12:38 AM Saturday16 - August 2025
ಬ್ರೇಕಿಂಗ್ ನ್ಯೂಸ್
Bangalore | ಬಿಜೆಪಿಯವರಿಗೆ ರಾಜಕಾರಣಕ್ಕಾಗಿ ಧರ್ಮಸ್ಥಳ ಬೇಕಾಗಿದೆ: ಡಿಸಿಎಂ ಡಿ.ಕೆ. ಶಿವಕುಮಾರ್ ಕಿಡಿ ವಿರಾಜಪೇಟೆ: ಅರಣ್ಯ ಇಲಾಖೆಯ ಕಾರ್ಯಾಚರಣೆ ಯಶಸ್ವಿ; ನಾಡಿನಲ್ಲಿ ಬೀಡು ಬಿಟ್ಟಿದ್ದ 10ಕ್ಕೂ ಅಧಿಕ… ‘ಧರ್ಮಸ್ಥಳ ವಿರುದ್ಧ ಷಡ್ಯಂತರʼ ರಾಜ್ಯ ಸರ್ಕಾರದ್ದೇ?: ಡಿ.ಕೆ. ಶಿವಕುಮಾರ್‌ ಹೇಳಿಕೆಗೆ ಕೇಂದ್ರ ಸಚಿವ… ಸಾಲದ ಬಾಧೆ: ಆಟೋ ಚಾಲಕ ಕಾವೇರಿ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನ; ಅರಣ್ಯ… ಬಸವಣ್ಣನವರ ಕಲ್ಯಾಣ ರಾಜ್ಯದ ಕನಸಿನ ಈಡೇರಿಕೆಯೇ ನಮ್ಮ ಗುರಿ: ಸಿಎಂ ಸಿದ್ದರಾಮಯ್ಯ ಕೇಂದ್ರದಿಂದ ಸ್ವಾತಂತ್ರ್ಯೋತ್ಸವದ ವಿಶಿಷ್ಠ ಕೊಡುಗೆ; ಉತ್ತರ ಕರ್ನಾಟಕಕ್ಕೆ ವಿಶೇಷ ಆರ್ಥಿಕ ವಲಯ ಘೋಷಣೆ ಧರ್ಮಸ್ಥಳ ಸಾಮೂಹಿಕ ಸಮಾಧಿ ಪ್ರಕರಣ; ಎಸ್ಐಟಿ ತನಿಖೆ ನಡೆಯುತ್ತಿರುವಾಗ ಸದನದಲ್ಲಿ ಪ್ರಸ್ತಾಪ ಸರಿಯಲ್ಲ:… ಜಾಮೀನು ರದ್ದು ಮಾಡಿದ ಸುಪ್ರೀಂಕೋರ್ಟ್: ನಟ ದರ್ಶನ್​​, ಪವಿತ್ರಾ ಗೌಡ ಸಹಿತ 4… ಕೇಂದ್ರದಿಂದ ರಸಗೊಬ್ಬರ ಪೂರೈಕೆ ಕೊರತೆ ರಾಜ್ಯದ ಸಮಸ್ಯೆಗೆ ಕಾರಣ: ಕೃಷಿ ಸಚಿವ ಎನ್.ಚಲುವರಾಯಸ್ವಾಮಿ Kodagu | ಮಡಿಕೇರಿ: ಅಸ್ಸಾಂ ಕಾರ್ಮಿಕರಿಂದ ಆಧಾರ್ ಕಾರ್ಡಿನ ದುರ್ಬಳಕೆ ಆರೋಪ

ಇತ್ತೀಚಿನ ಸುದ್ದಿ

ಭಿಕ್ಷೆ ಬೇಡಿಯಾದರೂ ಆಮ್ಲಜನಕ ತನ್ನಿ: ಕೇಂದ್ರ ಸರಕಾರಕ್ಕೆ ದಿಲ್ಲಿ ಹೈಕೋರ್ಟ್ ಕಟು ಸೂಚನೆ

22/04/2021, 11:45

ನವದೆಹಲಿ(reporterkarnataka news);

ಭಿಕ್ಷೆಯನ್ನಾದರೂ ಬೇಡಿ, ಸಾಲ ತನ್ನಿ ಇಲ್ಲವೇ ಕದ್ದುಕೊಂಡು ಬನ್ನಿ …

ಇದು ದಿಲ್ಲಿ ಹೈಕೋರ್ಟ್  ಕೇಂದ್ರ ಸರಕಾರಕ್ಕೆ ನೀಡಿದ ಕಟು ಪದದ ಎಚ್ಚರಿಕೆ.

ಆಮ್ಲಜನಕದ ಕೊರತೆಯಿಂದ ತತ್ತರಿಸಿ ಹೋಗಿರುವ

ದೆಹಲಿಯ ಹಲವು ಆಸ್ಪತ್ರೆಗಳು

ದಿಲ್ಲಿ ಹೈಕೋರ್ಟ್ ಮೊರೆ ಹೋಗಿವೆ. ಕೆಲವೇ ತಾಸುಗಳಲ್ಲಿ ಆಮ್ಲಜನಕ ಖಾಲಿಯಾಗಲಿದ್ದು, ರೋಗಿಗಳ ಗತಿಯೇನು ಎಂದು ತೀವ್ರ ಆತಂಕ ವ್ಯಕ್ತಪಡಿಸಿವೆ. ಇದರಿಂದ ಆಕ್ರೋಶಗೊಂಡ ದಿಲ್ಲಿ ಹೈಕೋರ್ಟ್ ಆಮ್ಲಜನಕವಿಲ್ಲದ ಕಾರಣ ಜನರು ಸಾಯುವಂತಿಲ್ಲ ಎಂದು ಒತ್ತಿ ಹೇಳಿದೆ. ಕೇಂದ್ರ ಸರ್ಕಾರಕ್ಕೆ ಮಾನವ ಜೀವನದ ಬಗ್ಗೆ ಕಾಳಜಿಯಿಲ್ಲ ಎಂದು ಹೇಳಿದೆ.

ಇತ್ತೀಚಿನ ಸುದ್ದಿ

ಜಾಹೀರಾತು