6:35 AM Tuesday10 - March 2026
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು: ಹಸುವನ್ನು ತುಳಿದು ಕೊಂದ ಕಾಡಾನೆ; ಮಾಣಿಮಕ್ಕಿ ಗ್ರಾಮಸ್ಥರಲ್ಲಿ ಆತಂಕ ತೀರ್ಥಹಳ್ಳಿ: ಕುವೆಂಪು ಜೈವಿಕ ಅರಣ್ಯದಲ್ಲಿ ಹತ್ತಿಕೊಂಡ ಬೆಂಕಿ; ಅರಣ್ಯಾಧಿಕಾರಿಗಳ ದೌಡು ಝೂ ಅಭಿ ಇನ್ನಿಲ್ಲ: ಕಾಲು ನೋವಿನಿಂದ ಬಳಲುತ್ತಿದ್ದ ಮತ್ತಿಗೋಡು ಶಿಬಿರದ ಸಾಕಾನೆ ವಿವಿಧ ಬೇಡಿಕೆ ಆಗ್ರಹಿಸಿ ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಮಾ.11ರಂದು ಪ್ರತಿಭಟನೆ ಮೋದಿ ದೇಶದ ಮಾರ್ಯಾದೆ ಹಾಳು‌‌ ಮಾಡುತ್ತಿದ್ದಾರೆ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕಟು‌… ಕಂಬಳಕ್ಕೆ ರಾಜ್ಯ ಸರಕಾರದಿಂದ ಹಣಕಾಸಿನ ನೆರವು: ಬಂಟ್ವಾಳದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ಹೈಕಮಾಂಡ್ ಸೂಚಿಸಿದರೆ ಕ್ಷಣಾರ್ಧದಲ್ಲಿ ಕುರ್ಚಿ ಬಿಡಲು ಸಿದ್ಧ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ಜನಾಶೀರ್ವಾದವಿದ್ದರೆ ಮಾತ್ರ ಮುಖ್ಯಮಂತ್ರಿಯಾಗಲು ಸಾಧ್ಯ: ಮೈಸೂರಿನಲ್ಲಿ‌ ಸಿಎಂ ಸಿದ್ದರಾಮಯ್ಯ Kodagu | ಮಹಿಳೆಯ ಗರ್ಭಾಶಯದಲ್ಲಿ 7 ಕೆಜಿ ಗೆಡ್ಡೆ: ಶಸ್ತ್ರಚಿಕಿತ್ಸೆ ಮೂಲಕ ಹೊರಕ್ಕೆ Kodagu | ದೊಡ್ಡಕೊಡ್ಲಿ ಗ್ರಾಮದಲ್ಲಿ ಕೋವಿಯಿಂದ ಗುಂಡು ಸಿಡಿದು ಯುವಕ ಸಾವು

ಇತ್ತೀಚಿನ ಸುದ್ದಿ

ಬೆಳ್ತಂಗಡಿ: ರೋವರ್ಸ್ ಹಾಗೂ ರೇಂಜರ್ಸ್ ಘಟಕದಿಂದ ‘ಪರಿಸರದ ಮಡಿಲಿನಲ್ಲಿ ನಡಿಗೆ ಹಾಗೂ ಸ್ವಚ್ಛತೆ’

27/02/2022, 09:44

ಮಂಗಳೂರು(reporterkarnataka.com): ಕೆನರಾ ಕಾಲೇಜಿನ ರೋವರ್ಸ್ ಹಾಗೂ ರೇಂಜರ್ಸ್ ಘಟಕದ ವತಿಯಿಂದ ಸ್ಕೌಟ್ ಸಂಸ್ಥಾಪಕ ಬೇಡನ್ ಪೊವೆಲ್ ರವರ ಜನ್ಮದಿನದ ಅಂಗವಾಗಿ ” ಗಡಾಯಿಕಲ್ಲು” ಬೆಳ್ತಂಗಡಿಯಲ್ಲಿ “ಪರಿಸರದ ಮಡಿಲಿನಲ್ಲಿ ನಡಿಗೆ ಹಾಗೂ ಸ್ವಚ್ಛತೆ” ಕಾರ್ಯಕ್ರಮನಡೆಯಿತು.


ಉತ್ಸಾಹಭರಿತ 26 ವಿಧ್ಯಾರ್ಥಿಗಳು ಚಾರಣದಲ್ಲಿ ಪಾಲ್ಗೊಂಡಿದ್ದರು. 



ರೋವರ್ಸ್ ಸ್ಕೌಟ್ ನಾಯಕ ಕಾರ್ತಿಕ್ ಕಾಮತ್ ಹಾಗೂ ರೇಂಜರ್ಸ್ ನಾಯಕಿ ಧನಶ್ರೀ ಕುಲಕರ್ಣಿ ಉಪಸ್ಥಿತರಿದ್ದು ಏಕಶಿಲಾ ಬೆಟ್ಟದ ಚಾರಣದಲ್ಲಿ ಭಾಗವಹಿಸಿದರು. ವಿಧ್ಯಾರ್ಥಿಗಳು ಗಡಾಯಿಕಲ್ಲಿನ ಪರಿಸರದ ಸ್ವಚ್ಛತೆಯಲ್ಲಿ ಅಗತ್ಯಕ್ರಮಗಳನ್ನು ಕೈಗೊಂಡರು.

ಇತ್ತೀಚಿನ ಸುದ್ದಿ

ಜಾಹೀರಾತು