11:50 PM Thursday13 - November 2025
ಬ್ರೇಕಿಂಗ್ ನ್ಯೂಸ್
ಚಾಕುವಿನಿಂದ ಇರಿದು ಕಾರ್ಮಿಕನ ಕೊಲೆ: ಅಸ್ಸಾಂ ಮೂಲದ ಆರೋಪಿ ಅಂದರ್; ತಪ್ಪುಮಾಹಿತಿ ನೀಡಿದಾತ… ಮೇಕೆದಾಟು ವಿರುದ್ಧದ ತಮಿಳುನಾಡು ಅರ್ಜಿ ಸುಪ್ರೀಂ ಕೋರ್ಟ್ ನಿಂದ ವಜಾ: ರಾಜ್ಯಕ್ಕೆ ಮಹಾಜಯ Shivamogga | ತೀರ್ಥಹಳ್ಳಿ ಸಮೀಪದ ತಳುವೆ ಬಳಿ ಅಪಘಾತ: ವ್ಯಕ್ತಿಯೋರ್ವನ ಕಾಲು ಕಟ್ ಎಲ್ಲಾ ಶೋಷಿತ ಸಮುದಾಯಗಳ ಧ್ವನಿಯಾಗಿ ಕಾಗಿನೆಲೆ ಪೀಠ ಸ್ಥಾಪಿಸಿದ್ದು ನಾನೇ: ಸಿಎಂ ಸಿದ್ದರಾಮಯ್ಯ Bangalore | ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ದಾವಣಗೆರೆ ನಡುವೆ ನೇರ ಫ್ಲೈಬಸ್… Kodagu | ವಿರಾಜಪೇಟೆ: ಆತ್ಮಹತ್ಯೆಗೆ ಯತ್ನಿಸಿದ್ದ ಗೃಹಿಣಿ 3 ದಿನಗಳ ಬಳಿಕ ಚಿಕಿತ್ಸೆ… ಕೆಂಪು ಕೋಟೆ ಬಾಂಬ್ ಬ್ಲಾಸ್ಟ್ ಪ್ರಕರಣ | ಇಡೀ ದೇಶವೇ ಖಂಡಿಸಬೇಕಿದೆ: ಮಾಜಿ… ಕುಶಾಲನಗರದಲ್ಲಿ 8.60 ಕೋಟಿ ವೆಚ್ಚದ ಪ್ರಜಾಸೌಧ ತಾಲೂಕು ಆಡಳಿತ ಭವನ ನಿರ್ಮಾಣಕ್ಕೆ ಭೂಮಿ… ತಾಲ್ಲೂಕು ಅಧಿಕಾರಿಗಳು ಕೇಂದ್ರ ಸ್ಥಾನದಲ್ಲೇ ಇರಬೇಕು; ತಪ್ಪಿದವರ ವಿರುದ್ಧ ವರದಿ ನೀಡಲು ಡಿಸಿಗೆ… Mysore | ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಬೇಟೆ: ಕೊಡಗು ಜಿಲ್ಲೆಯ ಇಬ್ಬರ…

ಇತ್ತೀಚಿನ ಸುದ್ದಿ

ಬೆಳಗಾವಿಯ ಕಾಗವಾಡ: ಟಿಪ್ಪರ್‌- ಬೈಕ್‌ ಡಿಕ್ಕಿ; ಮಗ ಸಾವು; ತಾಯಿಗೆ ಗಂಭೀರ ಗಾಯ

16/01/2023, 10:54

ರಾಹುಲ್ ಅಥಣಿ ಬೆಳಗಾವಿ

info.reporter Karnataka@gmail.com
ಕಾಗವಾಡ : ಬೈಕ್‌, ಟಿಪ್ಪರಿಗೆ ಡಿಕ್ಕಿ ಹೊಡೆದ ಪರಿಣಾಮ ಮಗ ಸ್ಥಳದಲ್ಲೇ ಮೃತಪಟ್ಟರೆ, ತಾಯಿ ಗಂಭೀರ ಗಾಯಗೊಂಡ ಘಟನೆ ಕಾಗವಾಡದ ಜವಾಹರ ನಗರದಲ್ಲಿ ನಡೆದಿದೆ.

ಇಚಲಕರಂಜಿಯ ಅರಿಫ್ ಮೋಮಿನ(24), ಜವಾಹರ ನಗರ ಸ್ಥಳದಲ್ಲಿ ದುರ್ಮರಣ ಹೊಂದಿದ್ದು, ತಾಯಿ ನಜಮಾಮೋಮಿನ(60) ಗಂಭೀರ ಗಾಯಗೊಂಡಿದ್ದಾರೆ.

ಅವರನ್ನು ಮಿರಜದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಶನಿವಾರ ಮಧ್ಯಾಹ್ನ 1 ಗಂಟೆಗೆ ಮಹಾರಾಷ್ಟ್ರದ ಇಚಲಕರಂಜಿಯಿಂದ ತನ್ನ ಮಾವನ ಮನೆಗೆ ಬೈಕ್‌ ಮೇಲೆ ತಾಯಿಯನ್ನು ಕರೆದುಕೊಂಡು ಅಥಣಿಗೆ ಹೋಗುತ್ತಿರುವ ಯುವಕನ ಬೈಕ್‌ ಟಿಪ್ಸರ್‌ಗೆ ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ. ಕಾಗವಾಡ, ಪಿಎಸ್‌ ಐ ಹಣುಮಂತ ನರಳೆ ಸ್ಥಳಕ್ಕಾಗಮಿಸಿ ತನಿಖೆ ಕೈಗೊಂಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು