11:02 PM Saturday31 - January 2026
ಬ್ರೇಕಿಂಗ್ ನ್ಯೂಸ್
ಮೊದಲಿನಂತೆ ಸ್ವತಂತ್ರವಾಗಿ ಸಿನಿಮಾ ಮಾಡಲಾಗುತ್ತಿಲ್ಲ: ಅಂತಾರಾಷ್ಟ್ರೀಯ ಚಿತ್ರೋತ್ಸವದಲ್ಲಿ ನಟ-ನಿರ್ದೇಶಕ ಅನುರಾಗ್ ಕಶ್ಯಪ್ ಇಂದ್ರಿಯ ನಿಗ್ರಹಿಸುವುದೇ ನೈಜ ಜ್ಞಾನ; ಇದುವೇ ಜೀವನ ಮಾರ್ಗ : ಶೃಂಗೇರಿ ಶಾರದಾಪೀಠದ… ಗೃಹ ಸಚಿವರ ರಾಜೀನಾಮೆ, ಪೊಲೀಸ್ ಕಮೀಷನರ್ ಅಮಾನತಿಗೆ ಬಿಜೆಪಿ ಆಗ್ರಹ ಕಾನ್ಫಿಡೆಂಟ್‌ ಗ್ರೂಪ್‌ ಚೇರ್‌ಮೆನ್ ಸಿ.ಜೆ. ರಾಯ್‌ ಗುಂಡಿಕ್ಕಿಕೊಂಡು ಆತ್ಮಹತ್ಯೆ: ಐಟಿ ದಾಳಿಗೆ ಹೆದರಿದರೇ… ಕಾಡಾನೆ ದಾಳಿಯಿಂದ ಅದೃಷ್ಟವಶಾತ್ ತಂದೆ- ಮಗಳು ಜಸ್ಟ್ ಮಿಸ್: ಕೊಡಗಿನಲ್ಲಿ ತಪ್ಪಿದ ಭಾರಿ… ಗ್ರಾಮೀಣ ಪ್ರದೇಶಗಳ ಸಮಗ್ರ ಅಭಿವೃದ್ಧಿಗಾಗಿ ಕೇಂದ್ರ ಸರ್ಕಾರ ವಿ ಬಿ ಜಿ ರಾಮ್… 17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನ ಚಿತ್ರೋತ್ಸವ ಉದ್ಘಾಟನೆ ಕೊಡಗು: ಮುಂದುವರಿದ ಆನೆ- ಮಾನವ ಸಂಘರ್ಷ; ಕಾಡಾನೆ ದಾಳಿಗೆ ಕಾರ್ಮಿಕ ಬಲಿ ಆರ್ಥಿಕ ಬೆಳವಣಿಗೆಗೆ ಕೇಂದ್ರದ ಆರ್ಥಿಕ ನೀತಿಗಳೇ ಕಾರಣ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ… ನಮ್ಮ ಸರ್ಕಾರ ಯಾರ ಪೋನ್ ಟ್ಯಾಪ್ ಮಾಡುವುದಿಲ್ಲ: ಸಿಎಂ ಸಿದ್ದರಾಮಯ್ಯ

ಇತ್ತೀಚಿನ ಸುದ್ದಿ

ಬೇಳ ಗ್ರಾಮದಲ್ಲಿ ’ಗ್ರಾಮಲೋಕ’ ವಿಭಿನ್ನ ಸಾಹಿತ್ಯ ಕಾರ್ಯಕ್ರಮ

22/05/2024, 22:02

ಬದಿಯಡ್ಕ(reporterkarnataka.com):ಸಾಹಿತ್ಯ ಅಕಾಡೆಮಿ, ನವದೆಹಲಿ ಹಾಗೂ ಕೊಂಕಣಿ ಬರಹಗಾರ ಹಾಗೂ ಕಲಾವಿದರ ಒಕ್ಕೂಟ ಮಂಗಳೂರು ಇದರ ಜಂಟಿ ಆಶ್ರದಲ್ಲಿ ಬದಿಯಡ್ಕ ಪಂಚಾಯತಿನ ಬೇಳ ಗ್ರಾಮದಲ್ಲಿ ’ಗ್ರಾಮಲೋಕ’ ವಿಭಿನ್ನ ಸಾಹಿತ್ಯ ಕಾರ್ಯಕ್ರಮ ನಡೆಯಿತು.


ಯುವ ಬರಹಗಾರರು ಹಾಗೂ ನಾಟಕ, ಟಿವಿ ಧಾರಾವಾಹಿ ನಿರ್ದೇಶಕರಾದ ಸ್ಟ್ಯಾನಿ ಬೇಳ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಸಾಹಿತ್ಯ ಅಕಾಡೆಮಿ ಕೊಂಕಣಿ ವಿಭಾಗದ ಸಂಯೋಜಕರಾದ ಮೆಲ್ವಿನ್ ರೊಡ್ರಿಗಸ್, ಸಾಹಿತ್ಯ ಅಕಾಡೆಮಿಯ ಇತಿಹಾಸ ಹಾಗೂ ಕಾರ್ಯಕ್ರಮಗಳ ವಿವರಣೆ ನೀಡಿದರು. ಯುವ ಸಾಹಿತಿಗಳಾದ ರಾಜು ಉಕ್ಕಿನಡ್ಕ, ರವಿ ಕುಮಾರ್ ಕ್ರಾಸ್ತ, ಪರಿಸರ ಹೋರಾಟಗಾರರಾದ ರಾಜು ಕಿದೂರು ಹಾಗೂ ವಾಣಿ ಕ್ರಾಸ್ತ ಸ್ವರಚಿತ ಕವನಗಳನ್ನು ವಾಚಿಸುವುದರೊಂದಿಗೆ ಪರಿಸರ, ಭಾಷೆ ಹಾಗೂ ಸಂಸ್ಕೃತಿಯ ಕುರಿತು ತಮ್ಮ ವಿಚಾರಗಳನ್ನು ಮಂಡಿಸಿದರು. ಕವಿತಾ ಟ್ರಸ್ಟ್ ಸದಸ್ಯರಾದ ವಿನ್ಸೆಂಟ್ ಪಿಂಟೊ ವಂದಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು