11:55 PM Wednesday5 - August 2026
ಬ್ರೇಕಿಂಗ್ ನ್ಯೂಸ್
2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ… ಮೈಸೂರಿಗೆ ಪ್ರಧಾನಿ ಮೋದಿ: ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವ ಕೇಂದ್ರ ವಿವೇಕ ಸ್ಮಾರಕ… ಭಾರತದ ಭವ್ಯ ಪರಂಪರೆ ಮೈಸೂರಿನ ಕಣಕಣದಲ್ಲಿದೆ: ವಿವೇಕ ಸ್ಮಾರಕ ಉದ್ಘಾಟಿಸಿ ಪ್ರಧಾನಿ ಮೋದಿ… ಸಿದ್ದಾಪುರ: ದೇವಾಲಯ ಆವರಣದಲ್ಲಿ ಗೋರಿ ನಿರ್ಮಾಣ ಪ್ರಕರಣ; 8 ಮಂದಿ ಬಂಧನ

ಇತ್ತೀಚಿನ ಸುದ್ದಿ

ಬೆಳ್ತಂಗಡಿ: ರೋವರ್ಸ್ ಹಾಗೂ ರೇಂಜರ್ಸ್ ಘಟಕದಿಂದ ‘ಪರಿಸರದ ಮಡಿಲಿನಲ್ಲಿ ನಡಿಗೆ ಹಾಗೂ ಸ್ವಚ್ಛತೆ’

27/02/2022, 09:44

ಮಂಗಳೂರು(reporterkarnataka.com): ಕೆನರಾ ಕಾಲೇಜಿನ ರೋವರ್ಸ್ ಹಾಗೂ ರೇಂಜರ್ಸ್ ಘಟಕದ ವತಿಯಿಂದ ಸ್ಕೌಟ್ ಸಂಸ್ಥಾಪಕ ಬೇಡನ್ ಪೊವೆಲ್ ರವರ ಜನ್ಮದಿನದ ಅಂಗವಾಗಿ ” ಗಡಾಯಿಕಲ್ಲು” ಬೆಳ್ತಂಗಡಿಯಲ್ಲಿ “ಪರಿಸರದ ಮಡಿಲಿನಲ್ಲಿ ನಡಿಗೆ ಹಾಗೂ ಸ್ವಚ್ಛತೆ” ಕಾರ್ಯಕ್ರಮನಡೆಯಿತು.


ಉತ್ಸಾಹಭರಿತ 26 ವಿಧ್ಯಾರ್ಥಿಗಳು ಚಾರಣದಲ್ಲಿ ಪಾಲ್ಗೊಂಡಿದ್ದರು. 



ರೋವರ್ಸ್ ಸ್ಕೌಟ್ ನಾಯಕ ಕಾರ್ತಿಕ್ ಕಾಮತ್ ಹಾಗೂ ರೇಂಜರ್ಸ್ ನಾಯಕಿ ಧನಶ್ರೀ ಕುಲಕರ್ಣಿ ಉಪಸ್ಥಿತರಿದ್ದು ಏಕಶಿಲಾ ಬೆಟ್ಟದ ಚಾರಣದಲ್ಲಿ ಭಾಗವಹಿಸಿದರು. ವಿಧ್ಯಾರ್ಥಿಗಳು ಗಡಾಯಿಕಲ್ಲಿನ ಪರಿಸರದ ಸ್ವಚ್ಛತೆಯಲ್ಲಿ ಅಗತ್ಯಕ್ರಮಗಳನ್ನು ಕೈಗೊಂಡರು.

ಇತ್ತೀಚಿನ ಸುದ್ದಿ

ಜಾಹೀರಾತು