7:09 AM Wednesday2 - April 2025
ಬ್ರೇಕಿಂಗ್ ನ್ಯೂಸ್
Chikkamagaluru | ಅನ್ನದಾತ ಆತ್ಮಹತ್ಯೆ: ಕಿರುಕುಳ ನೀಡಿದ ಬ್ಯಾಂಕ್ ಎದುರು ರೈತನ ಪಾರ್ಥಿವ… Mangaluru | ಜಾಮರ್ ಸಮಸ್ಯೆ ಬಗೆಹರಿಸದಿದ್ದರೆ ಜೈಲಿನೊಳಗೆ ನುಗ್ಗಿ ಕಿತ್ತು ಬಿಸಾಕ ಬೇಕಾಗುತ್ತದೆ:… Delhi | ರಾಜ್ಯದ್ದು “ಜನ-ಕರ” ವಸೂಲಿ ಸರಕಾರ: ಕಾಂಗ್ರೆಸ್‌ ವಿರುದ್ಧ ಕೇಂದ್ರ ಸಚಿವ… Chikkamagaluru | ಕೆಮ್ಮಣ್ಣುಗುಂಡಿ ಸಮೀಪ ವಿದ್ಯುತ್ ಶಾಕ್ ನಿಂದ ಕಾಡಾನೆ ದಾರುಣ ಸಾವು ಕೂಡ್ಲಿಗಿ: ರಂಜಾನ್ ಸಾಮೂಹಿಕ ಪ್ರಾರ್ಥನೆಯಲ್ಲಿ ಶಾಸಕ ಡಾ. ಎನ್.ಟಿ. ಶ್ರೀನಿವಾಸ್ ಭಾಗಿ ಭಾಗಿ Kolara | ಶ್ರೀನಿವಾಸಪುರದಲ್ಲಿ ಸಂಭ್ರಮ- ಸಡಗರದಲ್ಲಿ ಈದ್-ಉಲ್-ಫಿತರ್ ಆಚರಣೆ: ಸಾಮೂಹಿಕ ಪ್ರಾರ್ಥನೆ PDO | ಮಾದರಿ ಗ್ರಾಮ ಪಂಚಾಯತಿ ನಿರ್ಮಾಣದಲ್ಲಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ… Bangalore | ಸಬಲೀಕರಣ ಜತೆಗೆ ಮಹಿಳಾ ಸುರಕ್ಷತೆ: ‘ಬಿ.ಸೇಫ್’ ಸಮೀಕ್ಷಾ ವರದಿ ಬಿಡುಗಡೆ Bangalore | ಬೇಡಿಕೆ ಆಗ್ರಹಿಸಿ ಕೇಂದ್ರ ಸರ್ಕಾರದ ವಿರುದ್ಧ ಬ್ಯಾಂಕ್ ನಿವೃತ್ತರ ಒಕ್ಕೂಟಗಳ… MSIL | ಸರಕಾರಿ, ಖಾಸಗಿ ಉತ್ಪನ್ನಗಳ ಮಾರಾಟ, ಖರೀದಿಗೆ ನೆರವಾಗಲಿದೆ ಇ ಪೋರ್ಟಲ್‌

ಇತ್ತೀಚಿನ ಸುದ್ದಿ

ಬೇಳ ಗ್ರಾಮದಲ್ಲಿ ’ಗ್ರಾಮಲೋಕ’ ವಿಭಿನ್ನ ಸಾಹಿತ್ಯ ಕಾರ್ಯಕ್ರಮ

22/05/2024, 22:02

ಬದಿಯಡ್ಕ(reporterkarnataka.com):ಸಾಹಿತ್ಯ ಅಕಾಡೆಮಿ, ನವದೆಹಲಿ ಹಾಗೂ ಕೊಂಕಣಿ ಬರಹಗಾರ ಹಾಗೂ ಕಲಾವಿದರ ಒಕ್ಕೂಟ ಮಂಗಳೂರು ಇದರ ಜಂಟಿ ಆಶ್ರದಲ್ಲಿ ಬದಿಯಡ್ಕ ಪಂಚಾಯತಿನ ಬೇಳ ಗ್ರಾಮದಲ್ಲಿ ’ಗ್ರಾಮಲೋಕ’ ವಿಭಿನ್ನ ಸಾಹಿತ್ಯ ಕಾರ್ಯಕ್ರಮ ನಡೆಯಿತು.


ಯುವ ಬರಹಗಾರರು ಹಾಗೂ ನಾಟಕ, ಟಿವಿ ಧಾರಾವಾಹಿ ನಿರ್ದೇಶಕರಾದ ಸ್ಟ್ಯಾನಿ ಬೇಳ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಸಾಹಿತ್ಯ ಅಕಾಡೆಮಿ ಕೊಂಕಣಿ ವಿಭಾಗದ ಸಂಯೋಜಕರಾದ ಮೆಲ್ವಿನ್ ರೊಡ್ರಿಗಸ್, ಸಾಹಿತ್ಯ ಅಕಾಡೆಮಿಯ ಇತಿಹಾಸ ಹಾಗೂ ಕಾರ್ಯಕ್ರಮಗಳ ವಿವರಣೆ ನೀಡಿದರು. ಯುವ ಸಾಹಿತಿಗಳಾದ ರಾಜು ಉಕ್ಕಿನಡ್ಕ, ರವಿ ಕುಮಾರ್ ಕ್ರಾಸ್ತ, ಪರಿಸರ ಹೋರಾಟಗಾರರಾದ ರಾಜು ಕಿದೂರು ಹಾಗೂ ವಾಣಿ ಕ್ರಾಸ್ತ ಸ್ವರಚಿತ ಕವನಗಳನ್ನು ವಾಚಿಸುವುದರೊಂದಿಗೆ ಪರಿಸರ, ಭಾಷೆ ಹಾಗೂ ಸಂಸ್ಕೃತಿಯ ಕುರಿತು ತಮ್ಮ ವಿಚಾರಗಳನ್ನು ಮಂಡಿಸಿದರು. ಕವಿತಾ ಟ್ರಸ್ಟ್ ಸದಸ್ಯರಾದ ವಿನ್ಸೆಂಟ್ ಪಿಂಟೊ ವಂದಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು