1:05 PM Tuesday21 - April 2026
ಬ್ರೇಕಿಂಗ್ ನ್ಯೂಸ್
ಕಳಸ: ಕಾಫಿ ತೋಟದ ಕಾರ್ಮಿಕರ ಮಕ್ಕಳ ಮೇಲೆ ಸಾಕು ನಾಯಿಗಳ ದಾಳಿ; ಓರ್ವ… ಪ್ರಧಾನಿ ಮೋದಿ ಜತೆ ಗುಟ್ಟಾಗಿ ಮಾತನಾಡಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಇಡಿ ಶಾಕ್: ಶಾಸಕ ಹ್ಯಾರಿಸ್, ನಲಪಾಡ್ ನಿವಾಸ ಸೇರಿ 17… ಚಿರತೆಯಿಂದ ಅತ್ತೆಯ ಕಾಪಾಡಿದ ಸೊಸೆಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ: ಸಚಿವ ಲಕ್ಷ್ಮಿ… ಮೈಸೂರು | ಕಾವೇರಿ ನದಿಯಲ್ಲಿ ಮುಳುಗಿ 6 ಜನ‌ ಜಲಸಮಾಧಿ: ದರ್ಗಾಕ್ಕೆ ಬಂದವರು… ಎನ್ ಡಿಎ ಮೈತ್ರಿಕೂಟ ಅಧಿಕಾರಕ್ಕೆ ಬರುವ ಭಯದಿಂದ ಸ್ಥಳೀಯ ಸಂಸ್ಥೆ ಚುನಾವಣೆ ನಡೆಸುತ್ತಿಲ್ಲ:… ಚಾಮರಾಜನಗರ ಆಕ್ಸಿಜನ್ ದುರಂತ ಪ್ರಕರಣ: ಸಂತ್ರಸ್ತರ ಕುಟುಂಬಕ್ಕೆ ಕಡೆಗೂ ಸಿಕ್ತು ಸರ್ಕಾರಿ ನೌಕರಿ… ಎನ್. ಆರ್. ಪುರ | ಭದ್ರಾ ನದಿಯ ಬ್ಯಾಕ್ ವಾಟರ್ ನಲ್ಲಿ ಈಜಲು… ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದಿಂದ ಹೊಸ ಅತಿಥಿಗಳು: ಸಚಿವ ಈಶ್ವರ್ ಖಂಡ್ರೆಯಿಂದ 4 ಚೀತಗಳಿಗೆ… ನವ ಮಂಗಳೂರು ಬಂದರಿಗೆ ಐಷಾರಾಮಿ ಕ್ರೂಸ್ ಹಡಗು ಆಗಮನ: ಕರಾವಳಿ ಪ್ರವಾಸೋದ್ಯಮಕ್ಕೆ ಉತ್ತೇಜನ

ಇತ್ತೀಚಿನ ಸುದ್ದಿ

ಬೇಳ ಗ್ರಾಮದಲ್ಲಿ ’ಗ್ರಾಮಲೋಕ’ ವಿಭಿನ್ನ ಸಾಹಿತ್ಯ ಕಾರ್ಯಕ್ರಮ

22/05/2024, 22:02

ಬದಿಯಡ್ಕ(reporterkarnataka.com):ಸಾಹಿತ್ಯ ಅಕಾಡೆಮಿ, ನವದೆಹಲಿ ಹಾಗೂ ಕೊಂಕಣಿ ಬರಹಗಾರ ಹಾಗೂ ಕಲಾವಿದರ ಒಕ್ಕೂಟ ಮಂಗಳೂರು ಇದರ ಜಂಟಿ ಆಶ್ರದಲ್ಲಿ ಬದಿಯಡ್ಕ ಪಂಚಾಯತಿನ ಬೇಳ ಗ್ರಾಮದಲ್ಲಿ ’ಗ್ರಾಮಲೋಕ’ ವಿಭಿನ್ನ ಸಾಹಿತ್ಯ ಕಾರ್ಯಕ್ರಮ ನಡೆಯಿತು.


ಯುವ ಬರಹಗಾರರು ಹಾಗೂ ನಾಟಕ, ಟಿವಿ ಧಾರಾವಾಹಿ ನಿರ್ದೇಶಕರಾದ ಸ್ಟ್ಯಾನಿ ಬೇಳ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಸಾಹಿತ್ಯ ಅಕಾಡೆಮಿ ಕೊಂಕಣಿ ವಿಭಾಗದ ಸಂಯೋಜಕರಾದ ಮೆಲ್ವಿನ್ ರೊಡ್ರಿಗಸ್, ಸಾಹಿತ್ಯ ಅಕಾಡೆಮಿಯ ಇತಿಹಾಸ ಹಾಗೂ ಕಾರ್ಯಕ್ರಮಗಳ ವಿವರಣೆ ನೀಡಿದರು. ಯುವ ಸಾಹಿತಿಗಳಾದ ರಾಜು ಉಕ್ಕಿನಡ್ಕ, ರವಿ ಕುಮಾರ್ ಕ್ರಾಸ್ತ, ಪರಿಸರ ಹೋರಾಟಗಾರರಾದ ರಾಜು ಕಿದೂರು ಹಾಗೂ ವಾಣಿ ಕ್ರಾಸ್ತ ಸ್ವರಚಿತ ಕವನಗಳನ್ನು ವಾಚಿಸುವುದರೊಂದಿಗೆ ಪರಿಸರ, ಭಾಷೆ ಹಾಗೂ ಸಂಸ್ಕೃತಿಯ ಕುರಿತು ತಮ್ಮ ವಿಚಾರಗಳನ್ನು ಮಂಡಿಸಿದರು. ಕವಿತಾ ಟ್ರಸ್ಟ್ ಸದಸ್ಯರಾದ ವಿನ್ಸೆಂಟ್ ಪಿಂಟೊ ವಂದಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು