9:40 PM Monday17 - August 2026
ಬ್ರೇಕಿಂಗ್ ನ್ಯೂಸ್
ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್…

ಇತ್ತೀಚಿನ ಸುದ್ದಿ

ಬೆಳಕು ಸಾಹಿತ್ಯ-ಸಾಂಸ್ಕೃತಿಕ ಸಮ್ಮೇಳನಕ್ಕೆ ಡಾ. ಜಯಲಕ್ಷ್ಮಿ ಮಂಗಳಮೂರ್ತಿ ಸರ್ವಾಧ್ಯಕ್ಷರಾಗಿ ಆಯ್ಕೆ

14/03/2022, 09:41

ರಾಯಚೂರು(reporterkarnataka.com): ಜಿಲ್ಲೆಯ ದೇವದುರ್ಗದಲ್ಲಿ ಏಪ್ರಿಲ್ 10 ರಂದು ನಡಿಯುವ ರಾಷ್ಟ್ರಮಟ್ಟದ ಬೆಳಕು ಸಾಹಿತ್ಯ-ಸಾಂಸ್ಕೃತಿಕ ಸಮ್ಮೇಳನದ ಅಧ್ಯಕ್ಷರಾಗಿ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರು, ಹಿರಿಯ ಸಾಹಿತಿಗಳಾದ ಡಾ. ಜಯಶ್ರೀ ಮಂಗಳಮೂರ್ತಿ ಅವರು ಆಯ್ಕೆಯಾಗಿದ್ದಾರೆ.

ಬೆಳಕು ಟ್ರಸ್ಟ್ ನಾ ಸಂಸ್ಥಾಪಕ ಅಧ್ಯಕ್ಷ ಅಣ್ಣಪ್ಪ ಮೇಟಿಗೌಡ ಪ್ರಕಟಣೆಯಲ್ಲಿ ಈ ವಿಷಯ ತಿಳಿಸಿದ್ದಾರೆ.

ರಾಷ್ಟ್ರ ಮಟ್ಟದ ಸಮ್ಮೇಳನದಲ್ಲಿ ಸಾಹಿತ್ಯ ಸಾಂಸ್ಕೃತಿಕ ಕಾರ್ಯಕ್ರಮಗಳು, ಪುಸ್ತಕಗಳ ಬಿಡುಗಡೆ, ವೈಚಾರಿಕತೆಯುಳ್ಳ ಗೋಷ್ಠಿ, ಬಹುಭಾಷಾ ಕವಿಗೋಷ್ಠಿ, ರಾಷ್ಟ್ರಮಟ್ಟದ ಪ್ರಶಸ್ತಿ ಪ್ರದಾನ ಸಮಾರಂಭ ಹಾಗೂ ಸಾಧಕರಿಗೆ ಸನ್ಮಾನ ಕಾರ್ಯಕ್ರಮ ನಡೆಯಲಿದೆ.

ಇತ್ತೀಚಿನ ಸುದ್ದಿ

ಜಾಹೀರಾತು