3:38 PM Monday10 - August 2026
ಬ್ರೇಕಿಂಗ್ ನ್ಯೂಸ್
ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ…

ಇತ್ತೀಚಿನ ಸುದ್ದಿ

ಬೆಳಗಾವಿಯ ಕಾಗವಾಡ: ಟಿಪ್ಪರ್‌- ಬೈಕ್‌ ಡಿಕ್ಕಿ; ಮಗ ಸಾವು; ತಾಯಿಗೆ ಗಂಭೀರ ಗಾಯ

16/01/2023, 10:54

ರಾಹುಲ್ ಅಥಣಿ ಬೆಳಗಾವಿ

info.reporter Karnataka@gmail.com
ಕಾಗವಾಡ : ಬೈಕ್‌, ಟಿಪ್ಪರಿಗೆ ಡಿಕ್ಕಿ ಹೊಡೆದ ಪರಿಣಾಮ ಮಗ ಸ್ಥಳದಲ್ಲೇ ಮೃತಪಟ್ಟರೆ, ತಾಯಿ ಗಂಭೀರ ಗಾಯಗೊಂಡ ಘಟನೆ ಕಾಗವಾಡದ ಜವಾಹರ ನಗರದಲ್ಲಿ ನಡೆದಿದೆ.

ಇಚಲಕರಂಜಿಯ ಅರಿಫ್ ಮೋಮಿನ(24), ಜವಾಹರ ನಗರ ಸ್ಥಳದಲ್ಲಿ ದುರ್ಮರಣ ಹೊಂದಿದ್ದು, ತಾಯಿ ನಜಮಾಮೋಮಿನ(60) ಗಂಭೀರ ಗಾಯಗೊಂಡಿದ್ದಾರೆ.

ಅವರನ್ನು ಮಿರಜದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಶನಿವಾರ ಮಧ್ಯಾಹ್ನ 1 ಗಂಟೆಗೆ ಮಹಾರಾಷ್ಟ್ರದ ಇಚಲಕರಂಜಿಯಿಂದ ತನ್ನ ಮಾವನ ಮನೆಗೆ ಬೈಕ್‌ ಮೇಲೆ ತಾಯಿಯನ್ನು ಕರೆದುಕೊಂಡು ಅಥಣಿಗೆ ಹೋಗುತ್ತಿರುವ ಯುವಕನ ಬೈಕ್‌ ಟಿಪ್ಸರ್‌ಗೆ ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ. ಕಾಗವಾಡ, ಪಿಎಸ್‌ ಐ ಹಣುಮಂತ ನರಳೆ ಸ್ಥಳಕ್ಕಾಗಮಿಸಿ ತನಿಖೆ ಕೈಗೊಂಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು