4:48 PM Monday22 - June 2026
ಬ್ರೇಕಿಂಗ್ ನ್ಯೂಸ್
ಚುನಾವಣೆಗಷ್ಟೇ ಅಲ್ಲ, ಸಿದ್ಧಾಂತದ ಬಲವರ್ಧನೆಗೆ ಕೆಪಿಸಿಸಿ ಅಧ್ಯಕ್ಷರಾಗಿ ಹರಿಪ್ರಸಾದ್ ಆಯ್ಕೆ: ಮಾಜಿ ಸಿಎಂ… ತೀರ್ಥಹಳ್ಳಿ | ಶಿವರಾಜಪುರ ಬಳಿ ಎರಡು ಕಾರುಗಳ ನಡುವೆ ಭೀಕರ ಅಪಘಾತ: ಸಂಪೂರ್ಣ… Bangalore | ಬಿಡದಿ ಟೌನ್‌ಶಿಪ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ಪಾದಯಾತ್ರೆಗೆ ಗ್ರಾಮಸ್ಥರ ತಡೆ:… ಬೆಂಗಳೂರು ಅರಮನೆ ಮೈದಾನದಲ್ಲಿ ಬೃಹತ್ ಸಮಾರಂಭ: ಕೆಪಿಸಿಸಿ ಅಧ್ಯಕ್ಷ ಗದ್ದುಗೆ ಏರಿದ ಖಡಕ್… Bangalore | ನಾಗಸಂದ್ರ ಮೆಟ್ರೋ ನಿಲ್ದಾಣದ ತುರ್ತು ನಿರ್ಗಮನ ದ್ವಾರದಲ್ಲಿ ಶಾರ್ಟ್ ಸಕ್ಯೂಟ್;… ಮಸ್ಕಿ: ರಾಯಚೂರಿಗೆ AIIMS ಮಂಜೂರಾತಿಗಾಗಿ 1500 ದಿನಗಳ ಧರಣಿ ಸತ್ಯಾಗ್ರಹ: ಕಲ್ಯಾಣ ಕರ್ನಾಟಕದಾದ್ಯಂತ… Chitradurga | ಪರಶುರಾಂಪುರ: ಕಂದಾಯ ಇಲಾಖೆ ರಾಜಸ್ವ ನಿರೀಕ್ಷಕ ಎಸ್. ಆರ್. ರಾಜೇಶ್… ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ

ಇತ್ತೀಚಿನ ಸುದ್ದಿ

ಬೆಳ್ತಂಗಡಿ: ಹೊಳೆಯಲ್ಲಿ ಸ್ನಾನ ಮಾಡುತ್ತಿದ್ದಾಗ ಕಾಲು ಜಾರಿ ವಿದ್ಯಾರ್ಥಿ ನೀರುಪಾಲು

10/12/2021, 22:52

ಬೆಳ್ತಂಗಡಿ(reporterkarnataka.com) : ಹಳೆ ರಸ್ತೆ ವನ ಎಂಬಲ್ಲಿ ಇಬ್ಬರು ಗೆಳೆಯರು ಕಾಲೇಜಿಗೆ ಮಧ್ಯಾಹ್ನದ ವರೆಗೆ ರಜೆ ಇದ್ದ ಕಾರಣ ಸ್ನಾನ ಮಾಡಲು ತೆರಳಿದ ಇಬ್ಬರು ವಿದ್ಯಾರ್ಥಿಗಳಲ್ಲಿ ಓರ್ವ ನೀರುಪಾಲಾದ ಘಟನೆ ನಡೆದಿದೆ.

ಬೆಳ್ತಂಗಡಿ ಶ್ರೀ ಗುರುದೇವ ಕಾಲೇಜಿನ ಪ್ರಥಮ ಪಿಯುಸಿ ವಿದ್ಯಾರ್ಥಿ ಮೂಲತಃ ಚಿಕ್ಕಮಗಳೂರು ಮೂಲದ ನಿವಾಸಿ ಸಮರ್ಥ್(18) ಸಾವನ್ನಪ್ಪಿದ ವಿದ್ಯಾರ್ಥಿ.

ಚಿಕ್ಕಮಗಳೂರು ನಿವಾಸಿಯಾಗಿರುವ ಸಮರ್ಥ್ ಬೆಳ್ತಂಗಡಿ ಮೆಸ್ ನಲ್ಲಿ ಉಳಿದು ವಿದ್ಯಾಭ್ಯಾಸ ಮಾಡುತ್ತಿದ್ದು, ಇಂದು ಮಧ್ಯಾಹ್ನದ ನಂತರ 

ಕಾಲೇಜಿಗೆ ರಜೆ ಇದ್ದ ಕಾರಣ ಇನ್ನೊಬ್ಬ ಗೆಳೆಯನ ಜೊತೆ ಸ್ನಾನ ಮಾಡಲು ತೆರಳಿದ್ದಾನೆ. ಗೆಳೆಯ ಪಕ್ಕದಲ್ಲಿ ಇದ್ದು ಸಮರ್ಥ್ ಮಾತ್ರ ನೀರಿಗಿಳಿದ್ದಾನೆ ಏಕಾಏಕಿ ಆತ ನಾಪತ್ತೆಯಾದಾಗ ಬೊಬ್ಬೆ ಹೊಡೆದು ಸ್ಥಳೀಯರಿಗೆ ಮಾಹಿತಿ ನೀಡಿದ್ದು ನಂತರ ಸ್ಥಳೀಯರ ಸಹಕಾರದಿಂದ ಶವ ಮೇಲೆ ತೆಗೆದು ಬೆಳ್ತಂಗಡಿ ಶವಗಾರದಲ್ಲಿ ಇರಿಸಲಾಗಿದೆ.

ಸುದ್ದಿ ತಿಳಿದ ಶ್ರೀ ಗುರುದೇವ ಕಾಲೇಜಿನ ಅಧ್ಯಕ್ಷ ಹಾಗೂ ಬೆಳ್ತಂಗಡಿ ಮಾಜಿ ಶಾಸಕ ಕೆ.ವಸಂತ ಬಂಗೇರ ಆಸ್ಪತ್ರೆಗೆ ಬಂದು ಮುಂದಿನ ಕ್ರಮದ ಬಗ್ಗೆ ಸಹಕರಿಸಿದ್ದಾರೆ. ಈ ಬಗ್ಗೆ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು