12:17 PM Friday3 - July 2026
ಬ್ರೇಕಿಂಗ್ ನ್ಯೂಸ್
ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮವಾಗಿ ಜೂಜಾಟ: 28 ಜನರ ಬಂಧನ;… ಮತ ಪರಿಷ್ಕರಣೆ ವಿಚಾರದಲ್ಲಿ ಅಧಿಕಾರಿಗಳ ಕಳ್ಳಾಟ..!?: ಮನೆ ಮನೆಗೆ ಹೋಗುವ ಬದಲಾಗಿ ಜನರನ್ನೇ… ಮುಂದಿನ ಪೀಳಿಗೆಗೆ ಹಿಂಸೆ, ದ್ವೇಷ, ಸುಳ್ಳಿನ ಭಾರತವನ್ನು ಕೊಡಬಾರದು: ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ಕಾಸು ಬೇಕಾದ್ರೆ ನನ್ನ ಹತ್ರ ಕೇಳೋ: ಲಂಚಕೋರ ಅಧಿಕಾರಿಗೆ ಕುಣಿಗಲ್ ಶಾಸಕ ಡಾ.… Bangalore | ವೇಶ್ಯಾವಾಟಿಕೆ:12 ಮಂದಿ ಬಾಂಗ್ಲಾದೇಶಿ ಪ್ರಜೆಗಳು ಸಿಸಿಬಿ ಪೊಲೀಸರ ವಶಕ್ಕೆ ಶಾಸಕ ಪ್ರದೀಪ್ ಈಶ್ವರ್ ಮೇಲೆ ಹಲ್ಲೆ ಯತ್ನ: ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ… ಬೆಂಗಳೂರು | ನಕಲಿ ಪೊಲೀಸ್ ಅಸಲಿ ಆಟ: ಯೂನಿಫಾರ್ಮ್ ಧರಿಸಿ ಬೈಕ್ ಸವಾರರಿಂದ… Belagavi | ವಿವಾಹಿತೆಯೊಂದಿಗೆ ಪರಾರಿ: ಯುವಕನ ಮನೆ ಧ್ವಂಸ; ಕುರಿಗಳನ್ನೂ ಹೊತ್ತೊಯ್ದು ಭರ್ಜರಿ… ಮತಾಂತರ ಆರೋಪ: ಕುಶಾಲನಗರದಲ್ಲಿ ಸ್ವಯಂಪ್ರೇರಿತ ಬಂದ್; ಎಲ್ಲವೂ ಸ್ತಬ್ದ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಕುಟುಂಬಸ್ಥರಿಂದ ಭೂಕಬಳಿಕೆ ಆರೋಪ: ಮುಖ್ಯಮಂತ್ರಿ ಡಿಕೆಶಿ ಮುಂದೆ ಹಾಸನ…

ಇತ್ತೀಚಿನ ಸುದ್ದಿ

ಬೆಳಗಾವಿ ಮುರಗೊಡ ಸಬ್ ರಿಜಿಸ್ಟ್ರಾರ್ ಕಚೇರಿ ಮೇಲೆ ಎಸಿಬಿ ದಾಳಿ: ರೆಡ್ ಹ್ಯಾಂಡ್ ಸಿಕ್ಕಿಬಿದ್ದ ಉಪ ನೋಂದಣಿ ಅಧಿಕಾರಿ 

09/03/2022, 21:04

ಬೆಳಗಾವಿ(reporterkarnataka.com): ಸವದತ್ತಿ ತಾಲೂಕಿನ ಮುರಗೋಡ ಉಪ ನೋಂದಣಿ ಅಧಿಕಾರಿಗಳ ಕಚೇರಿ ಮೇಲೆ ಎಸಿಬಿ ದಾಳಿ ನಡೆಸಿದೆ.

ಕೊಡ್ಲಿವಾಡ ಗ್ರಾಮದ ರೈತ ಶಿವಪ್ಪ ವರಗನ್ನವ ಅವರಿಂದ 4 ಸಾವಿರ ಹಣ ಪಡೆಯುವಾಗ ಉಪ ನೋಂದಣಿ ಅಧಿಕಾರಿ ಸಂತೋಷ್ ಕಪಲಿ ಅವರನ್ನು ರೆಡ್ ಹ್ಯಾಂಡ್ ಆಗಿ ಬಂಧಿಸಲಾಗಿದೆ.


ಇದರ ಬಗ್ಗೆ ಬೆಳಗಾವಿ ಎಸಿಬಿ ಅಧಿಕಾರಿಗಳಿಗೆ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷ ಹಾಗೂ ರೈತರಿಂದ ದೂರು ದಾಖಲು ಮಾಡಲಾಗಿತ್ತು.

ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷ ಜಿಲ್ಲಾ ಅಧ್ಯಕ್ಷರಾದ ಬಿ. ಜಿ. ಕುಂಬಾರ, ಬೈಲಹೊಂಗಲ ತಾಲೂಕಾ ಅಧ್ಯಕ್ಷರಾದ ಸಿದ್ದು ಕಣಬರಗಿ, ಜಿಲ್ಲಾ ಸಂಚಾಲಕ ಇರ್ಫಾನ್ ಬಾಗೇವಾಡಿ, ಜಿಲ್ಲಾ ಯುವ ಘಟಕದ ಅಧ್ಯಕ್ಷರಾದ ವಿವೇಕಾನಂದರ ಘಂಟಿ, ಶಂಕರ ಬಗನಾಳ, ಮಂಜು ವಡಿಯರ, ಗುರುನಾಥ ಮುಟ್ಟಿ ಸೇರಿದಂತೆ ಹಲವುರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು