3:10 AM Friday1 - May 2026
ಬ್ರೇಕಿಂಗ್ ನ್ಯೂಸ್
ಕೃಷಿ ಅಧಿಕಾರಿಗಳ ದಾಳಿ: ಅಕ್ರಮ ಯೂರಿಯಾ ದಾಸ್ತಾನು ಪತ್ತೆ; 399 ಬ್ಯಾಗ್ ರಸಗೊಬ್ಬರ… ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು 1.20 ಕೋಟಿ ರೂಪಾಯಿ ಮೌಲ್ಯದ ಬೆಳ್ಳಿ ಆಭರಣ,… Mangaluru | ಪರಪ್ಪನ ಅಗ್ರಹಾರ ಜೈಲ್ ನಲ್ಲಿ ಕೈದಿಯಿಂದ ಮೊಬೈಲ್ ನಲ್ಲೇ ಪತ್ನಿಯ… ಮಗಳ ಮದುವೆ ಸಾಲ ತೀರಿಸಲು ಅಳಿಯನ ಮನೆಗೆ ಅತ್ತೆ ಕನ್ನ: 110 ಗ್ರಾಂ… ಹೇಮಾವತಿ ನಾಲೆಗೆ ಉರುಳಿ ಬಿದ್ದ ಕಾರು: ತಾಯಿ- ಮಗು ಸಾವು; ಧರ್ಮಸ್ಥಳದಿಂದ ದೇವನಹಳ್ಳಿಗೆ… ಧಾರವಾಡದಲ್ಲಿ ಟಿಬೇಟಿಯನ್ ಬಿಕ್ಕು ಹತ್ಯೆ: ಬೇರೆ ಕಡೆ ಕೊಲೆ ಮಾಡಿ ಎಸೆದಿರುವ ಶಂಕೆ ಉದ್ಯೋಗ ಖಾತ್ರಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ವ್ಯಕ್ತಿ ಸಾವು: ಬಿಸಿಲಿನ ತಾಪಮಾನಕ್ಕೆ… ರಾಜ್ಯದಲ್ಲಿ ಹೊಸ ಕನಿಷ್ಠ ವೇತನ ಜಾರಿಗೆ ತರಲು ಯತ್ನ: ಸಂಡೂರಿನಲ್ಲಿ ಕಾರ್ಮಿಕ ಸಚಿವ… ಬಿಜೆಪಿ ಪಕ್ಷದಿಂದಲೇ ಮಹಿಳೆಯರಿಗೆ ಶೇ. 30ರಷ್ಟು ಮೀಸಲಾತಿ ಪ್ರಕಟಿಸಲಿ: ಸಚಿವ ಸಂತೋಷ್ ಲಾಡ್… Mangaluru | ಕುಕ್ಕರ್‌ ಬಾಂಬ್‌ ಸ್ಫೋಟದ ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಬೇಕಿತ್ತು: ಸಂತ್ರಸ್ತ…

ಇತ್ತೀಚಿನ ಸುದ್ದಿ

ಬೇಳ ಗ್ರಾಮದಲ್ಲಿ ’ಗ್ರಾಮಲೋಕ’ ವಿಭಿನ್ನ ಸಾಹಿತ್ಯ ಕಾರ್ಯಕ್ರಮ

22/05/2024, 22:02

ಬದಿಯಡ್ಕ(reporterkarnataka.com):ಸಾಹಿತ್ಯ ಅಕಾಡೆಮಿ, ನವದೆಹಲಿ ಹಾಗೂ ಕೊಂಕಣಿ ಬರಹಗಾರ ಹಾಗೂ ಕಲಾವಿದರ ಒಕ್ಕೂಟ ಮಂಗಳೂರು ಇದರ ಜಂಟಿ ಆಶ್ರದಲ್ಲಿ ಬದಿಯಡ್ಕ ಪಂಚಾಯತಿನ ಬೇಳ ಗ್ರಾಮದಲ್ಲಿ ’ಗ್ರಾಮಲೋಕ’ ವಿಭಿನ್ನ ಸಾಹಿತ್ಯ ಕಾರ್ಯಕ್ರಮ ನಡೆಯಿತು.


ಯುವ ಬರಹಗಾರರು ಹಾಗೂ ನಾಟಕ, ಟಿವಿ ಧಾರಾವಾಹಿ ನಿರ್ದೇಶಕರಾದ ಸ್ಟ್ಯಾನಿ ಬೇಳ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಸಾಹಿತ್ಯ ಅಕಾಡೆಮಿ ಕೊಂಕಣಿ ವಿಭಾಗದ ಸಂಯೋಜಕರಾದ ಮೆಲ್ವಿನ್ ರೊಡ್ರಿಗಸ್, ಸಾಹಿತ್ಯ ಅಕಾಡೆಮಿಯ ಇತಿಹಾಸ ಹಾಗೂ ಕಾರ್ಯಕ್ರಮಗಳ ವಿವರಣೆ ನೀಡಿದರು. ಯುವ ಸಾಹಿತಿಗಳಾದ ರಾಜು ಉಕ್ಕಿನಡ್ಕ, ರವಿ ಕುಮಾರ್ ಕ್ರಾಸ್ತ, ಪರಿಸರ ಹೋರಾಟಗಾರರಾದ ರಾಜು ಕಿದೂರು ಹಾಗೂ ವಾಣಿ ಕ್ರಾಸ್ತ ಸ್ವರಚಿತ ಕವನಗಳನ್ನು ವಾಚಿಸುವುದರೊಂದಿಗೆ ಪರಿಸರ, ಭಾಷೆ ಹಾಗೂ ಸಂಸ್ಕೃತಿಯ ಕುರಿತು ತಮ್ಮ ವಿಚಾರಗಳನ್ನು ಮಂಡಿಸಿದರು. ಕವಿತಾ ಟ್ರಸ್ಟ್ ಸದಸ್ಯರಾದ ವಿನ್ಸೆಂಟ್ ಪಿಂಟೊ ವಂದಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು