5:53 PM Thursday10 - September 2026
ಬ್ರೇಕಿಂಗ್ ನ್ಯೂಸ್
ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ

ಇತ್ತೀಚಿನ ಸುದ್ದಿ

ಬೇಳ ಗ್ರಾಮದಲ್ಲಿ ’ಗ್ರಾಮಲೋಕ’ ವಿಭಿನ್ನ ಸಾಹಿತ್ಯ ಕಾರ್ಯಕ್ರಮ

22/05/2024, 22:02

ಬದಿಯಡ್ಕ(reporterkarnataka.com):ಸಾಹಿತ್ಯ ಅಕಾಡೆಮಿ, ನವದೆಹಲಿ ಹಾಗೂ ಕೊಂಕಣಿ ಬರಹಗಾರ ಹಾಗೂ ಕಲಾವಿದರ ಒಕ್ಕೂಟ ಮಂಗಳೂರು ಇದರ ಜಂಟಿ ಆಶ್ರದಲ್ಲಿ ಬದಿಯಡ್ಕ ಪಂಚಾಯತಿನ ಬೇಳ ಗ್ರಾಮದಲ್ಲಿ ’ಗ್ರಾಮಲೋಕ’ ವಿಭಿನ್ನ ಸಾಹಿತ್ಯ ಕಾರ್ಯಕ್ರಮ ನಡೆಯಿತು.


ಯುವ ಬರಹಗಾರರು ಹಾಗೂ ನಾಟಕ, ಟಿವಿ ಧಾರಾವಾಹಿ ನಿರ್ದೇಶಕರಾದ ಸ್ಟ್ಯಾನಿ ಬೇಳ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಸಾಹಿತ್ಯ ಅಕಾಡೆಮಿ ಕೊಂಕಣಿ ವಿಭಾಗದ ಸಂಯೋಜಕರಾದ ಮೆಲ್ವಿನ್ ರೊಡ್ರಿಗಸ್, ಸಾಹಿತ್ಯ ಅಕಾಡೆಮಿಯ ಇತಿಹಾಸ ಹಾಗೂ ಕಾರ್ಯಕ್ರಮಗಳ ವಿವರಣೆ ನೀಡಿದರು. ಯುವ ಸಾಹಿತಿಗಳಾದ ರಾಜು ಉಕ್ಕಿನಡ್ಕ, ರವಿ ಕುಮಾರ್ ಕ್ರಾಸ್ತ, ಪರಿಸರ ಹೋರಾಟಗಾರರಾದ ರಾಜು ಕಿದೂರು ಹಾಗೂ ವಾಣಿ ಕ್ರಾಸ್ತ ಸ್ವರಚಿತ ಕವನಗಳನ್ನು ವಾಚಿಸುವುದರೊಂದಿಗೆ ಪರಿಸರ, ಭಾಷೆ ಹಾಗೂ ಸಂಸ್ಕೃತಿಯ ಕುರಿತು ತಮ್ಮ ವಿಚಾರಗಳನ್ನು ಮಂಡಿಸಿದರು. ಕವಿತಾ ಟ್ರಸ್ಟ್ ಸದಸ್ಯರಾದ ವಿನ್ಸೆಂಟ್ ಪಿಂಟೊ ವಂದಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು