7:22 PM Tuesday31 - March 2026
ಬ್ರೇಕಿಂಗ್ ನ್ಯೂಸ್
ಯತ್ನಾಳ್‌ ಬಂದರೆ ಸ್ವಾಗತ: ರಾಜ್ಯ ಬಿಜೆಪಿಯಲ್ಲಿ ಕುತೂಹಲ ಮೂಡಿಸಿದ ಮಾಜಿ ಸಿಎಂ ಯಡಿಯೂರಪ್ಪ… ಉಪ ಚುನಾವಣೆ | ಸಿಎಂ ಸಭೆಯಲ್ಲಿ ಭಾಗಿಯಾಗಿದ್ದ ಸರಕಾರಿ ಶಿಕ್ಷಕ ಕಬ್ಬಿನ ಗದ್ದೆಯೊಳಗೆ… ಬಾಗಲಕೋಟೆ ಉಪ ಚುನಾವಣೆ: ಆಲಮಟ್ಟಿ ಬಳಿ ರಾತೋರಾತ್ರಿ ಸಿಎಂ ಭೇಟಿಯಾದ ಮುಸ್ಲಿಂ​ ಮುಖಂಡರು;… ಉಪ ಚುನಾವಣೆ | ಸಿಎಂ ಸಭೆಯಲ್ಲಿ ಭಾಗಿಯಾಗಿದ್ದ ಸರಕಾರಿ ಶಿಕ್ಷಕ ಕಬ್ಬಿನ ಗದ್ದೆಯೊಳಗೆ… ರಂಗೇರಿದ ಉಪ ಚುನಾವಣಾ ಕಣ: ಅಖಾಡಕ್ಕಿಳಿದ ಸಿಎಂ ಸಿದ್ದರಾಮಯ್ಯ, ವಿಜಯೇಂದ್ರ; ಕೈ, ಕಮಲ… ಕೌಟುಂಬಿಕ ಕಲಹ: ಭದ್ರಾ ಬಲದಂಡೆ ನಾಲೆ ಬ್ರಿಡ್ಜ್ ನಿಂದ ಹಾರಿ ಸೂಪರ್ ವೈಸರ್… ಗ್ಯಾಸ್ ಸಿಲಿಂಡರ್ ಗೆ ರೆಗ್ಯುಲೇಟರಿ ಅಳವಡಿಸುವಾಗ ಏಕಾಏಕಿ ಸ್ಫೋಟ: ಮನೆ ಛಿದ್ರಛಿದ್ರ; 4… ಭಕ್ತ ಸಾಗರದ ಹರ್ಷೋದ್ಗಾರದೊಂದಿಗೆ ನಡೆದ ನಂಜನಗೂಡಿನ ದೊಡ್ಡ ಜಾತ್ರೆ: ಶ್ರೀ ಗೌತಮ ಪಂಚ… ನಿಯಂತ್ರಣ ತಪ್ಪಿದ ಸರಕಾರಿ ಬಸ್: ಮಡಿಕೇರಿ ಬಸ್ ನಿಲ್ದಾಣದಲ್ಲಿ ತಪ್ಪಿದ ಭಾರಿ ದುರಂತ Madikeri | ಕೊಡಗು ಜಿಲ್ಲೆಗೆ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಡಾ. ಎಂ.…

ಇತ್ತೀಚಿನ ಸುದ್ದಿ

ಬೆಳಗಾವಿಯ ಕಾಗವಾಡ: ಟಿಪ್ಪರ್‌- ಬೈಕ್‌ ಡಿಕ್ಕಿ; ಮಗ ಸಾವು; ತಾಯಿಗೆ ಗಂಭೀರ ಗಾಯ

16/01/2023, 10:54

ರಾಹುಲ್ ಅಥಣಿ ಬೆಳಗಾವಿ

info.reporter Karnataka@gmail.com
ಕಾಗವಾಡ : ಬೈಕ್‌, ಟಿಪ್ಪರಿಗೆ ಡಿಕ್ಕಿ ಹೊಡೆದ ಪರಿಣಾಮ ಮಗ ಸ್ಥಳದಲ್ಲೇ ಮೃತಪಟ್ಟರೆ, ತಾಯಿ ಗಂಭೀರ ಗಾಯಗೊಂಡ ಘಟನೆ ಕಾಗವಾಡದ ಜವಾಹರ ನಗರದಲ್ಲಿ ನಡೆದಿದೆ.

ಇಚಲಕರಂಜಿಯ ಅರಿಫ್ ಮೋಮಿನ(24), ಜವಾಹರ ನಗರ ಸ್ಥಳದಲ್ಲಿ ದುರ್ಮರಣ ಹೊಂದಿದ್ದು, ತಾಯಿ ನಜಮಾಮೋಮಿನ(60) ಗಂಭೀರ ಗಾಯಗೊಂಡಿದ್ದಾರೆ.

ಅವರನ್ನು ಮಿರಜದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಶನಿವಾರ ಮಧ್ಯಾಹ್ನ 1 ಗಂಟೆಗೆ ಮಹಾರಾಷ್ಟ್ರದ ಇಚಲಕರಂಜಿಯಿಂದ ತನ್ನ ಮಾವನ ಮನೆಗೆ ಬೈಕ್‌ ಮೇಲೆ ತಾಯಿಯನ್ನು ಕರೆದುಕೊಂಡು ಅಥಣಿಗೆ ಹೋಗುತ್ತಿರುವ ಯುವಕನ ಬೈಕ್‌ ಟಿಪ್ಸರ್‌ಗೆ ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ. ಕಾಗವಾಡ, ಪಿಎಸ್‌ ಐ ಹಣುಮಂತ ನರಳೆ ಸ್ಥಳಕ್ಕಾಗಮಿಸಿ ತನಿಖೆ ಕೈಗೊಂಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು