1:57 PM Friday24 - April 2026
ಬ್ರೇಕಿಂಗ್ ನ್ಯೂಸ್
ಬೆಂಗಳೂರಿನಲ್ಲಿ ಭೀಕರ ಅಗ್ನಿ ದುರಂತ: 10 ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ ತುಮಕೂರು: ಒಂದು ವಾರದ ಅಂತರದಲ್ಲಿ 32 ನವಿಲುಗಳು ಸಾವು; ತಾಪಮಾನ ಕಾರಣ? ಬಳ್ಳಾರಿ ಜಿಲ್ಲಾಡಳಿತದಿಂದ ಸರಕಾರಿ ಜಮೀನು ಒತ್ತುವರಿ ವಿರುದ್ಧ 3ನೇ ಹಂತದ ಕಾರ್ಯಾಚರಣೆ Chikkamagaluru | ಸಿಇಟಿ ಬರೆಯಲು ಬಂದ ವಿದ್ಯಾರ್ಥಿನಿಯರಿಗೆ ಶಾಕ್: ಮೂಗುತಿಗೆ ಬಿತ್ತು ಗಮ್… ತಮಿಳುನಾಡಿನಲ್ಲಿ 84% ದಾಟಿದ ಮತದಾನ: ಬಂಗಾಳದಲ್ಲಿ 91% ದಾಖಲೆ ಪ್ರಮಾಣದ ವೋಟಿಂಗ್ ತೀರ್ಥಹಳ್ಳಿ | ಆಗುಂಬೆಯ ಲಕ್ಕುಂದದಲ್ಲಿ ವೃದ್ದೆಯ ಕಟ್ಟಿ ಹಾಕಿ ಲಕ್ಷಾಂತರ ರೂ. ಮೌಲ್ಯದ… ಪಕ್ಷ ಕಟ್ಟಲು ಕಾರ್ಯಕರ್ತರು ಇದ್ದಾರೆ, ಜಮೀರ್ ಜೆಡಿಎಸ್‌ಗೆ ಬರೋ ಅವಶ್ಯಕತೆ ಇಲ್ಲ: ನಿಖಿಲ್… ವಿದೇಶಿ ಮಹಿಳೆಯ ಅತ್ಯಾಚಾರ ದೌರ್ಜನ್ಯ ಪ್ರಕರಣ: ‘ದೇವಿ ವಿಲ್ಲಾ’ ಹೋಂಸ್ಟೇ ಪರವಾನಗಿ ರದ್ದು ಬಸವಕಲ್ಯಾಣ ಬಸವೇಶ್ವರ ರಥೋತ್ಸವದಲ್ಲಿ ಭೀಕರ ದುರಂತ: ರಥದ ಚಕ್ರಕ್ಕೆ ಸಿಲುಕಿ ಭಕ್ತನ ಎರಡು… ತಮಿಳುನಾಡಿನಲ್ಲಿ ಮತದಾನ: ಸಿಎಂ ಸ್ಟಾಲಿನ್, ಸೂಪರ್ ಸ್ಟಾರ್ ರಜನೀಕಾಂತ್, ಪ್ರಸಿದ್ಧ ನಟ ವಿಜಯ್…

ಇತ್ತೀಚಿನ ಸುದ್ದಿ

ಬೆಳಗಾವಿ ಅಧಿವೇಶನ: ಕೂಡ್ಲಿಗಿ ಗಡಿ ಗ್ರಾಮಗಳ ಸಂಕಷ್ಟಗಳನ್ನು ಸದನದಲ್ಲಿ ಪ್ರಸ್ತಾಪಿಸಿದ ಶಾಸಕ ಡಾ.ಎನ್.ಟಿ.ಶ್ರೀನಿವಾಸ್

12/12/2023, 19:44

ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ

info.reporterkarnataka@gmail.com
ಕೂಡ್ಲಿಗಿ ತಾಲೂಕಿನ ಕಟ್ಟಕಡೆಯ ಗಡಿಗ್ರಾಮಗಳ ಜನರು ಅಭಿವೃದ್ಧಿಯಿಂದ ವಂಚಿತವಾಗಿರುವುದರ ಕುರಿತು
ಶಾಸಕ ಡಾ. ಶ್ರೀನಿವಾಸ್ ಎನ್. ಟಿ. ಅವರು ಬೆಳಗಾವಿ ಅಧಿವೇಶನದಲ್ಲಿ  ಪ್ರಸ್ತಾಪಿಸಿ   ಸರ್ಕಾರದ ಗಮನ ಸೆಳೆದರು. ಕಲ್ಯಾಣ ಕರ್ನಾಟಕದ  ಅನುದಾನ ಹಂಚಿಕೆಯ ಅಸಮಾನತೆಯನ್ನು ಸರಿಪಡಿಸುವ ನಿಟ್ಟಿನಲ್ಲಿ ಶಾಸಕರು ಅಧಿವೇಶನದಲ್ಲಿ ನಂಜುಂಡಪ್ಪ ವರದಿ ಚರ್ಚೆಯ ವೇಳೆ, ತಮಗೆ ದೊರೆತ ಅಲ್ಪ ಸಮಯಾವಕಾಶದಲ್ಲಿಯೇ ಸರ್ಕಾರವನ್ನು ಆಗ್ರಹಿಸಿದರು. ಕಲ್ಯಾಣ ಕರ್ನಾಟಕದ ಅಭಿವೃದ್ಧಿ ವಿಚಾರದಲ್ಲಿ ಕೂಡ್ಲಿಗಿ ತಾಲೂಕು ವಂಚಿತವಾಗಿದೆ. ನಂಜುಂಡಪ್ಪ ವರದಿಯನ್ನು ಜಾರಿ ಮಾಡಲು ಸರ್ಕಾರವನ್ನು  ಒತ್ತಾಯಿಸಿದರು.


ಅವರು ಮಾತನಾಡಿ, ಕೂಡ್ಲಿಗಿ ತಾಲೂಕಿನ ಕಟ್ಟ ಕಡೆಯ ಗಡಿ ಗ್ರಾಮಗಳ ವಿದ್ಯಾರ್ಥಿಗಳು 371 ಜೆ ಅನ್ವಯ ಪಡೆದುಕೊಳ್ಳಬೇಕಾದ ಸವಲತ್ತುಗಳಿಂದ  ವಂಚಿತರಾಗುತ್ತಿರುವ  ಸಂಕಷ್ಟಗಳನ್ನು ಸದನದಲ್ಲಿ ಪ್ರಸ್ತಾಪಿಸಿದರು.‌

ಇತ್ತೀಚಿನ ಸುದ್ದಿ

ಜಾಹೀರಾತು