3:51 AM Wednesday29 - April 2026
ಬ್ರೇಕಿಂಗ್ ನ್ಯೂಸ್
ಉದ್ಯೋಗ ಖಾತ್ರಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ವ್ಯಕ್ತಿ ಸಾವು: ಬಿಸಿಲಿನ ತಾಪಮಾನಕ್ಕೆ… ರಾಜ್ಯದಲ್ಲಿ ಹೊಸ ಕನಿಷ್ಠ ವೇತನ ಜಾರಿಗೆ ತರಲು ಯತ್ನ: ಸಂಡೂರಿನಲ್ಲಿ ಕಾರ್ಮಿಕ ಸಚಿವ… ಬಿಜೆಪಿ ಪಕ್ಷದಿಂದಲೇ ಮಹಿಳೆಯರಿಗೆ ಶೇ. 30ರಷ್ಟು ಮೀಸಲಾತಿ ಪ್ರಕಟಿಸಲಿ: ಸಚಿವ ಸಂತೋಷ್ ಲಾಡ್… Mangaluru | ಕುಕ್ಕರ್‌ ಬಾಂಬ್‌ ಸ್ಫೋಟದ ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಬೇಕಿತ್ತು: ಸಂತ್ರಸ್ತ… ಗಾದಿ ಪೈಪೋಟಿ | ದೆಹಲಿಗೆ ಹೋಗಲು 50 ಶಾಸಕರ ಟಿಕೆಟ್‌ ಬುಕ್ಕಿಂಗ್‌: ಕೇಂದ್ರ… Koppala | ಕುಷ್ಟಗಿಯಲ್ಲಿ ಗುಡುಗು ಸಹಿತ ಮಳೆ: ಸಿಡಿಲು ಬಡಿದು ವ್ಯಕ್ತಿ ಬಲಿ ಕೊಡಗು-ಮೈಸೂರು ರಾಜ್ಯ ಹೆದ್ದಾರಿ ಬಳಿ ಹುಲಿ ದಾಳಿಗೆ ಹಸು ಬಲಿ: ರೊಚ್ಚಿಗೆದ್ದ ಗ್ರಾಮಸ್ಥರಿಂದ… New Delhi | 228 ಪ್ರಯಾಣಿಕರಿದ್ದ ವಿಮಾನದಲ್ಲಿ ಬೆಂಕಿ: ಸ್ವಲ್ಪದರಲ್ಲೇ ತಪ್ಪಿತು ಮತ್ತೊಂದು… ಶಿಕ್ಷಕರೇ ಇಲ್ಲದ ಶಾಲೆಗಳಿಗೆ ಶೇ. 94 ಬಂದಿದ್ದು ಹೇಗೆ? ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ದೊಡ್ಡ… ತಂದೆ ಬೈದ ಕ್ಷುಲ್ಲಕ ಕಾರಣಕ್ಕೆ ಯುವತಿ ಆತ್ಮಹತ್ಯೆಗೆ ಶರಣು

ಇತ್ತೀಚಿನ ಸುದ್ದಿ

ಬೆಳ್ತಂಗಡಿ: ರಾಜ್ಯ ಮಲೆಕುಡಿಯ ಸಂಘದ ಮಹಾಸಭೆಯ ಪೂರ್ವ ಸಿದ್ಧತಾ ಸಭೆ

26/09/2021, 20:17

ಬೆಳ್ತಂಗಡಿ(reporterkarnataka.com):
ರಾಜ್ಯ ಮಲೆಕುಡಿಯ ಸಂಘದ ಮಹಾಸಭೆಯ ಪೂರ್ವ ಸಿದ್ಧತಾ ಸಭೆ ರಾಜ್ಯಾಧ್ಯಕ್ಷ ಅಣ್ಣಪ್ಪ ಎನ್ ಅವರ ಅಧ್ಯಕ್ಷತೆಯಲ್ಲಿ ಬೆಳ್ತಂಗಡಿ ಕೊಯ್ಯುರು ಶಿವಗಿರಿ ಮಲೆಕುಡಿಯ  ಸಮುದಾಯ ಭವನದಲ್ಲಿ ಇಂದು ಜರಗಿತು.

ಸಭೆಯಲ್ಲಿ ಬೈಲಾ ರಚನಾ ಸಭೆ ನಡೆಸುವ ಬಗ್ಗೆ  , ವರ್ಷದ ಡಿಸೆಂಬರ್ ಅಂತ್ಯದೊಳಗೆ ಮಹಾಸಭೆ ಆಯೋಜಿಸುವುದು, ಜಾತಿ ಪ್ರಮಾಣದಲ್ಲಿ ನಮೂದಿಸಿರುವ ಜಾತಿಯ ಕುರಿತು ಇರುವ ಗೊಂದಲ ನಿವಾರಣೆ ಕುರಿತಾಗಿ ಚರ್ಚಿಸಲಾಯಿತು.

ರಾಜ್ಯದ ಸಂಘ ಪದಾಧಿಕಾರಿಗಳು, ಜಿಲ್ಲಾ ಸಂಘದ ಪದಾಧಿಕಾರಿಗಳು, ಬೆಳ್ತಂಗಡಿ ತಾಲೂಕು ಸಮಿತಿಯ ಪದಾಧಿಕಾರಿಗಳು ಉಪಸ್ಥಿತಿದ್ದರು. 

ರಾಜ್ಯ ಮಲೆಕುಡಿಯ ಸಂಘದ ಪ್ರಧಾನ ಕಾರ್ಯದರ್ಶಿ ಶ್ರೀಧರ ಗೌಡ ಈದು ಸ್ವಾಗತಿಸಿ, ಪ್ರಸ್ತಾಪಿಸಿದರು. ದ.ಕ ಮಲೆಕುಡಿಯ ಸಂಘದ ಜಿಲ್ಲಾಧ್ಯಕ್ಷ ಶ್ರೀನಿವಾಸ ಉಜಿರೆ ವಂದಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು