8:53 PM Tuesday25 - November 2025
ಬ್ರೇಕಿಂಗ್ ನ್ಯೂಸ್
ಸಂತಾನ ಹರಣ ಚಿಕಿತ್ಸೆ ಬಳಿಕವೂ ಗರ್ಭಿಣಿಯಾದ ಪತ್ನಿ: ಪತಿಯಿಂದ ವೈದ್ಯರಿಗೆ ಬೆದರಿಕೆ ಆರೋಪ:… ರಾಜ್ಯದ ಕ್ರಿಕೆಟ್ ಪಟುಗಳಿಗೆ ತಲಾ 10 ಲಕ್ಷ ನಗದು ಬಹುಮಾನ ಜತೆಗೆ ಸರ್ಕಾರಿ… ಹೈವಿಷನ್ ಇಂಡಿಯಾ ಜತೆ ಕೊರಿಯನ್ ಸಂಸ್ಥೆ ಜಿಟಿಟಿಸಿ ಒಪ್ಪಂದಕ್ಕೆ ಸಹಿ |ರಾಜ್ಯದ ಪ್ರವಾಸಿ… ಗಗನಯಾನಿಯಾಗಲು ದೈಹಿಕ, ಮಾನಸಿಕ ಆರೋಗ್ಯ ಬಹಳ ಮುಖ್ಯ: ಶುಭಾಂಶು ಶುಕ್ಲಾ Kodagu | ಅಪಘಾತಕ್ಕೆ ಈಡಾಗಿ ಗಂಭೀರ ಸ್ಥಿತಿಯಲ್ಲಿ ಪುತ್ರ: ನೊಂದ ತಾಯಿ ಕೆರೆಗೆ… ಅಕ್ರಮ‌ ಆಸ್ತಿ ಸಂಪಾದನೆ ಆರೋಪ: ಕೊಡಗು ಪಿಡಬ್ಲ್ಯುಡಿ ಎಂಜಿನಿಯರ್ ಕಚೇರಿ, ಮನೆ ಮೇಲೆ… Yadagiri | ವಿದ್ಯುತ್ ಕಳ್ಳತನ ನಿಯಂತ್ರಣ, ಟಿಸಿಗಳ ಸಮರ್ಪಕ ನಿರ್ವಹಣೆಗೆ ಇಂಧನ ಸಚಿವ… ಹಿಂದೂ ಧರ್ಮ ಮತ್ತು ಭಾರತೀಯತೆ ಎರಡೂ ಒಂದೇ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಉಡುಪಿಗೆ ನ.28ರಂದು ಪ್ರಧಾನಿ ಮೋದಿ ಭೇಟಿ: ಸಾರ್ವತ್ರಿಕ ರಜೆ ಘೋಷಿಸಲು ಶಾಸಕ ಯಶ್… ಬಾಲಿವುಡ್‌ನ ದಿಗ್ಗಜ ನಟ ಧರ್ಮೇಂದ್ರ ನಿಧನ: ಭಾರತೀಯ ಚಿತ್ರರಂಗದ ‘ಹೀ-ಮ್ಯಾನ್’ಗೆ ವಿದಾಯ

ಇತ್ತೀಚಿನ ಸುದ್ದಿ

ಬೆಳಗಾವಿ ಸುವರ್ಣ ಸೌಧ ಮುಂಭಾಗದಲ್ಲಿ ರಾಜ್ಯದ ಮಾದರಿ ಮಕ್ಕಳ ವಿಜ್ಞಾನ ಉದ್ಯಾನವನ: ಕಾಮಗಾರಿ ಪರಿಶೀಲನೆ ನಡೆಸಿದ ಸ್ಪೀಕರ್ ಖಾದರ್

08/12/2024, 19:06

ಬೆಳಗಾವಿ(reporterkarnataka.com):ಬೆಳಗಾವಿ ಸುವರ್ಣ ಸೌಧದ ಮುಂಭಾಗದಲ್ಲಿ ರಾಜ್ಯದ ಮಾದರಿ ಮಕ್ಕಳ ವಿಜ್ಞಾನ ಉದ್ಯಾನವನನಿರ್ಮಾಣವಾಗುತ್ತಿದ್ದು,ಇಂದು ಸಭಾಧ್ಯಕ್ಷ ಯು ಟಿ ಖಾದರ್ ಭೇಟಿ ನೀಡಿ ಕಾಮಗಾರಿ ಪರಿಶೀಲನೆ ನಡೆಸಿದರು.
ಸುವರ್ಣ ಸೌಧದ ಮುಂಭಾಗದಲ್ಲಿರುವ ಸುಮಾರು ಎರಡು ಎಕ್ರೆ
ಜಮೀನಿನಲ್ಲಿ ಈ ಉದ್ಯಾನವನ ನಿರ್ಮಾಣವಾಗುತ್ತಿದ್ದು ,ನರೇಗಾ ಯೋಜನೆಯಲ್ಲಿ ನೋಂದಣಿಗೊಂಡ ಇನ್ನೂರಕ್ಕೂ ಅಧಿಕ ಮಹಿಳೆಯರು,ಮುಂದೆ ನಮ್ಮ ಮಕ್ಕಳೇ ಇದರ ಸದುಪಯೋಗವನ್ನು ಪಡೆದುಕೊಳ್ಳುತ್ತಾರೆಂಬ ಉತ್ಸಾಹದಲ್ಲಿ ಕೆಲಸ ನಿರ್ವಹಿಸುತ್ತಿರುವುದು ವಿಶೇಷ.


ಬೆಳಗಾವಿ ಜಿಲ್ಲಾ ಪಂಚಾಯತ್ ಕಾರ್ಯ ನಿರ್ವಹಣಾಧಿಕಾರಿ ಉಸ್ತುವಾರಿಯಲ್ಲಿ ಕಾಮಗಾರಿ ನಡೆಯುತ್ತಿದ್ದು ಇದೇ ಬರುವ 11ನೇ ತಾರೀಕಿಗೆ ಉದ್ಘಾಟನೆಗೊಳ್ಳಲಿದೆ ಎಂದು ಸಭಾಧ್ಯಕ್ಷ ಯು ಟಿ ಖಾದರ್ ತಿಳಿಸಿದರು.ಈ ಸಂದರ್ಭದಲ್ಲಿ ವಿಧಾನ ಸಭೆ ಕಾರ್ಯದರ್ಶಿ
ವಿಶಾಲಾಕ್ಷಿ ಮುಂತಾದವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು