12:41 PM Tuesday4 - November 2025
ಬ್ರೇಕಿಂಗ್ ನ್ಯೂಸ್
ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರದಾನ | ಕೇವಲ‌ ಸಬ್ಸಿಡಿಗಾಗಿ ಸಿನಿಮಾ ಮಾಡಬೇಡಿ; ಒಳ್ಳೆ… ಮಂಡ್ಯ ಜಿಲ್ಲೆಯ 50ಕ್ಕೂ ಹೆಚ್ಚು ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಇಸಿಜಿ ಯಂತ್ರ Chikkamagaluru | ಶೃಂಗೇರಿ: ನರಹಂತಕ ಕಾಡಾನೆ ಕೊನೆಗೂ ಸೆರೆ; ಸಾಕಾನೆಯ ಮೂಲಕ ಕಾರ್ಯಾಚರಣೆ Mysore | ಅಸಮಾನತೆ ನಿವಾರಣೆ ಪ್ರತಿಯೊಬ್ಬ ರಾಜಕಾರಣಿಯ ಜವಾಬ್ದಾರಿ: ಸಿಎಂ ಸಿದ್ದರಾಮಯ್ಯ ನವಕಲಬುರಗಿ ನಿರ್ಮಾಣಕ್ಕೆ ನೀಲಿ ನಕ್ಷೆ ಸಿದ್ದ, ಲೀಪ್ ಯೋಜನೆಯ ಅಡಿಯಲ್ಲಿ ಅಭಿವೃದ್ದಿಗೆ ಒತ್ತು:… ಡಿಜಿಟಲ್ ಅರೆಸ್ಟ್ ಮೂಲಕ ಹಣ ವರ್ಗಾವಣೆಯಾಗದಂತೆ ತಡೆದ ಪೊಲೀಸರು: ಮಂಗಳೂರು ಪೊಲೀಸರ ಕಾರ್ಯಕ್ಕೆ… Kodagu | ಪೊನ್ನಂಪೇಟೆಯಲ್ಲಿ ಮಿತಿ ಮೀರಿದ ಬೀದಿ ನಾಯಿ ಹಾವಳಿ: ಶ್ವಾನ ದಾಳಿಗೆ… ರಾಜ್ಯ ಸರ್ಕಾರ ಬೆಳೆ ನಷ್ಟಕ್ಕೆ ಸೂಕ್ತ ಪರಿಹಾರ ನೀಡದಿದ್ದರೆ ರೈತರ ಚಳವಳಿ ಎದುರಿಸಬೇಕಾಗುತ್ತದೆ:… Bangalore | ರಾಜ್ಯದಲ್ಲಿ‌ ಕುಡಿಯುವ ನೀರು, ಒಳಚರಂಡಿ ಯೋಜನೆ: ಕೇಂದ್ರಕ್ಕೆ 6,500 ಕೋಟಿ… ಸೋಮವಾರಪೇಟೆ | ಸುಮಾರು 2.4 ಲಕ್ಷ ರೂ. ಮೌಲ್ಯದ ಕಾಳು ಮೆಣಸು ಕಳ್ಳತನ:…

ಇತ್ತೀಚಿನ ಸುದ್ದಿ

ಬೆಳ್ತಂಗಡಿಯ ಸಿಯೋನ್ ಅನಾಥಶ್ರಮದಲ್ಲಿ ಕೊರೊನಾ ಸ್ಫೋಟ: ಕೋವಿಡ್ ಸೆಂಟರ್ ಗೆ ಸ್ಥಳಾಂತರ 

30/05/2021, 19:49

ಬೆಳ್ತಂಗಡಿ(reporterkarnataka news): ಇಲ್ಲಿನ ನೆರಿಯ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿರುವ ಸಿಯೋನ್ ಅನಾಥಶ್ರಮದಲ್ಲಿ ಕೊರೊನಾ ಸ್ಫೋಟಗೊಂಡಿದೆ. 

ಆಶ್ರಮದಲ್ಲಿ ಒಟ್ಟು 270 ಮಂದಿ ಇದ್ದು, ಅವರನ್ನು ಧರ್ಮಸ್ಥಳದಲ್ಲಿರುವ ರಜತಾದ್ರಿ ಕೋವಿಡ್ ಸೆಂಟರ್ ಗೆ ವರ್ಗಾಯಿಸಲಾಗಿದೆ. ಸ್ಥಳೀಯ ಶಾಸಕ ಹರೀಶ್ ಪೂಂಜ ಅವರು ಆಶ್ರಮ ನಿವಾಸಿಗಳನ್ನು ಕೋವಿಡ್ ಸೆಂಟರ್ ಗೆ ವರ್ಗಾಯಿಸುವ ಕಾರ್ಯದ ನೇತೃತ್ವವನ್ನು ವಹಿಸಿದ್ದರು.

ಆಶ್ರಮದಲ್ಲಿ ಅನಾಥ ವೃದ್ಧರು ಹಾಗೂ ಮನೋರೋಗಿಗಳು ಆಶ್ರಯ ಪಡೆದಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು