4:12 PM Monday27 - April 2026
ಬ್ರೇಕಿಂಗ್ ನ್ಯೂಸ್
New Delhi | 228 ಪ್ರಯಾಣಿಕರಿದ್ದ ವಿಮಾನದಲ್ಲಿ ಬೆಂಕಿ: ಸ್ವಲ್ಪದರಲ್ಲೇ ತಪ್ಪಿತು ಮತ್ತೊಂದು… ಶಿಕ್ಷಕರೇ ಇಲ್ಲದ ಶಾಲೆಗಳಿಗೆ ಶೇ. 94 ಬಂದಿದ್ದು ಹೇಗೆ? ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ದೊಡ್ಡ… ತಂದೆ ಬೈದ ಕ್ಷುಲ್ಲಕ ಕಾರಣಕ್ಕೆ ಯುವತಿ ಆತ್ಮಹತ್ಯೆಗೆ ಶರಣು ಬಳ್ಳಾರಿ | ಪೊಲೀಸ್ ಶ್ವಾನಗಳ ಬಗ್ಗೆ ವಿಶೇಷ ಕಾಳಜಿ: ತಂಪಿಗಾಗಿ ಕೂಲರ್; ಕುಡಿಯಲು… ಶಿವಮೊಗ್ಗ | ಹುಡುಗಿ ವಿಚಾರಕ್ಕೆ ಅಪ್ರಾಪ್ತನಿಗೆ ಲಾಂಗಿನೇಟು: ತಲೆಗೇ ಸಿಲುಕಿಕೊಂಡ ಲಾಂಗ್ ಕಾಂತಾರ ದೈವ ಪಾತ್ರದ ಅನುಕರಣೆ ವಿವಾದ: ಬಾಲಿವುಡ್ ನಟ ರಣವೀರ್ ಚಾಮುಂಡೇಶ್ವರಿಯಲ್ಲಿ ಕ್ಷಮೆ… ಚಿಕ್ಕಮಗಳೂರು: ಸೊಪ್ಪು ತರಲು ಹೋದ ವೃದ್ಧೆ ಹೇಮಾವತಿ ನದಿಯಲ್ಲಿ ನೀರುಪಾಲು ಮೇಕೆದಾಟು ಕಾವೇರಿ ಸಂಗಮದಲ್ಲಿ ಆಟವಾಡುತ್ತಿದ್ದವರ ಮೇಲೆ ನುಗ್ಗಿಬಂದ ಕಾಡಾನೆ: ಎದ್ದು ಬಿದ್ದೋಡಿದ ಪ್ರವಾಸಿಗರು Kodagu | ವಿರಾಜಪೇಟೆ: 9 ಕಾಡಾನೆಗಳನ್ನು ಅರಣ್ಯಕ್ಕೆ ಅಟ್ಟಿದ ಅರಣ್ಯ ಇಲಾಖೆ ಬೆಂಗಳೂರಿನಲ್ಲಿ ಭೀಕರ ಅಗ್ನಿ ದುರಂತ: 10 ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ

ಇತ್ತೀಚಿನ ಸುದ್ದಿ

ಬೇಳ ಗ್ರಾಮದಲ್ಲಿ ’ಗ್ರಾಮಲೋಕ’ ವಿಭಿನ್ನ ಸಾಹಿತ್ಯ ಕಾರ್ಯಕ್ರಮ

22/05/2024, 22:02

ಬದಿಯಡ್ಕ(reporterkarnataka.com):ಸಾಹಿತ್ಯ ಅಕಾಡೆಮಿ, ನವದೆಹಲಿ ಹಾಗೂ ಕೊಂಕಣಿ ಬರಹಗಾರ ಹಾಗೂ ಕಲಾವಿದರ ಒಕ್ಕೂಟ ಮಂಗಳೂರು ಇದರ ಜಂಟಿ ಆಶ್ರದಲ್ಲಿ ಬದಿಯಡ್ಕ ಪಂಚಾಯತಿನ ಬೇಳ ಗ್ರಾಮದಲ್ಲಿ ’ಗ್ರಾಮಲೋಕ’ ವಿಭಿನ್ನ ಸಾಹಿತ್ಯ ಕಾರ್ಯಕ್ರಮ ನಡೆಯಿತು.


ಯುವ ಬರಹಗಾರರು ಹಾಗೂ ನಾಟಕ, ಟಿವಿ ಧಾರಾವಾಹಿ ನಿರ್ದೇಶಕರಾದ ಸ್ಟ್ಯಾನಿ ಬೇಳ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಸಾಹಿತ್ಯ ಅಕಾಡೆಮಿ ಕೊಂಕಣಿ ವಿಭಾಗದ ಸಂಯೋಜಕರಾದ ಮೆಲ್ವಿನ್ ರೊಡ್ರಿಗಸ್, ಸಾಹಿತ್ಯ ಅಕಾಡೆಮಿಯ ಇತಿಹಾಸ ಹಾಗೂ ಕಾರ್ಯಕ್ರಮಗಳ ವಿವರಣೆ ನೀಡಿದರು. ಯುವ ಸಾಹಿತಿಗಳಾದ ರಾಜು ಉಕ್ಕಿನಡ್ಕ, ರವಿ ಕುಮಾರ್ ಕ್ರಾಸ್ತ, ಪರಿಸರ ಹೋರಾಟಗಾರರಾದ ರಾಜು ಕಿದೂರು ಹಾಗೂ ವಾಣಿ ಕ್ರಾಸ್ತ ಸ್ವರಚಿತ ಕವನಗಳನ್ನು ವಾಚಿಸುವುದರೊಂದಿಗೆ ಪರಿಸರ, ಭಾಷೆ ಹಾಗೂ ಸಂಸ್ಕೃತಿಯ ಕುರಿತು ತಮ್ಮ ವಿಚಾರಗಳನ್ನು ಮಂಡಿಸಿದರು. ಕವಿತಾ ಟ್ರಸ್ಟ್ ಸದಸ್ಯರಾದ ವಿನ್ಸೆಂಟ್ ಪಿಂಟೊ ವಂದಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು