8:48 AM Saturday20 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ…

ಇತ್ತೀಚಿನ ಸುದ್ದಿ

ಬೆಳ್ಮಣ್: ಮನೆಯ ಶೆಡ್ ನಲ್ಲಿ ಇಟ್ಟಿದ್ದ ಸ್ಕೂಟರ್ ಕಳವು; ಕೇಸು ದಾಖಲು

05/08/2022, 12:12

ಸಾಂದರ್ಭಿಕ ಚಿತ್ರ
ಕಾರ್ಕಳ(reporterkarnataka.com):
ಮನೆಯ ಶೆಡ್ ನಲ್ಲಿ ಇಟ್ಟಿದ್ದ ಸ್ಕೂಟರ್ ಅನ್ನು ಕಳ್ಳರು ಕಳ್ಳತನ ಮಾಡಿಕೊಂಡು ಹೋಗಿರುವ ಘಟನೆ ಕಾರ್ಕಳ ತಾಲೂಕಿನ ಬೆಳ್ಮಣ್ ಗ್ರಾಮದಲ್ಲಿ ನಡೆದಿದೆ.

ಬೆಳ್ಮಣ್ ನಿವಾಸಿ ಸತ್ಯನಾರಾಯಣ ಭಟ್ ಅವರು ತನ್ನ ಸ್ಕೂಟರ್ ಅನ್ನು ಎಂದಿನಂತೆ ಮನೆಯ ಶೆಡ್ ನಲ್ಲಿ ಇಟ್ಟಿದ್ದರು. ಆದರೆ, ಬೆಳಿಗ್ಗೆ ಎದ್ದು ನೋಡುವಾಗ HONDA ACTIVE ಸ್ಕೂಟರ್ ನಿಲ್ಲಿಸಿದ ಜಾಗದಲ್ಲಿ ಇರಲಿಲ್ಲ. ಯಾರೋ ಕಳ್ಳರು ಕಳವು ಮಾಡಿಕೊಂಡು ಹೋಗಿದ್ದು, ಕಳವಾದ ಸ್ಕೂಟರಿನ ಮೌಲ್ಯ 30ಸಾವಿರ ರೂ. ಆಗಿದೆ ಎಂದು ದೂರಿನಲ್ಲಿ ತಿಳಿಸಿದ್ದಾರೆ. ಈ ಬಗ್ಗೆ ಕಾರ್ಕಳ ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು