2:14 AM Thursday31 - July 2025
ಬ್ರೇಕಿಂಗ್ ನ್ಯೂಸ್
ಚುನಾವಣೆಯಲ್ಲಿ ಅಕ್ರಮಗಳನ್ನು ಪರಿಚಯಿಸಿದ್ದೇ ಕಾಂಗ್ರೆಸ್‌: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆರೋಪ ಮತಗಳ್ಳತನ ಬಗ್ಗೆ ರಾಹುಲ್ ಗಾಂಧಿಯವರ ಬಳಿ ಸಾಕ್ಷಿ ಇದೆ: ಮುಖ್ಯಮಂತ್ರಿ ಸಿದ್ದರಾಮಯ್ಯ ಮತಗಳ್ಳತನದ ವಿರುದ್ಧ ರಾಹುಲ್ ನೇತೃತ್ವದಲ್ಲಿ ಆ.5ರಂದು ಫ್ರೀಡಂ ಪಾರ್ಕ್ ನಲ್ಲಿ ಪ್ರತಿಭಟನೆ: ಡಿಸಿಎಂ… ಧರ್ಮಸ್ಥಳ ಸಾಮೂಹಿಕ ಸಮಾಧಿ ಪ್ರಕರಣ: ಮುಂದುವರಿಯಲಿರುವ ಉತ್ಖನನ ಪ್ರಕ್ರಿಯೆ; ತಾತ್ಕಾಲಿಕ ಶೆಡ್ ನಿರ್ಮಾಣ ಶಿರೂರು ಗುಡ್ಡ ಕುಸಿತ ದುರಂತ ಕಥನ ಬೆಳ್ಳಿತೆರೆ ಮೇಲೆ ನೋಡಿ: ಮಲಯಾಳಂನಲ್ಲಿ ಸಿನಿಮಾ… ಮೈಸೂರಿನಲ್ಲಿ ನಿಷೇಧಿತ ಎಂಡಿಎಂಎ ಡ್ರಗ್ಸ್ ತಯಾರಿಕಾ ಘಟಕ ಪತ್ತೆ: ಸಂಸತ್ ನಲ್ಲಿ ಯದುವೀರ್… 3 ವರ್ಷ ಬಳಿಕ ಯಾವ ಪಕ್ಷದಿಂದ ಸ್ಪರ್ಧಿಸುತ್ತೇನೋ ಗೊತ್ತಿಲ್ಲ: ಶಾಸಕಿ ನಯನಾ ಮೋಟಮ್ಮ… ಧರ್ಮಸ್ಥಳ ಸಾಮೂಹಿಕ ಸಮಾಧಿ ಪ್ರಕರಣ: ಏನಿಲ್ಲ ಏನಿಲ್ಲ ಎನ್ನುವುದರ ನಡುವೆ ಸಿಕ್ಕೇ ಬಿಡ್ತು… ಧರ್ಮಸ್ಥಳ ಸಾಮೂಹಿಕ ಸಮಾಧಿ ಪ್ರಕರಣ: ಸ್ಪಾಟ್ ನಂಬರ್ 4ರ ಉತ್ಖನನ ಪ್ರಕ್ರಿಯೆ ಆರಂಭ ಬಾಲಮಂದಿರ, ಮಹಿಳಾ ನಿಲಯಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ದಿಢೀರ್ ಭೇಟಿ: ಚಿಣ್ಣರನ್ನು ಮುದ್ದಾಡಿದ…

ಇತ್ತೀಚಿನ ಸುದ್ದಿ

ಬೆಳಗಾವಿಯ ಅಥಣಿ: ಚಾಲಾಕಿ ಖದೀಮನನ್ನು ಬಲೆಗೆ ಕೆಡುವಿದ ಪೊಲೀಸರು; 6 ಟಯರ್ ವಶಕ್ಕೆ

23/01/2023, 22:00

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ನಿಲ್ಲಿಸಿದ ಲಾರಿಗಳ ಟೈಯರ್ ಬಿಚ್ಚುತ್ತಿದ್ದ ಖದೀಮ
ಕುಮಾರ್ ದಶರಥ್ ಥೈಲರ್ ಎಂಬಾತನನ್ನು ಅಥಣಿ ಪೊಲೀಸರು ಬಂಧಿಸಿದ್ದಾರೆ.

ಆರೋಪಿಯು ಅಥಣಿ ತಾಲೂಕಿನ ಅನಂತಪುರ ಗ್ರಾಮದವ ಎಂದು ತಿಳಿದು ಬಂದಿದೆ. ಈತ ನಿಲ್ಲಿಸಿದ್ದ ಲಾರಿಯಿಂದ ಡಿಸ್ಕ್ ಸಮೇತ 6 ಟೈಯರ್ ಕಳ್ಳತನ ಮಾಡಿದ್ದ. ಲಾರಿ ಗುತ್ತಿಗೆದಾರ ರಾಜು ಆಳಬಾಳ ಸೇರಿದ್ದಾಗಿದೆ. ಕಳೆದು ತಿಂಗಳು ಬಡಾವಣೆಯಲ್ಲಿ ನಿಲ್ಲಿಸಿದ ಲಾರಿಯಿಂದ ಟೈಯರ್ ಕಳ್ಳತನ ಮಾಡಲಾಗಿತ್ತು.

ಪೊಲೀಸರು ಅನುಮಾನದ ಮೇಲೆ ಅನಂಪರ ಕ್ರಾಸ್ ಬಳಿ ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ.
ಅಥಣಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕಳ್ಳತನ ಪ್ರಕರಣ ನಡೆದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು