5:50 AM Friday6 - March 2026
ಬ್ರೇಕಿಂಗ್ ನ್ಯೂಸ್
ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ನವೀಕೃತ, ವಿಸ್ತೃತ, ಹವಾನಿಯಂತ್ರಿತ ಬಿ.ಸಿ. ರೋಡ್ ಶಾಖೆ… ವಿಜಯ್ ದೇವರಕೊಂಡ ಹಾಗೂ ರಶ್ಮಿಕಾ ಮಂದಣ್ಣ ಆರತಕ್ಷತೆ: ಶುಭ ಹಾರೈಸಿದ ಡಿಕೆಶಿ- ಪೊನ್ನಣ್ಣ ಬೇಡ್ತಿ ಸಮೀಪ ಕೆಎಸ್ಸಾರ್ಟಿಸಿ ಬಸ್ -ಕಾರು ಡಿಕ್ಕಿ,: ಮಂಗಳೂರಿನ ಉದ್ಯಮಿ ಸಾವು ದನದ ಅವಶೇಷ ಪತ್ತೆ: ಕೊಪ್ಪ-ತೀರ್ಥಹಳ್ಳಿ ರಾಷ್ಟಿಯ ಹೆದ್ದಾರಿ ತಡೆದು ಭಜರಂಗ ದಳ ಕಾರ್ಯಕರ್ತರ… ಡಿಕೆಶಿ ಮೇಲೆ ಕಣ್ಗಾವಲು | ಎಚ್ ಡಿಕೆ, ಆರ್. ಅಶೋಕ್ ಹೇಳಿಕೆ ‘’ತಾ… ಚೆನ್ನೈ ವಿಶೇಷ ಸಮಾವೇಶದಲ್ಲಿ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್: ಸಾರ್ವಜನಿಕ ಆರೋಗ್ಯ ಮೂಲಸೌಕರ್ಯ ಕುರಿತು… ಚೆನ್ನಪಟ್ಟಣ | ಕೊಡಗಿನ ಸಾಕಾನೆಗಳ ಯಶಸ್ವಿ ಕಾರ್ಯಾಚರಣೆ: ನಿರಂತರ ಉಪಟಳ ನೀಡುತ್ತಿದ್ದ ಮಕ್ನಾ… ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ…

ಇತ್ತೀಚಿನ ಸುದ್ದಿ

ಬೆಳಗಾವಿ ಅಧಿವೇಶನ: ಕೂಡ್ಲಿಗಿ ಗಡಿ ಗ್ರಾಮಗಳ ಸಂಕಷ್ಟಗಳನ್ನು ಸದನದಲ್ಲಿ ಪ್ರಸ್ತಾಪಿಸಿದ ಶಾಸಕ ಡಾ.ಎನ್.ಟಿ.ಶ್ರೀನಿವಾಸ್

12/12/2023, 19:44

ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ

info.reporterkarnataka@gmail.com
ಕೂಡ್ಲಿಗಿ ತಾಲೂಕಿನ ಕಟ್ಟಕಡೆಯ ಗಡಿಗ್ರಾಮಗಳ ಜನರು ಅಭಿವೃದ್ಧಿಯಿಂದ ವಂಚಿತವಾಗಿರುವುದರ ಕುರಿತು
ಶಾಸಕ ಡಾ. ಶ್ರೀನಿವಾಸ್ ಎನ್. ಟಿ. ಅವರು ಬೆಳಗಾವಿ ಅಧಿವೇಶನದಲ್ಲಿ  ಪ್ರಸ್ತಾಪಿಸಿ   ಸರ್ಕಾರದ ಗಮನ ಸೆಳೆದರು. ಕಲ್ಯಾಣ ಕರ್ನಾಟಕದ  ಅನುದಾನ ಹಂಚಿಕೆಯ ಅಸಮಾನತೆಯನ್ನು ಸರಿಪಡಿಸುವ ನಿಟ್ಟಿನಲ್ಲಿ ಶಾಸಕರು ಅಧಿವೇಶನದಲ್ಲಿ ನಂಜುಂಡಪ್ಪ ವರದಿ ಚರ್ಚೆಯ ವೇಳೆ, ತಮಗೆ ದೊರೆತ ಅಲ್ಪ ಸಮಯಾವಕಾಶದಲ್ಲಿಯೇ ಸರ್ಕಾರವನ್ನು ಆಗ್ರಹಿಸಿದರು. ಕಲ್ಯಾಣ ಕರ್ನಾಟಕದ ಅಭಿವೃದ್ಧಿ ವಿಚಾರದಲ್ಲಿ ಕೂಡ್ಲಿಗಿ ತಾಲೂಕು ವಂಚಿತವಾಗಿದೆ. ನಂಜುಂಡಪ್ಪ ವರದಿಯನ್ನು ಜಾರಿ ಮಾಡಲು ಸರ್ಕಾರವನ್ನು  ಒತ್ತಾಯಿಸಿದರು.


ಅವರು ಮಾತನಾಡಿ, ಕೂಡ್ಲಿಗಿ ತಾಲೂಕಿನ ಕಟ್ಟ ಕಡೆಯ ಗಡಿ ಗ್ರಾಮಗಳ ವಿದ್ಯಾರ್ಥಿಗಳು 371 ಜೆ ಅನ್ವಯ ಪಡೆದುಕೊಳ್ಳಬೇಕಾದ ಸವಲತ್ತುಗಳಿಂದ  ವಂಚಿತರಾಗುತ್ತಿರುವ  ಸಂಕಷ್ಟಗಳನ್ನು ಸದನದಲ್ಲಿ ಪ್ರಸ್ತಾಪಿಸಿದರು.‌

ಇತ್ತೀಚಿನ ಸುದ್ದಿ

ಜಾಹೀರಾತು