7:07 PM Sunday9 - August 2026
ಬ್ರೇಕಿಂಗ್ ನ್ಯೂಸ್
ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:…

ಇತ್ತೀಚಿನ ಸುದ್ದಿ

ಬೆಂಗಳೂರಿನಲ್ಲಿ ತಮಿಳು ನಟ ವಿಜಯ ಸೇತುಪತಿ ಪಿಎ ಮೇಲೆ ಹಲ್ಲೆಗೆ ಯತ್ನ; ಕಾರಣ ಏನು ಗೊತ್ತೇ?

03/11/2021, 22:29

ಬೆಂಗಳೂರು(reporterkarnataka.com): ಇಲ್ಲಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ತಮಿಳು ನಟ ವಿಜಯ್ ಸೇತುಪತಿ ಪಿಎ ಮೇಲೆ ಹಲ್ಲೆಗೆ ಯತ್ನ. ನಡೆದಿದೆ. ಮಂಗಳವಾರ ತಡರಾತ್ರಿ ಈ ಘಟನೆ ನಡೆದಿದೆ.

ವಿಮಾನದಲ್ಲಿ ವಿಜಯ್ ಸೇತುಪತಿ ಪಕ್ಕದ ಸೀಟಿನಲ್ಲಿದ್ದ ಸಹ ಪ್ರಯಾಣಿಕ ಕುಡಿದ ಅಮಲಿನಲ್ಲಿದ್ದರು ಎನ್ನಲಾಗಿದೆ. ಸಹ ಪ್ರಯಾಣಿಕ ಹಾಗೂ ಸೇತುಪತಿಯ ಪಿಎಗೂ ಜಗಳ ಆಗಿದೆ. ಇದೇ ಸಿಟ್ಟಿನಲ್ಲಿ ವಿಮಾನದಿಂದ ಇಳಿದು ಏರ್ ಪೋರ್ಟ್ ನತ್ತ ಬರುವಾಗ ಪಿಎ ಮೇಲೆ ಹಲ್ಲೆಗೆ ಯತ್ನಿಸಲಾಗಿದೆ.

ಬಿಡದಿ ಬಳಿಯ ಇನೋವೆಟಿವ್ ಫಿಲಂ ಸಿಟಿಯಲ್ಲಿ ತಮಿಳಿನ ರಿಯಾಲಿಟಿ ಶೋ ಶೂಟಿಂಗ್‍ಗೆಂದು ವಿಜಯ್ ಸೇತುಪತಿ ಆಗಮಿಸಿದ್ದರು.

ಘಟನೆ ಬಗ್ಗೆ ವಿಜಯ್ ಸೇತುಪತಿ ಅವರು ದೇವನಹಳ್ಳಿ ಏರ್ಪೋರ್ಟ್ ಠಾಣೆಗೆ ದೂರು ನೀಡಿದ್ದರು. ಕುಡಿದು ಹಲ್ಲೆಗೆ ಯತ್ನಿಸಿರೋದರ ಬಗ್ಗೆ ಮಾಹಿತಿ ಸಿಕ್ಕ ಹಿನ್ನೆಲೆಯಲ್ಲಿ ಪ್ರಕರಣ ವಾಪಸ್ ತೆಗೆದುಕೊಂಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು