5:46 AM Friday6 - March 2026
ಬ್ರೇಕಿಂಗ್ ನ್ಯೂಸ್
ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ನವೀಕೃತ, ವಿಸ್ತೃತ, ಹವಾನಿಯಂತ್ರಿತ ಬಿ.ಸಿ. ರೋಡ್ ಶಾಖೆ… ವಿಜಯ್ ದೇವರಕೊಂಡ ಹಾಗೂ ರಶ್ಮಿಕಾ ಮಂದಣ್ಣ ಆರತಕ್ಷತೆ: ಶುಭ ಹಾರೈಸಿದ ಡಿಕೆಶಿ- ಪೊನ್ನಣ್ಣ ಬೇಡ್ತಿ ಸಮೀಪ ಕೆಎಸ್ಸಾರ್ಟಿಸಿ ಬಸ್ -ಕಾರು ಡಿಕ್ಕಿ,: ಮಂಗಳೂರಿನ ಉದ್ಯಮಿ ಸಾವು ದನದ ಅವಶೇಷ ಪತ್ತೆ: ಕೊಪ್ಪ-ತೀರ್ಥಹಳ್ಳಿ ರಾಷ್ಟಿಯ ಹೆದ್ದಾರಿ ತಡೆದು ಭಜರಂಗ ದಳ ಕಾರ್ಯಕರ್ತರ… ಡಿಕೆಶಿ ಮೇಲೆ ಕಣ್ಗಾವಲು | ಎಚ್ ಡಿಕೆ, ಆರ್. ಅಶೋಕ್ ಹೇಳಿಕೆ ‘’ತಾ… ಚೆನ್ನೈ ವಿಶೇಷ ಸಮಾವೇಶದಲ್ಲಿ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್: ಸಾರ್ವಜನಿಕ ಆರೋಗ್ಯ ಮೂಲಸೌಕರ್ಯ ಕುರಿತು… ಚೆನ್ನಪಟ್ಟಣ | ಕೊಡಗಿನ ಸಾಕಾನೆಗಳ ಯಶಸ್ವಿ ಕಾರ್ಯಾಚರಣೆ: ನಿರಂತರ ಉಪಟಳ ನೀಡುತ್ತಿದ್ದ ಮಕ್ನಾ… ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ…

ಇತ್ತೀಚಿನ ಸುದ್ದಿ

ಬೆಳಗಾವಿ ಜಿಲ್ಲೆಯಲ್ಲಿ ಅಕಾಲಿಕ ಮಳೆ: ದ್ರಾಕ್ಷಿ, ಮಾವಿನ ಹಣ್ಣು ಬೆಳೆಗಾರರಿಗೆ ಭಾರಿ ನಷ್ಟ; ಪರಿಹಾರ ನೀಡಲು ಆಗ್ರಹ

10/04/2022, 23:19

ಬೆಳಗಾವಿ(reporterkarnataka.com): ಜಿಲ್ಲೆಯ ಅಥಣಿ ತಾಲೂಕಿನ ಐಗಳಿ ಗ್ರಾಮದಲ್ಲಿ ಶನಿವಾರ ಸುರಿದ ಅಕಾಲಿಕ ಭಾರೀ ಗಾಳಿ ಮಳೆಗೆ ದ್ರಾಕ್ಷೆ ಹಾಗೂ ಮಾವಿನ ಬೆಳೆಗಾರರಿಗೆ ಅ

ಪಾರ ನಷ್ಟ ಉಂಟಾಗಿದೆ. 

ಗಾಳಿ ರಭಸಕ್ಕೆ ಗಿಡ ಮರಗಳು ಹಾಗೂ ಲೈಟ್ ಕಂಬಗಳು ಉರಳಿವೆ. ಇನ್ನೂ ಐಗಳಿ ಗ್ರಾಮದ ರೈತರು  ಪ್ರಲ್ಹಾದ ಪಾಟೀಲ್ ಅವರು ಐಗಳಿ ಸಂಸ್ಕರಣಾ ಘಟಕದ ಸಮೀಪವಿರುವ ಶೇಡ್ ನಲ್ಲಿ   ಆರು ಎಕರೆಯಲ್ಲಿ ಬೆಳೆಸಿದ್ದ 10 ಟನ್ ದ್ರಾಕ್ಷೆ ಮಳೆಗೆ ಸಂಪೂರ್ಣ ವಾಗಿ ತೊಯ್ದು ನಾಶವಾಗಿವೆ. ಸತ್ಯವ್ವ ಪುಂಡಲೀಕ  ಪೂಜಾರಿ ಅವರು  ಒಂದು ಎಕರೆ ತೋಟದಲ್ಲಿ ಬೆಳೆದ   ಮಾವಿನ  ಹಣ್ಣಿಗಳು ಸಂಪೂರ್ಣ  ಬಿದ್ದು ಸುಮಾರ 2 ಲಕ್ಷ. ರೂ ನಷ್ಟ ಸಂಭವಿಸಿದೆ. ರೈತರು ವರ್ಷವಿಡೀ  ದುಡಿದು ಕೊನೆಯ ಹಂತದಲ್ಲಿ ಅಪಾರವಾದ ನಷ್ಟ ಅನುಭವಿಸುವಂತಾಗಿದೆ. ಇದರಿಂದ ರೈತರು ಕಂಗಾಲಾಗಿದ್ದಾರೆ. ಇದಕ್ಕೆ ಸರ್ಕಾರ  ಕೂಡಲೇ  ಪರಿಹಾರ   ನೀಡಬೇಕು ಎಂದು ರೈತರ ಪರವಾಗಿ ಮಾಜಿ ಶಾಸಕಶಹಜಾಹನ ಡೊಂಗರಗಾವ ಅವರು   ಒತ್ತಾಯಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು