8:00 PM Sunday9 - August 2026
ಬ್ರೇಕಿಂಗ್ ನ್ಯೂಸ್
ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:…

ಇತ್ತೀಚಿನ ಸುದ್ದಿ

ಬೆಳಗಾವಿ ಗಡಿನಾಡಲ್ಲಿ ಹೆಚ್ಚಿದ ಕನ್ನಡದ ಕಾವು:ಕರವೇ ಕಾರ್ಯಕರ್ತರಿಂದ ರಾಜ್ಯ ಹೆದ್ದಾರಿ ತಡೆ

20/12/2021, 21:08

ರಾಹುಲ್ ಅಥಣಿ ಬೆಳಗಾವಿ
info.reporterkarnataka@gmail.com

ಸ್ವಾತಂತ್ರ್ಯ ಹೋರಾಟಗಾರ ಸಂಗೊಳ್ಳಿರಾಯಣ್ಣ ಪ್ರತಿಮೆಯನ್ನು ವಿರೂಪಗೊಳಿಸಿದ ಪ್ರಕರಣ ವಿರೋಧಿಸಿ ಕರ್ನಾಟಕ ರಕ್ಷಣಾ ವೇದಿಕೆಯ ಕಾರ್ಯಕರ್ತರು ಅಥಣಿ ತಾಲೂಕಿನ ರಾಜ್ಯ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದರು.

ಎಂ ಇಎಸ್ ಪುಂಡರಿಗೆ ಬುದ್ಧಿ ಕಲಿಸುವ ವರೆಗೂ ಹೋರಾಟ ನಿಲ್ಲದಿದ್ದರೆ. ಪಕ್ಷ ಪ್ರತಿಷ್ಠೆ ಮೆರೆಯುವ ರಾಜಕಾರಣಿಗಳೆ ಎಲ್ಲಿದ್ದೀರಿ ಎಂದು ಕರವೇ ಆಕ್ರೋಶ ವ್ಯಕ್ತಪಡಿಸಿತು.

ಸಂಗೊಳ್ಳಿ ರಾಯಣ್ಣನ ಪ್ರತಿಷ್ಠೆಗೆ ಧಕ್ಕೆ ತಂದ ಕಿಡಿಗೇಡಿಗಳಿಗೆ ಜೀವಾವಧಿ ಶಿಕ್ಷೆ ಆಗಲೇಬೇಕು ಸರಕಾರಕ್ಕೆ ಒತ್ತಾಯಿಸಿದರು. 
ಕನ್ನಡಿಗರ ಪರ ನಿಲ್ಲದ ಶಾಸಕರ ವಿರುದ್ದ ಕರವೇ ತಾಲೂಕಾಧ್ಯಕ್ಷ  ಬಿ. ಎಸ್. ಪಾಟೀಲ್ ಕಿಡಿ ಕಾರಿದರು.

ಇತ್ತೀಚಿನ ಸುದ್ದಿ

ಜಾಹೀರಾತು