4:56 PM Tuesday28 - April 2026
ಬ್ರೇಕಿಂಗ್ ನ್ಯೂಸ್
ಗಾದಿ ಪೈಪೋಟಿ | ದೆಹಲಿಗೆ ಹೋಗಲು 50 ಶಾಸಕರ ಟಿಕೆಟ್‌ ಬುಕ್ಕಿಂಗ್‌: ಕೇಂದ್ರ… Koppala | ಕುಷ್ಟಗಿಯಲ್ಲಿ ಗುಡುಗು ಸಹಿತ ಮಳೆ: ಸಿಡಿಲು ಬಡಿದು ವ್ಯಕ್ತಿ ಬಲಿ ಕೊಡಗು-ಮೈಸೂರು ರಾಜ್ಯ ಹೆದ್ದಾರಿ ಬಳಿ ಹುಲಿ ದಾಳಿಗೆ ಹಸು ಬಲಿ: ರೊಚ್ಚಿಗೆದ್ದ ಗ್ರಾಮಸ್ಥರಿಂದ… New Delhi | 228 ಪ್ರಯಾಣಿಕರಿದ್ದ ವಿಮಾನದಲ್ಲಿ ಬೆಂಕಿ: ಸ್ವಲ್ಪದರಲ್ಲೇ ತಪ್ಪಿತು ಮತ್ತೊಂದು… ಶಿಕ್ಷಕರೇ ಇಲ್ಲದ ಶಾಲೆಗಳಿಗೆ ಶೇ. 94 ಬಂದಿದ್ದು ಹೇಗೆ? ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ದೊಡ್ಡ… ತಂದೆ ಬೈದ ಕ್ಷುಲ್ಲಕ ಕಾರಣಕ್ಕೆ ಯುವತಿ ಆತ್ಮಹತ್ಯೆಗೆ ಶರಣು ಬಳ್ಳಾರಿ | ಪೊಲೀಸ್ ಶ್ವಾನಗಳ ಬಗ್ಗೆ ವಿಶೇಷ ಕಾಳಜಿ: ತಂಪಿಗಾಗಿ ಕೂಲರ್; ಕುಡಿಯಲು… ಶಿವಮೊಗ್ಗ | ಹುಡುಗಿ ವಿಚಾರಕ್ಕೆ ಅಪ್ರಾಪ್ತನಿಗೆ ಲಾಂಗಿನೇಟು: ತಲೆಗೇ ಸಿಲುಕಿಕೊಂಡ ಲಾಂಗ್ ಕಾಂತಾರ ದೈವ ಪಾತ್ರದ ಅನುಕರಣೆ ವಿವಾದ: ಬಾಲಿವುಡ್ ನಟ ರಣವೀರ್ ಚಾಮುಂಡೇಶ್ವರಿಯಲ್ಲಿ ಕ್ಷಮೆ… ಚಿಕ್ಕಮಗಳೂರು: ಸೊಪ್ಪು ತರಲು ಹೋದ ವೃದ್ಧೆ ಹೇಮಾವತಿ ನದಿಯಲ್ಲಿ ನೀರುಪಾಲು

ಇತ್ತೀಚಿನ ಸುದ್ದಿ

ಬೆಳಗಾವಿಯಲ್ಲಿ ಅರಾಜಕತೆ ಸೃಷ್ಟಿಗೆ ಯತ್ನ: ಚಿಕ್ಕಮಗಳೂರಿನಲ್ಲಿ ಸಿ.ಟಿ. ರವಿ ಆರೋಪ

18/12/2021, 19:27

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು
info.reporterkarnataka@gmail.com

ಬೆಳಗಾವಿಯಲ್ಲಿ ಎಂ.ಇ.ಎಸ್ ಕಾರ್ಯಕರ್ತರು ಪುಂಡಾಟ ನಡೆಸುತ್ತಿದ್ದಾರೆ. ಕೆಲವರು ಅರಾಜಕತೆ, ಸಂಘರ್ಷ ನಡೆಸುವ ಸಂಚು ರೂಪಿಸಿದ್ದಾರೆ ಎಂದು

ಬಿಜೆಪಿ ರಾಷ್ಟ್ರೀಯ ಪ್ರದಾನ ಕಾರ್ಯದರ್ಶಿ ಸಿ ಟಿ ರವಿ ಆರೋಪಿಸಿದರು.ಕೊಲ್ಲಾಪುರದಲ್ಲಿ ಕನ್ನಡ ಬಾವುಟ ಸುಡಲಾಯಿತು.ಅಲ್ಲಿ ಯಾವ ಪಕ್ಷ ಅಧಿಕಾರದಲ್ಲಿದೆ? ಕಾಂಗ್ರೆಸ್ ಅಲ್ಲಿಯ ಸರಕಾರದ ಪಾಲುದಾರರು. ಅರಾಜಕತೆ ಸೃಷ್ಟಿ ಮಾಡಿರುವ ಸಾಧ್ಯತೆ ಇದೆ. ಅರಾಜಕತವಾದಿಗಳ ಕುಮ್ಮಕ್ಕಿಗೆ ಬಲಿಯಾಗದೆ ಶಾಂತಿ, ಸೌಹಾರ್ದತೆ ಕಾಪಾಡುವಂತೆ ಅವರು ಮನವಿ ಮಾಡಿದರು.

ಮಹಾರಾಷ್ಟ್ರದಲ್ಲಿ ಲಕ್ಷಾಂತರ ಕನ್ನಡಿಗರಿದ್ದಾರೆ, ಕರ್ನಾಟಕದಲ್ಲಿ ಲಕ್ಷಾಂತರ ಸಂಖ್ಯೆ ಮರಾಠಿಗರಿದ್ದಾರೆ. ನಮ್ಮೆಲ್ಲರ ಭಾವನೆ ರಾಷ್ಟ್ರೀಯತೆ ಜೊತೆ ಹಾಸುಹೊಕ್ಕಾಗಿದೆ. ರಾಷ್ಟ್ರೀಯ ಹಿತಾಶಕ್ತಿಗೆ ಧಕ್ಕೆ ತರಲು ಕೆಲವರು ಷಡ್ಯಂತರ ನಡೆಸ್ತಾರೆ.

ಆ ಷಡ್ಯಂತರಕ್ಕೆ ಅವಕಾಶ ನೀಡಬಾರದು ಎಂದು ಮನವಿ ಮಾಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು