3:18 AM Friday26 - June 2026
ಬ್ರೇಕಿಂಗ್ ನ್ಯೂಸ್
ಮಂಗಳೂರಿನಲ್ಲೇ ಇದ್ದಿದ್ದರೆ ಶಿಕ್ಷಕನಾಗಿರುತ್ತಿದ್ದೆ: ಬಾಲಿವುಡ್ ಬಾದ್ ಶಾ ಶಾರುಖ್‌ ಖಾನ್ ಎಐ ತಂತ್ರಜ್ಞಾನದಲ್ಲಿ ಗೃಹಿಣಿಯ ಫೋಟೋ ಎಡಿಟ್; 30 ಲಕ್ಷಕ್ಕೆ ಬೇಡಿಕೆ; ಮಹಿಳೆ ಆತ್ಮಹತ್ಯೆಗೆ… ಟ್ರಾಫಿಕ್ ಸಮಸ್ಯೆಯಾಗಿದ್ದು ನಿಜ, ನೀಟ್ ವಿದ್ಯಾರ್ಥಿಗಳಿಗೆ ತೊಂದರೆಯಾಗಿದ್ದರೆ ಸಹಾಯ ಮಾಡ್ತೀವಿ: ಕೆಪಿಸಿಸಿ ಅಧ್ಯಕ್ಷ… ಚನ್ನಪಟ್ಟಣ | ಎಕ್ಸ್​ಪ್ರೆಸ್​ ರಸ್ತೆಯಲ್ಲಿ ಭೀಕರ ಅಪಘಾತ: ಕಾರಿನ ಚಕ್ರ ಸ್ಫೋಟಗೊಂಡು ಚಾಲಕ… ಹಸೆಮಣೆ ಏರಬೇಕಿದ್ದಾಕೆಗೆ ಪಾಪಿ ಯುವಕನಿಂದ ಬೆದರಿಕೆ: ಮಾನಕ್ಕೆ ಅಂಜಿ ಒಂದೇ ಕುಟುಂಬದ ಮೂವರು… ಚುನಾವಣೆಗಷ್ಟೇ ಅಲ್ಲ, ಸಿದ್ಧಾಂತದ ಬಲವರ್ಧನೆಗೆ ಕೆಪಿಸಿಸಿ ಅಧ್ಯಕ್ಷರಾಗಿ ಹರಿಪ್ರಸಾದ್ ಆಯ್ಕೆ: ಮಾಜಿ ಸಿಎಂ… ತೀರ್ಥಹಳ್ಳಿ | ಶಿವರಾಜಪುರ ಬಳಿ ಎರಡು ಕಾರುಗಳ ನಡುವೆ ಭೀಕರ ಅಪಘಾತ: ಸಂಪೂರ್ಣ… Bangalore | ಬಿಡದಿ ಟೌನ್‌ಶಿಪ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ಪಾದಯಾತ್ರೆಗೆ ಗ್ರಾಮಸ್ಥರ ತಡೆ:… ಬೆಂಗಳೂರು ಅರಮನೆ ಮೈದಾನದಲ್ಲಿ ಬೃಹತ್ ಸಮಾರಂಭ: ಕೆಪಿಸಿಸಿ ಅಧ್ಯಕ್ಷ ಗದ್ದುಗೆ ಏರಿದ ಖಡಕ್… Bangalore | ನಾಗಸಂದ್ರ ಮೆಟ್ರೋ ನಿಲ್ದಾಣದ ತುರ್ತು ನಿರ್ಗಮನ ದ್ವಾರದಲ್ಲಿ ಶಾರ್ಟ್ ಸಕ್ಯೂಟ್;…

ಇತ್ತೀಚಿನ ಸುದ್ದಿ

ಬೆಳಗಾವಿ ಅಧಿವೇಶನ: ಕೂಡ್ಲಿಗಿ ಗಡಿ ಗ್ರಾಮಗಳ ಸಂಕಷ್ಟಗಳನ್ನು ಸದನದಲ್ಲಿ ಪ್ರಸ್ತಾಪಿಸಿದ ಶಾಸಕ ಡಾ.ಎನ್.ಟಿ.ಶ್ರೀನಿವಾಸ್

12/12/2023, 19:44

ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ

info.reporterkarnataka@gmail.com
ಕೂಡ್ಲಿಗಿ ತಾಲೂಕಿನ ಕಟ್ಟಕಡೆಯ ಗಡಿಗ್ರಾಮಗಳ ಜನರು ಅಭಿವೃದ್ಧಿಯಿಂದ ವಂಚಿತವಾಗಿರುವುದರ ಕುರಿತು
ಶಾಸಕ ಡಾ. ಶ್ರೀನಿವಾಸ್ ಎನ್. ಟಿ. ಅವರು ಬೆಳಗಾವಿ ಅಧಿವೇಶನದಲ್ಲಿ  ಪ್ರಸ್ತಾಪಿಸಿ   ಸರ್ಕಾರದ ಗಮನ ಸೆಳೆದರು. ಕಲ್ಯಾಣ ಕರ್ನಾಟಕದ  ಅನುದಾನ ಹಂಚಿಕೆಯ ಅಸಮಾನತೆಯನ್ನು ಸರಿಪಡಿಸುವ ನಿಟ್ಟಿನಲ್ಲಿ ಶಾಸಕರು ಅಧಿವೇಶನದಲ್ಲಿ ನಂಜುಂಡಪ್ಪ ವರದಿ ಚರ್ಚೆಯ ವೇಳೆ, ತಮಗೆ ದೊರೆತ ಅಲ್ಪ ಸಮಯಾವಕಾಶದಲ್ಲಿಯೇ ಸರ್ಕಾರವನ್ನು ಆಗ್ರಹಿಸಿದರು. ಕಲ್ಯಾಣ ಕರ್ನಾಟಕದ ಅಭಿವೃದ್ಧಿ ವಿಚಾರದಲ್ಲಿ ಕೂಡ್ಲಿಗಿ ತಾಲೂಕು ವಂಚಿತವಾಗಿದೆ. ನಂಜುಂಡಪ್ಪ ವರದಿಯನ್ನು ಜಾರಿ ಮಾಡಲು ಸರ್ಕಾರವನ್ನು  ಒತ್ತಾಯಿಸಿದರು.


ಅವರು ಮಾತನಾಡಿ, ಕೂಡ್ಲಿಗಿ ತಾಲೂಕಿನ ಕಟ್ಟ ಕಡೆಯ ಗಡಿ ಗ್ರಾಮಗಳ ವಿದ್ಯಾರ್ಥಿಗಳು 371 ಜೆ ಅನ್ವಯ ಪಡೆದುಕೊಳ್ಳಬೇಕಾದ ಸವಲತ್ತುಗಳಿಂದ  ವಂಚಿತರಾಗುತ್ತಿರುವ  ಸಂಕಷ್ಟಗಳನ್ನು ಸದನದಲ್ಲಿ ಪ್ರಸ್ತಾಪಿಸಿದರು.‌

ಇತ್ತೀಚಿನ ಸುದ್ದಿ

ಜಾಹೀರಾತು