9:55 PM Friday20 - March 2026
ಬ್ರೇಕಿಂಗ್ ನ್ಯೂಸ್
ದಾವಣಗೆರೆ ದಕ್ಷಿಣ ಬೈ ಎಲೆಕ್ಷನ್: ಬಿಜೆಪಿ ಅಭ್ಯರ್ಥಿಯಾಗಿ ಶ್ರೀನಿವಾಸ್ ದಾಸಕರಿಯಪ್ಪ ನಾಮಪತ್ರ ಸಲ್ಲಿಕೆ ದಾವಣಗೆರೆ ದಕ್ಷಿಣ ಉಪ ಚುನಾವಣೆ: ಕಾಂಗ್ರೆಸ್‌ ಟಿಕೆಟ್‌ ಘೋಷಣೆಗೂ ಮುನ್ನವೇ ಸಮರ್ಥ್‌ ಶಾಮನೂರು… ಬಾಗಲಕೋಟೆ ಉಪ ಚುನಾವಣೆ: ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಬಿಸಿಲ‌ ಧಗೆ: ಕುದುರೆಮುಖ ರಾಷ್ಟ್ರೀಯ ಉದ್ಯಾನವನದ 25ಕ್ಕೂ ಹೆಚ್ಚು ಕಡೆಯಲ್ಲಿ ಶೋಲಾ ಹುಲ್ಲುಗಾವಲಿಗೆ… Kodagu | ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ಆರೋಪ: ಆಟೋ ಚಾಲಕ ಅರೆಸ್ಟ್ ಹಬ್ಬದ ಸ್ಪೆಷಲ್: ಕಾರವಾರ- ಉಡುಪಿ- ಮಂಗಳೂರು- ಬೆಂಗಳೂರಿಗೆ ವಿಶೇಷ ರೈಲು; ವೇಳಾಪಟ್ಟಿ ರೆಡಿ Kodagu | ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ: ಸವಾರ ದುರ್ಮರಣ ಲಂಚದೊಂದಿಗೆ ಕಾರಿನಲ್ಲಿ ಪರಾರಿ: 15 ಕಿಮೀ ಬೆನ್ನತ್ತಿ ಸಹಾಯಕ ಔಷಧ ನಿಯಂತ್ರಕಿಯ ಬಂಧಿಸಿದ… ಕುಶಾಲನಗರದಲ್ಲಿ ವೇಶ್ಯವಾಟಿಕೆ: ಇಬ್ಬರ ಬಂಧನ: ಇನ್ನಿಬ್ಬರು ಯುವತಿಯರು ಸಾಂತ್ವನ ಕೇಂದ್ರಕ್ಕೆ ರಾ.ಹೆ 275 ಬದಿಯ ಅನಧಿಕೃತ ಜಾಹೀರಾತು ಫಲಕ, ಹಣ್ಣಿನ/ಗೂಡಂಗಡಿ ತೆರವುಗೊಳಿಸಲು ಕೊಡಗು ಜಿಲ್ಲಾಡಳಿತ…

ಇತ್ತೀಚಿನ ಸುದ್ದಿ

ಬೆಳಗಾವಿ ಜಿಲ್ಲೆಯ 3 ಕಡೆ ಎಸಿಬಿ ದಾಳಿ: ಹೆಸ್ಕಾಂ ಅಧಿಕಾರಿ ಮನೆಯಲ್ಲಿ ವಿದೇಶಿ ಕರೆನ್ಸಿ ಪತ್ತೆ

24/11/2021, 14:05

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ಸವಿ ನಿದ್ರೆಯಲ್ಲಿದ್ದ ಜಿಲ್ಲೆಯ ಮೂರು ಅಧಿಕಾರಿಗಳ ಮನೆ ಮೇಲೆ ಎಸಿಬಿ ಅಧಿಕಾರಿಗಳು ದಾಳಿ ಮಾಡಿದ್ದು, ಮಾಹಿತಿ ಕಲೆ ಹಾಕುತ್ತಿದ್ದಾರೆ. ಇದೇ ಸಂದರ್ಭದಲ್ಲಿ ನೇತಾಜಿ ಪಾಟೀಲ್ ಎಂಬ ಅಧಿಕಾರಿ ಮನೆಯಲ್ಲಿ ದಾಳಿ ವೇಳೆ ಡಾಲರ್ ನೋಟುಗಳು ಪತ್ತೆಯಾಗಿವೆ.‌

ಜಿಲ್ಲೆಯ ಮೂರು ಕಡೆ ದಾಳಿ ನಡೆದಿದ್ದು. ಬೆಳಗಾವಿ ಹೆಸ್ಕಾಂ ತಾಂತ್ರಿಕ ಸಹಾಯಕ ಅಧಿಕಾರಿ ನೇತಾಜಿ ಪಾಟೀಲ್,  ಬೈಲಹೊಂಗಲದಲ್ಲಿ ಸಹಾಯಕ ಅಭಿವೃದ್ಧಿ ಅಧಿಕಾರಿ ಎ.ಕೆ.ಮಸ್ತಿ ಹಾಗೂ ಗೋಕಾಕ್ ಸಾರಿಗೆ ಇಲಾಖೆ ಅಧಿಕಾರಿ ಸದಾಶಿವ ಮರಿಲಿಂಗಣ್ಣವರ್ ಮನೆ ಮೇಲೆ ಎಸಿಬಿ ದಾಳಿ ಮಾಡಿದ್ದು ಮಾಹಿತಿಗಳನ್ನು ಕಲೆ ಹಾಕುತ್ತಿದ್ದಾರೆ. 

ಬೆಳಗಾವಿ ಹೆಸ್ಕಾಂ ತಾಂತ್ರಿಕ ಸಹಾಯಕ ಅಧಿಕಾರಿ

ನೇತಾಜಿ ಪಾಟೀಲ್ ಎಂಬ ಅಧಿಕಾರಿ ಮನೆಯಲ್ಲಿ ದಾಳಿ ವೇಳೆ ಡಾಲರ್ ಪತ್ತೆಯಾಗಿವೆ.‌ 

ಈ ಪ್ರಕರಣ ಹಲವು ಅನುಮಾನಗಳನ್ನು ಹುಟ್ಟು ಹಾಕಿದ್ದು ದಾಳಿ ನಂತರ ಇನ್ನಷ್ಟು ಮಾಹಿತಿಗಳು ಹೊರಬರಬೇಕಿದೆ.

ಇತ್ತೀಚಿನ ಸುದ್ದಿ

ಜಾಹೀರಾತು