3:13 AM Thursday3 - July 2025
ಬ್ರೇಕಿಂಗ್ ನ್ಯೂಸ್
ಕಡೂರು: 6 ದಿನಗಳ ಹುಡುಕಾಟದ ನಂತರವೂ ಸಿಗದ ಫಾರೆಸ್ಟ್ ಗಾರ್ಡ್ ಶರತ್‌ ಸುಳಿವು ಸೋರುತ್ತಿದೆ ಸೂರು; ಕೊಠಡಿ ತುಂಬಾ ನೀರು: ರಾಷ್ಟ್ರಕವಿ ಕುವೆಂಪು ಓದಿದೆ ಶಾಲೆಯ ಕೇಳುವವರೇ… ಮಲೆನಾಡಲ್ಲಿ ಮುಂದುವರಿದ ಮಳೆ: ಶೃಂಗೇರಿಯ ಗಾಂಧಿ ಮೈದಾನದ ರಸ್ತೆಗೆ ನುಗ್ಗಿ ನೆರೆ ನೀರು;… ಮುಖ್ಯಮಂತ್ರಿ ಸ್ಥಾನಕ್ಕೆ ಯಾವುದೇ ಪೈಪೋಟಿಯಿಲ್ಲ: ಸಿಎಂ ಕಾನೂನು ಸಲಹೆಗಾರ ಪೊನ್ನಣ್ಣ Accident | ಸುರತ್ಕಲ್ ಬಳಿ ಎರಡು ಖಾಸಗಿ ಬಸ್ಸುಗಳು ಮುಖಾಮುಖಿ ಡಿಕ್ಕಿ: 28… Chikkaballapura | ರಾಜ್ಯ ಸಚಿವ ಸಂಪುಟ ಸಭೆ: ಮುಖ್ಯಮಂತ್ರಿ ಘೋಷಿಸಿದ ಯೋಜನೆ, ತೀರ್ಮಾನಗಳೇನು? JDS Protest | ರಾಜ್ಯದಲ್ಲಿ ಆರ್ಥಿಕ ಅರಾಜಕತೆ: ಬೆಂಗಳೂರು ಪ್ರತಿಭಟನೆಯಲ್ಲಿ ಜೆಡಿಎಸ್ ಆರೋಪ Dharwad | ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ: ಕಾರ್ಮಿಕ… ಬೆಂಗಳೂರು ಕಾಲ್ತುಳಿತದ ಪ್ರಕರಣ; ಸಿಎಟಿ ಆದೇಶ ವಿರುದ್ಧ ಮೇಲ್ಮನವಿ ಸಲ್ಲಿಸಲು ಅವಕಾಶವಿದೆ: ಮುಖ್ಯಮಂತ್ರಿ Karnataka CM | ಮಾಧ್ಯಮಗಳು ನನ್ನನ್ನೂ ಸೇರಿ ಅಧಿಕಾರಸ್ಥರ ಓಲೈಕೆ ಮಾಡಬಾರದು: ಮುಖ್ಯಮಂತ್ರಿ…

ಇತ್ತೀಚಿನ ಸುದ್ದಿ

ಬೆಳಗಾವಿ ಗಡಿನಾಡಲ್ಲಿ ಹೆಚ್ಚಿದ ಕನ್ನಡದ ಕಾವು:ಕರವೇ ಕಾರ್ಯಕರ್ತರಿಂದ ರಾಜ್ಯ ಹೆದ್ದಾರಿ ತಡೆ

20/12/2021, 21:08

ರಾಹುಲ್ ಅಥಣಿ ಬೆಳಗಾವಿ
info.reporterkarnataka@gmail.com

ಸ್ವಾತಂತ್ರ್ಯ ಹೋರಾಟಗಾರ ಸಂಗೊಳ್ಳಿರಾಯಣ್ಣ ಪ್ರತಿಮೆಯನ್ನು ವಿರೂಪಗೊಳಿಸಿದ ಪ್ರಕರಣ ವಿರೋಧಿಸಿ ಕರ್ನಾಟಕ ರಕ್ಷಣಾ ವೇದಿಕೆಯ ಕಾರ್ಯಕರ್ತರು ಅಥಣಿ ತಾಲೂಕಿನ ರಾಜ್ಯ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದರು.

ಎಂ ಇಎಸ್ ಪುಂಡರಿಗೆ ಬುದ್ಧಿ ಕಲಿಸುವ ವರೆಗೂ ಹೋರಾಟ ನಿಲ್ಲದಿದ್ದರೆ. ಪಕ್ಷ ಪ್ರತಿಷ್ಠೆ ಮೆರೆಯುವ ರಾಜಕಾರಣಿಗಳೆ ಎಲ್ಲಿದ್ದೀರಿ ಎಂದು ಕರವೇ ಆಕ್ರೋಶ ವ್ಯಕ್ತಪಡಿಸಿತು.

ಸಂಗೊಳ್ಳಿ ರಾಯಣ್ಣನ ಪ್ರತಿಷ್ಠೆಗೆ ಧಕ್ಕೆ ತಂದ ಕಿಡಿಗೇಡಿಗಳಿಗೆ ಜೀವಾವಧಿ ಶಿಕ್ಷೆ ಆಗಲೇಬೇಕು ಸರಕಾರಕ್ಕೆ ಒತ್ತಾಯಿಸಿದರು. 
ಕನ್ನಡಿಗರ ಪರ ನಿಲ್ಲದ ಶಾಸಕರ ವಿರುದ್ದ ಕರವೇ ತಾಲೂಕಾಧ್ಯಕ್ಷ  ಬಿ. ಎಸ್. ಪಾಟೀಲ್ ಕಿಡಿ ಕಾರಿದರು.

ಇತ್ತೀಚಿನ ಸುದ್ದಿ

ಜಾಹೀರಾತು