8:25 PM Friday11 - April 2025
ಬ್ರೇಕಿಂಗ್ ನ್ಯೂಸ್
Karnataka BJP | ದಲಿತರ ತುಳಿದವರೇ ಕಾಂಗ್ರೆಸಿಗರು: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆರೋಪ ಜನ ಬೇಸತ್ತಿರುವುದಕ್ಕೆ ಜನಾಕ್ರೋಶ ಯಾತ್ರೆಗೆ ಸಿಗುತ್ತಿರುವ ಬೆಂಬಲವೇ ಸಾಕ್ಷಿ : ಪ್ರತಿಪಕ್ಷದ ನಾಯಕ… ಅತ್ಯಾಧುನಿಕ ಮಾಲಿನ್ಯ ನಿಯಂತ್ರಣ ತಂತ್ರಜ್ಞಾನದ ಬಾಲ್ಡೋಟಾ ಇಂಟಿಗ್ರೇಟೆಡ್ ಸ್ಟೀಲ್ ಪ್ರಾಜೆಕ್ಟ್ ಎಂಬೆಸ್ಸಿ ಗಾಲ್ಫ್ ಲಿಂಕ್ ನ ಸಿಎಸ್ಆರ್ ನಿಧಿಯಿಂದ ಮರಿಯ ನಿಕೇತನ ಶಿಕ್ಷಣ ಸಂಸ್ಥೆಗೆ… Home Minister | ಡಿಸಿಆರ್ ಇ ಪೊಲೀಸ್ ಠಾಣೆಗಳಿಗೆ ನೂತನ ವಾಹನ ಹಸ್ತಾಂತರ:… ಕೇಂದ್ರದಿಂದ ರಾಜ್ಯಕ್ಕೆ ಆಗುತ್ತಿರುವ ಅನ್ಯಾಯ ವಿರುದ್ಧ ಧ್ವನಿ ಎತ್ತಲಾಗದ ಪ್ರತಿಪಕ್ಷ: ಬಿಜೆಪಿ ವಿರುದ್ದ… UGCET- 25 | 3.30 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆಗೆ ಅರ್ಹತೆ: ಕ್ಯೂಆರ್ ಕೋಡ್,… Bangalore | ರಾಜ್ಯದ ಕಟ್ಟ ಕಡೆಯ ಮನುಷ್ಯನಿಗೂ ನ್ಯಾಯ, ನೆಮ್ಮದಿ ಕೊಡಿಸಲು ಜನ… ಕುತ್ಲುರು ಸರಕಾರಿ ಶಾಲೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ 2 ಕಂಪ್ಯೂಟರ್ ಹಾಗೂ ಪ್ರೊಜೆಕ್ಟರ್… ವಿರಳಾತಿ ವಿರಳ ಕಾಯಿಲೆಗೆ ತುತ್ತಾದ ಚಿಣ್ಣರ ಚಿಕಿತ್ಸೆಗೆ ಕಾರ್ಪೊರೇಟ್‌ ಕಂಪನಿಗಳು ನೆರವು ನೀಡಲಿ:…

ಇತ್ತೀಚಿನ ಸುದ್ದಿ

ಬೆಳ್ತಂಗಡಿ: ರೋವರ್ಸ್ ಹಾಗೂ ರೇಂಜರ್ಸ್ ಘಟಕದಿಂದ ‘ಪರಿಸರದ ಮಡಿಲಿನಲ್ಲಿ ನಡಿಗೆ ಹಾಗೂ ಸ್ವಚ್ಛತೆ’

27/02/2022, 09:44

ಮಂಗಳೂರು(reporterkarnataka.com): ಕೆನರಾ ಕಾಲೇಜಿನ ರೋವರ್ಸ್ ಹಾಗೂ ರೇಂಜರ್ಸ್ ಘಟಕದ ವತಿಯಿಂದ ಸ್ಕೌಟ್ ಸಂಸ್ಥಾಪಕ ಬೇಡನ್ ಪೊವೆಲ್ ರವರ ಜನ್ಮದಿನದ ಅಂಗವಾಗಿ ” ಗಡಾಯಿಕಲ್ಲು” ಬೆಳ್ತಂಗಡಿಯಲ್ಲಿ “ಪರಿಸರದ ಮಡಿಲಿನಲ್ಲಿ ನಡಿಗೆ ಹಾಗೂ ಸ್ವಚ್ಛತೆ” ಕಾರ್ಯಕ್ರಮನಡೆಯಿತು.


ಉತ್ಸಾಹಭರಿತ 26 ವಿಧ್ಯಾರ್ಥಿಗಳು ಚಾರಣದಲ್ಲಿ ಪಾಲ್ಗೊಂಡಿದ್ದರು. 



ರೋವರ್ಸ್ ಸ್ಕೌಟ್ ನಾಯಕ ಕಾರ್ತಿಕ್ ಕಾಮತ್ ಹಾಗೂ ರೇಂಜರ್ಸ್ ನಾಯಕಿ ಧನಶ್ರೀ ಕುಲಕರ್ಣಿ ಉಪಸ್ಥಿತರಿದ್ದು ಏಕಶಿಲಾ ಬೆಟ್ಟದ ಚಾರಣದಲ್ಲಿ ಭಾಗವಹಿಸಿದರು. ವಿಧ್ಯಾರ್ಥಿಗಳು ಗಡಾಯಿಕಲ್ಲಿನ ಪರಿಸರದ ಸ್ವಚ್ಛತೆಯಲ್ಲಿ ಅಗತ್ಯಕ್ರಮಗಳನ್ನು ಕೈಗೊಂಡರು.

ಇತ್ತೀಚಿನ ಸುದ್ದಿ

ಜಾಹೀರಾತು