2:38 PM Monday6 - October 2025
ಬ್ರೇಕಿಂಗ್ ನ್ಯೂಸ್
ಕುಶಾಲನಗರ: ಸಂಬಂಧಿಕರ ಸಾವಿಗೆ ತೆರಳಿದ್ದ ಯುವಕ ಹಾರಂಗಿ ಮುಖ್ಯ ನಾಲೆಯಲ್ಲಿ ಈಜಲು ಹೋಗಿ… ಮೈಸೂರು ದಸರಾ ಜಂಬೂ ಸವಾರಿ: ಚಿತ್ರದುರ್ಗದ ಸ್ತಬ್ದಚಿತ್ರಕ್ಕೆ ಪ್ರಥಮ ಸ್ಥಾನ ಗ್ಯಾರಂಟಿ ಯೋಜನೆಗಳ ಯಶಸ್ಸು ಬಿಜೆಪಿಗರ ಆತಂಕಗೊಳಿಸಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ Kodagu | ಡಿವೈಎಸ್ಪಿ ಮೇಲೆ ಹಲ್ಲೆ ಪ್ರಕರಣ: ಆರೋಪಿಗೆ ಅ. 16 ರವರೆಗೆ… ಹೆತ್ತಬ್ಬೆಯನ್ನೇ ಕೊಂದ ಪಾಪಿ ಪುತ್ರ: ಅಡುಗೆ ಮಾಡಿಲ್ಲ ಎಂಬ ಕಾರಣಕ್ಕೆ ಹತ್ಯೆ; ಆರೋಪಿಯ… Kodagu | ಮಂಜಿನ ನಗರಿ ಮಡಿಕೇರಿಯಲ್ಲಿ ಜನೋತ್ಸವಕ್ಕೆ ಜನಜoಗುಳಿ: ದಶ ಮಂಟಪಗಳಿಂದ ಶೋಭಾ… Bangaluru | ವೈದ್ಯ ದಂಪತಿಯಿಂದ ಮನೆಯಲ್ಲೇ ನವದುರ್ಗೆಯರ ಆರಾಧನೆ: ಸಾಲು ಸಾಲು ದಸರಾ… ಮಡಿಕೇರಿ ದಸರಾ ಶೋಭಯಾತ್ರೆಗೆ ತೆರೆ: ದಶಮoಟಪಗಳ ತೀರ್ಪುಗಾರರ ವಿರುದ್ದ ಆಕ್ರೋಶ; ಪ್ರತಿಭಟನೆ ಮುಂದಿನ ವರ್ಷವೂ ನಾನೇ ದಸರಾ ಪುಷ್ಪಾರ್ಚನೆ ಮಾಡುತ್ತೇನೆ: ಸಿಎಂ ಸಿದ್ದರಾಮಯ್ಯ ಭರವಸೆಯ ನುಡಿ ಮೈಸೂರು ದಸರಾ: ಅರಮನೆ ಆವರಣದಲ್ಲಿ ಯದುವೀರ್ ಒಡೆಯರ್ ರಿಂದ ಶಮಿ ಪೂಜೆ

ಇತ್ತೀಚಿನ ಸುದ್ದಿ

ಬೆಳ್ತಂಗಡಿ: ರೋವರ್ಸ್ ಹಾಗೂ ರೇಂಜರ್ಸ್ ಘಟಕದಿಂದ ‘ಪರಿಸರದ ಮಡಿಲಿನಲ್ಲಿ ನಡಿಗೆ ಹಾಗೂ ಸ್ವಚ್ಛತೆ’

27/02/2022, 09:44

ಮಂಗಳೂರು(reporterkarnataka.com): ಕೆನರಾ ಕಾಲೇಜಿನ ರೋವರ್ಸ್ ಹಾಗೂ ರೇಂಜರ್ಸ್ ಘಟಕದ ವತಿಯಿಂದ ಸ್ಕೌಟ್ ಸಂಸ್ಥಾಪಕ ಬೇಡನ್ ಪೊವೆಲ್ ರವರ ಜನ್ಮದಿನದ ಅಂಗವಾಗಿ ” ಗಡಾಯಿಕಲ್ಲು” ಬೆಳ್ತಂಗಡಿಯಲ್ಲಿ “ಪರಿಸರದ ಮಡಿಲಿನಲ್ಲಿ ನಡಿಗೆ ಹಾಗೂ ಸ್ವಚ್ಛತೆ” ಕಾರ್ಯಕ್ರಮನಡೆಯಿತು.


ಉತ್ಸಾಹಭರಿತ 26 ವಿಧ್ಯಾರ್ಥಿಗಳು ಚಾರಣದಲ್ಲಿ ಪಾಲ್ಗೊಂಡಿದ್ದರು. 



ರೋವರ್ಸ್ ಸ್ಕೌಟ್ ನಾಯಕ ಕಾರ್ತಿಕ್ ಕಾಮತ್ ಹಾಗೂ ರೇಂಜರ್ಸ್ ನಾಯಕಿ ಧನಶ್ರೀ ಕುಲಕರ್ಣಿ ಉಪಸ್ಥಿತರಿದ್ದು ಏಕಶಿಲಾ ಬೆಟ್ಟದ ಚಾರಣದಲ್ಲಿ ಭಾಗವಹಿಸಿದರು. ವಿಧ್ಯಾರ್ಥಿಗಳು ಗಡಾಯಿಕಲ್ಲಿನ ಪರಿಸರದ ಸ್ವಚ್ಛತೆಯಲ್ಲಿ ಅಗತ್ಯಕ್ರಮಗಳನ್ನು ಕೈಗೊಂಡರು.

ಇತ್ತೀಚಿನ ಸುದ್ದಿ

ಜಾಹೀರಾತು