12:55 PM Wednesday29 - July 2026
ಬ್ರೇಕಿಂಗ್ ನ್ಯೂಸ್
ಕೇರಳದಲ್ಲಿ ಬೆಚ್ಚಿಬೀಳಿಸುವ ಘಟನೆ: ವಿದ್ಯಾರ್ಥಿಗಳಿಗೆ ದಾರಿ ದೀಪವಾಗಿದ್ದ ಶಿಕ್ಷಕಿಯರೇ ಡ್ರಗ್ಸ್ ಜಾಲದ ಡಾನ್‌ಗಳು!! ಅಸ್ಸಾಂ ಪ್ರವಾಹ ಕೊಂಚ ಇಳಿಮುಖ: 70ಕ್ಕೂ ಅಧಿಕ ಸಾವು; 4.45 ಲಕ್ಷಕ್ಕೂ ಹೆಚ್ಚು… Mysore | ಮಲೆಮಹದೇಶ್ವರ ಅಭಯಾರಣ್ಯದಲ್ಲಿ ಅರಣ್ಯ ಸಿಬ್ಬಂದಿ ಫೈರಿಂಗ್: ಕಾಡುಹಂದಿ ಬೇಟೆಗಾರನಿಗೆ ಬಿತ್ತು… Bangalore | ಕ್ಯಾಬ್‌ಗೆ ಕಾಯುತ್ತಿದ್ದ ಯುವತಿಯ ‘ರೇಟ್‌’ ಕೇಳಿದ ಕಾಮುಕ ಅರೆಸ್ಟ್ ಗಂಗಾಧರ ಪಾಂಗಾಳ ಕೊಲೆ ಪ್ರಕರಣ: ಸತೀಶ್ ಬೈಕಂಪಾಡಿ ಸೇರಿ 4 ಮಂದಿ ಆರೋಪಿಗಳಿಗೆ… Bangalore | ಅಗ್ನಿ ದುರಂತ: ಚಂದಾಪುರದಲ್ಲಿ ಹೊತ್ತಿ ಉರಿದ 4 ಖಾಸಗಿ ಬಸ್‌ಗಳು ಭಾರತದ ಇತಿಹಾಸದಲ್ಲೇ ಮಕ್ಕಳ ಮೇಲೆ ಈ ರೀತಿ ಹಲ್ಲೆ ನಡೆದಿಲ್ಲ: ರಾಜ್ಯಸಭೆಯಲ್ಲಿ ಪ್ರತಿಪಕ್ಷದ… ನೀಟ್ ಪ್ರತಿಭಟನೆ | ಹೋರಾಟಗಾರರಿಗೆ ಉಚಿತ ಆಹಾರ ಹಂಚಿದವನ ಬಂಧನ; ನನ್ನನ್ನು ಅಪಹರಿಸಿದ್ದರು:… *ಲಗೇಜ್​ ರೂಮ್​ನಲ್ಲಿ ಹೊಗೆ: ರಾಜ್‌ಕೋಟ್‌ನಲ್ಲಿ ತುರ್ತು ಭೂಸ್ಪರ್ಶ ಮಾಡಿದ 194 ಮಂದಿ ಹೊತ್ತೊಯ್ಯುತ್ತಿದ್ದ… ಕುಶಾಲನಗರ: ಕಾಡಾನೆಗಳನ್ನು ಕಾಡಿಗೆ ಹಿಮ್ಮೆಟ್ಟಿಸಲು ಯಶಸ್ವಿ ಕಾರ್ಯಾಚರಣೆ

ಇತ್ತೀಚಿನ ಸುದ್ದಿ

ಬೇಳ ಗ್ರಾಮದಲ್ಲಿ ’ಗ್ರಾಮಲೋಕ’ ವಿಭಿನ್ನ ಸಾಹಿತ್ಯ ಕಾರ್ಯಕ್ರಮ

22/05/2024, 22:02

ಬದಿಯಡ್ಕ(reporterkarnataka.com):ಸಾಹಿತ್ಯ ಅಕಾಡೆಮಿ, ನವದೆಹಲಿ ಹಾಗೂ ಕೊಂಕಣಿ ಬರಹಗಾರ ಹಾಗೂ ಕಲಾವಿದರ ಒಕ್ಕೂಟ ಮಂಗಳೂರು ಇದರ ಜಂಟಿ ಆಶ್ರದಲ್ಲಿ ಬದಿಯಡ್ಕ ಪಂಚಾಯತಿನ ಬೇಳ ಗ್ರಾಮದಲ್ಲಿ ’ಗ್ರಾಮಲೋಕ’ ವಿಭಿನ್ನ ಸಾಹಿತ್ಯ ಕಾರ್ಯಕ್ರಮ ನಡೆಯಿತು.


ಯುವ ಬರಹಗಾರರು ಹಾಗೂ ನಾಟಕ, ಟಿವಿ ಧಾರಾವಾಹಿ ನಿರ್ದೇಶಕರಾದ ಸ್ಟ್ಯಾನಿ ಬೇಳ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಸಾಹಿತ್ಯ ಅಕಾಡೆಮಿ ಕೊಂಕಣಿ ವಿಭಾಗದ ಸಂಯೋಜಕರಾದ ಮೆಲ್ವಿನ್ ರೊಡ್ರಿಗಸ್, ಸಾಹಿತ್ಯ ಅಕಾಡೆಮಿಯ ಇತಿಹಾಸ ಹಾಗೂ ಕಾರ್ಯಕ್ರಮಗಳ ವಿವರಣೆ ನೀಡಿದರು. ಯುವ ಸಾಹಿತಿಗಳಾದ ರಾಜು ಉಕ್ಕಿನಡ್ಕ, ರವಿ ಕುಮಾರ್ ಕ್ರಾಸ್ತ, ಪರಿಸರ ಹೋರಾಟಗಾರರಾದ ರಾಜು ಕಿದೂರು ಹಾಗೂ ವಾಣಿ ಕ್ರಾಸ್ತ ಸ್ವರಚಿತ ಕವನಗಳನ್ನು ವಾಚಿಸುವುದರೊಂದಿಗೆ ಪರಿಸರ, ಭಾಷೆ ಹಾಗೂ ಸಂಸ್ಕೃತಿಯ ಕುರಿತು ತಮ್ಮ ವಿಚಾರಗಳನ್ನು ಮಂಡಿಸಿದರು. ಕವಿತಾ ಟ್ರಸ್ಟ್ ಸದಸ್ಯರಾದ ವಿನ್ಸೆಂಟ್ ಪಿಂಟೊ ವಂದಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು