಂದ ತತ್ತರಿಸಿ ಹೋಗಿರುವ

ದೆಹಲಿಯ ಹಲವು ಆಸ್ಪತ್ರೆಗಳು

ದಿಲ್ಲಿ ಹೈಕೋರ್ಟ್ ಮೊರೆ ಹೋಗಿವೆ. ಕೆಲವೇ ತಾಸುಗಳಲ್ಲಿ ಆಮ್ಲಜನಕ ಖಾಲಿಯಾಗಲಿದ್ದು, ರೋಗಿಗಳ ಗತಿಯೇನು ಎಂದು ತೀವ್ರ ಆತಂಕ ವ್ಯಕ್ತಪಡಿಸಿವೆ. ಇದರಿಂದ ಆಕ್ರೋಶಗೊಂಡ ದಿಲ್ಲಿ ಹೈಕೋರ್ಟ್ ಆಮ್ಲಜನಕವಿಲ್ಲದ ಕಾರಣ ಜನರು ಸಾಯುವಂತಿಲ್ಲ ಎಂದು ಒತ್ತಿ ಹೇಳಿದೆ. ಕೇಂದ್ರ ಸರ್ಕಾರಕ್ಕೆ ಮಾನವ ಜೀವನದ ಬಗ್ಗೆ ಕಾಳಜಿಯಿಲ್ಲ ಎಂದು ಹೇಳಿದೆ.

ಇತ್ತೀಚಿನ ಸುದ್ದಿ

ಜಾಹೀರಾತು