10:50 AM Friday31 - July 2026
ಬ್ರೇಕಿಂಗ್ ನ್ಯೂಸ್
ಮಂಗಳೂರು ಪೊಲೀಸರಿಂದ ಸುಮಾರು 82 ಕೋಟಿ ರೂ. ಮೌಲ್ಯದ ಡ್ರಗ್ಸ್ ನಾಶ: 157… ಕೇರಳದಲ್ಲಿ ಬೆಚ್ಚಿಬೀಳಿಸುವ ಘಟನೆ: ವಿದ್ಯಾರ್ಥಿಗಳಿಗೆ ದಾರಿ ದೀಪವಾಗಿದ್ದ ಶಿಕ್ಷಕಿಯರೇ ಡ್ರಗ್ಸ್ ಜಾಲದ ಡಾನ್‌ಗಳು!! ಅಸ್ಸಾಂ ಪ್ರವಾಹ ಕೊಂಚ ಇಳಿಮುಖ: 70ಕ್ಕೂ ಅಧಿಕ ಸಾವು; 4.45 ಲಕ್ಷಕ್ಕೂ ಹೆಚ್ಚು… Mysore | ಮಲೆಮಹದೇಶ್ವರ ಅಭಯಾರಣ್ಯದಲ್ಲಿ ಅರಣ್ಯ ಸಿಬ್ಬಂದಿ ಫೈರಿಂಗ್: ಕಾಡುಹಂದಿ ಬೇಟೆಗಾರನಿಗೆ ಬಿತ್ತು… Bangalore | ಕ್ಯಾಬ್‌ಗೆ ಕಾಯುತ್ತಿದ್ದ ಯುವತಿಯ ‘ರೇಟ್‌’ ಕೇಳಿದ ಕಾಮುಕ ಅರೆಸ್ಟ್ ಗಂಗಾಧರ ಪಾಂಗಾಳ ಕೊಲೆ ಪ್ರಕರಣ: ಸತೀಶ್ ಬೈಕಂಪಾಡಿ ಸೇರಿ 4 ಮಂದಿ ಆರೋಪಿಗಳಿಗೆ… Bangalore | ಅಗ್ನಿ ದುರಂತ: ಚಂದಾಪುರದಲ್ಲಿ ಹೊತ್ತಿ ಉರಿದ 4 ಖಾಸಗಿ ಬಸ್‌ಗಳು ಭಾರತದ ಇತಿಹಾಸದಲ್ಲೇ ಮಕ್ಕಳ ಮೇಲೆ ಈ ರೀತಿ ಹಲ್ಲೆ ನಡೆದಿಲ್ಲ: ರಾಜ್ಯಸಭೆಯಲ್ಲಿ ಪ್ರತಿಪಕ್ಷದ… ನೀಟ್ ಪ್ರತಿಭಟನೆ | ಹೋರಾಟಗಾರರಿಗೆ ಉಚಿತ ಆಹಾರ ಹಂಚಿದವನ ಬಂಧನ; ನನ್ನನ್ನು ಅಪಹರಿಸಿದ್ದರು:… *ಲಗೇಜ್​ ರೂಮ್​ನಲ್ಲಿ ಹೊಗೆ: ರಾಜ್‌ಕೋಟ್‌ನಲ್ಲಿ ತುರ್ತು ಭೂಸ್ಪರ್ಶ ಮಾಡಿದ 194 ಮಂದಿ ಹೊತ್ತೊಯ್ಯುತ್ತಿದ್ದ…

ಇತ್ತೀಚಿನ ಸುದ್ದಿ

ಬೆಳ್ತಂಗಡಿಯ ಸಿಯೋನ್ ಅನಾಥಶ್ರಮದಲ್ಲಿ ಕೊರೊನಾ ಸ್ಫೋಟ: ಕೋವಿಡ್ ಸೆಂಟರ್ ಗೆ ಸ್ಥಳಾಂತರ 

30/05/2021, 19:49

ಬೆಳ್ತಂಗಡಿ(reporterkarnataka news): ಇಲ್ಲಿನ ನೆರಿಯ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿರುವ ಸಿಯೋನ್ ಅನಾಥಶ್ರಮದಲ್ಲಿ ಕೊರೊನಾ ಸ್ಫೋಟಗೊಂಡಿದೆ. 

ಆಶ್ರಮದಲ್ಲಿ ಒಟ್ಟು 270 ಮಂದಿ ಇದ್ದು, ಅವರನ್ನು ಧರ್ಮಸ್ಥಳದಲ್ಲಿರುವ ರಜತಾದ್ರಿ ಕೋವಿಡ್ ಸೆಂಟರ್ ಗೆ ವರ್ಗಾಯಿಸಲಾಗಿದೆ. ಸ್ಥಳೀಯ ಶಾಸಕ ಹರೀಶ್ ಪೂಂಜ ಅವರು ಆಶ್ರಮ ನಿವಾಸಿಗಳನ್ನು ಕೋವಿಡ್ ಸೆಂಟರ್ ಗೆ ವರ್ಗಾಯಿಸುವ ಕಾರ್ಯದ ನೇತೃತ್ವವನ್ನು ವಹಿಸಿದ್ದರು.

ಆಶ್ರಮದಲ್ಲಿ ಅನಾಥ ವೃದ್ಧರು ಹಾಗೂ ಮನೋರೋಗಿಗಳು ಆಶ್ರಯ ಪಡೆದಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು