8:13 PM Sunday6 - July 2025
ಬ್ರೇಕಿಂಗ್ ನ್ಯೂಸ್
Madikeri | ಕೊಡಗು ಜಿಲ್ಲೆ: ಜು. 6ರಿಂದ ಆಗಸ್ಟ್ 5ರ ವರೆಗೆ ಭಾರೀ… ಕೊಡವ ಸಮುದಾಯದಿಂದ ಚಿತ್ರರಂಗಕ್ಕೆ ಬಂದಿದ್ದು ನಾನೊಬ್ಬಳೇ ಎಂದ ರಶ್ಮಿಕಾಳಿಗೆ ಟೀಕೆಗಳ ಸುರಿಮಳೆ! ಮೆಟ್ರೋ ಹಳದಿ ಮಾರ್ಗ ಆಗಸ್ಟ್‌ ನಲ್ಲಿ ಸಾರ್ವಜನಿಕ ಸೇವೆಗೆ ಮುಕ್ತವಾಗದಿದ್ದರೆ ಪ್ರತಿಭಟನೆ: ಸಂಸದ… ವಿದ್ಯುತ್ ಆಘಾತಕ್ಕೆ ಯುವಕ ಬಲಿ: ಆಸ್ಪತ್ರೆಗೆ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳಿದ… ಸಂಸದರು ಕೊಟ್ಟಿರುವ ಬ್ಯಾಗುಗಳು ಧೂಳು ತಿನ್ನುತ್ತಿವೆ!: ಬೆನ್ನು ಬಾಗಿದ ಮೇಲೆ ಕೊಡ್ತಾರಾ ಶಾಲಾ… ಕಾಂಗ್ರೆಸ್ ಗೆ ಅಧಿಕಾರ, ಆರೆಸ್ಸೆಸ್‌ ಬ್ಯಾನ್‌ ಹಗಲುಗನಸು: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಚಿಕ್ಕಮಗಳೂರು: ಶಾಲೆಗೆ ರಜೆ; ಕೆರೆಯಲ್ಲಿ ಈಜಲು ಹೋದ ಬಾಲಕ ದಾರುಣ ಸಾವು ನಾಪತ್ತೆಯಾಗಿದ್ದ ಕೊಡಗಿನ ಫಾರೆಸ್ಟ್ ಗಾರ್ಡ್ ಶವವಾಗಿ ಪತ್ತೆ: ಸಾವಿನ ಸುತ್ತ ಅನುಮಾನದ ಹುತ್ತ ಭೂ ಸ್ವಾಧೀನ; ಕಾನೂನು ತೊಡಕು ನಿವಾರಿಸಿ ರೈತರ ಸಭೆ: ಮುಖ್ಯಮಂತ್ರಿ ಸಿದ್ದರಾಮಯ್ಯ Virajpete | ಎರಡು ಮಕ್ಕಳ ತಾಯಿಯೊಂದಿಗೆ ಲಿವಿಂಗ್ ರಿಲೇಶನ್ ಶಿಪ್: ಯುವಕ ಆತ್ಮಹತ್ಯೆಗೆ…

ಇತ್ತೀಚಿನ ಸುದ್ದಿ

ಬೆಳಗಾವಿ ಮುರಗೊಡ ಸಬ್ ರಿಜಿಸ್ಟ್ರಾರ್ ಕಚೇರಿ ಮೇಲೆ ಎಸಿಬಿ ದಾಳಿ: ರೆಡ್ ಹ್ಯಾಂಡ್ ಸಿಕ್ಕಿಬಿದ್ದ ಉಪ ನೋಂದಣಿ ಅಧಿಕಾರಿ 

09/03/2022, 21:04

ಬೆಳಗಾವಿ(reporterkarnataka.com): ಸವದತ್ತಿ ತಾಲೂಕಿನ ಮುರಗೋಡ ಉಪ ನೋಂದಣಿ ಅಧಿಕಾರಿಗಳ ಕಚೇರಿ ಮೇಲೆ ಎಸಿಬಿ ದಾಳಿ ನಡೆಸಿದೆ.

ಕೊಡ್ಲಿವಾಡ ಗ್ರಾಮದ ರೈತ ಶಿವಪ್ಪ ವರಗನ್ನವ ಅವರಿಂದ 4 ಸಾವಿರ ಹಣ ಪಡೆಯುವಾಗ ಉಪ ನೋಂದಣಿ ಅಧಿಕಾರಿ ಸಂತೋಷ್ ಕಪಲಿ ಅವರನ್ನು ರೆಡ್ ಹ್ಯಾಂಡ್ ಆಗಿ ಬಂಧಿಸಲಾಗಿದೆ.


ಇದರ ಬಗ್ಗೆ ಬೆಳಗಾವಿ ಎಸಿಬಿ ಅಧಿಕಾರಿಗಳಿಗೆ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷ ಹಾಗೂ ರೈತರಿಂದ ದೂರು ದಾಖಲು ಮಾಡಲಾಗಿತ್ತು.

ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷ ಜಿಲ್ಲಾ ಅಧ್ಯಕ್ಷರಾದ ಬಿ. ಜಿ. ಕುಂಬಾರ, ಬೈಲಹೊಂಗಲ ತಾಲೂಕಾ ಅಧ್ಯಕ್ಷರಾದ ಸಿದ್ದು ಕಣಬರಗಿ, ಜಿಲ್ಲಾ ಸಂಚಾಲಕ ಇರ್ಫಾನ್ ಬಾಗೇವಾಡಿ, ಜಿಲ್ಲಾ ಯುವ ಘಟಕದ ಅಧ್ಯಕ್ಷರಾದ ವಿವೇಕಾನಂದರ ಘಂಟಿ, ಶಂಕರ ಬಗನಾಳ, ಮಂಜು ವಡಿಯರ, ಗುರುನಾಥ ಮುಟ್ಟಿ ಸೇರಿದಂತೆ ಹಲವುರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು