7:21 PM Sunday21 - June 2026
ಬ್ರೇಕಿಂಗ್ ನ್ಯೂಸ್
Bangalore | ಬಿಡದಿ ಟೌನ್‌ಶಿಪ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ಪಾದಯಾತ್ರೆಗೆ ಗ್ರಾಮಸ್ಥರ ತಡೆ:… ಬೆಂಗಳೂರು ಅರಮನೆ ಮೈದಾನದಲ್ಲಿ ಬೃಹತ್ ಸಮಾರಂಭ: ಕೆಪಿಸಿಸಿ ಅಧ್ಯಕ್ಷ ಗದ್ದುಗೆ ಏರಿದ ಖಡಕ್… Bangalore | ನಾಗಸಂದ್ರ ಮೆಟ್ರೋ ನಿಲ್ದಾಣದ ತುರ್ತು ನಿರ್ಗಮನ ದ್ವಾರದಲ್ಲಿ ಶಾರ್ಟ್ ಸಕ್ಯೂಟ್;… ಮಸ್ಕಿ: ರಾಯಚೂರಿಗೆ AIIMS ಮಂಜೂರಾತಿಗಾಗಿ 1500 ದಿನಗಳ ಧರಣಿ ಸತ್ಯಾಗ್ರಹ: ಕಲ್ಯಾಣ ಕರ್ನಾಟಕದಾದ್ಯಂತ… Chitradurga | ಪರಶುರಾಂಪುರ: ಕಂದಾಯ ಇಲಾಖೆ ರಾಜಸ್ವ ನಿರೀಕ್ಷಕ ಎಸ್. ಆರ್. ರಾಜೇಶ್… ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ…

ಇತ್ತೀಚಿನ ಸುದ್ದಿ

ಬೆಂಗಳೂರು: ರಾಷ್ಟ್ರೀಯ ಪರ್ತಕರ್ತರ 9ನೇ ಸಮಾವೇಶ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭ

23/02/2026, 20:05

ವಿರೂಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ಮಸ್ಕಿ ರಾಯಚೂರು

info.reporterkarnataka@gmail.com

ಕರ್ನಾಟಕ‌ ದಲಿತ ಸಂಘರ್ಷ ‌ಸಮಿತಿ ಹಾಗೂ ಬೆಂಗಳೂರಿನ‌ ಸಾಧನ ವೃದ್ದಾಶ್ರಮ ಮತ್ತು ಅನಾಥಾಶ್ರಮದ ಆಶ್ರಯದಲ್ಲಿ
ರಾಷ್ಟ್ರೀಯ ಪರ್ತಕರ್ತರ 9ನೇ ಸಮಾವೇಶ ಹಾಗೂ ಸಾಮ್ರಾಟ್ ಆಶೋಕ್ ಪ್ರಶಸ್ತಿ ಪ್ರದಾನ ಸಮಾರಂಭ ಬೆಂಗಳೂರಿನ ಪುನೀತ್ ರಾಜ್ ಕುಮಾರ್ ಕನ್ನಡ ಭವನದಲ್ಲಿ ನಡೆಯಿತು.
ಪ್ರಜಾಪ್ರಭುತ್ವದ ನಾಲ್ಕನೇ ಅಂಗವಾದ ಪತ್ರಿಕ ರಂಗಕ್ಕೆ ದೊಡ್ಡ ಗೌರವಿದೆ ಅದನ್ನು ಗೌರವಿಸಬೇಕು.


ಪತ್ರಿಕ ರಂಗ ಸೇವೆ ಸಲ್ಲಿಸುವವರು ಕಪ್ಪು ಚುಕ್ಕಿ ತರದಂತೆ ಕಾರ್ಯನಿರ್ವಹಿಸಬೇಕು. ಪತ್ರಿಕಾ ವಿತರಕರನ್ನು ಗೌರವಿಸಬೇಕೆಂದು ಹಿರಿಯ ಪತ್ರಕರ್ಯ ವಿರೂಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ನುಡಿದರು.
ಸಂಪಾದಕ‌ ಡಾ. ಜಲಾನುದ್ದೀನ್ ಅಕ್ಬರ್ ಮಾತನಾಡಿ,ಪತ್ರಕರ್ತರಿಗೆ ಮೂಲಭೂತ ಸೌಕರ್ಯಗಳನ್ನು ಸರಕಾರ ನೀಡಬೇಕೆಂದು ಹೇಳಿದರು.
ಸಾಧನ ವೃದ್ದಾಶ್ರಮದ ಸಂಸ್ಥಾಪಕರು ಮಾತನಾಡಿ, ಸಮಾಜದಲ್ಲಿ ಪತ್ರಿಕಾ ರಂಗಕ್ಕೆ ದೊಡ್ಡ ಗೌರವ ಇದೆ ಎಂದು ಹೇಳಿದರು.
ಎಲ್ಲಾ ಕ್ಷೇತ್ರದಲ್ಲಿ ಸಾಧನೆ ಮಾಡಿದ ಸಾಧಕರನ್ನು ಗುರುತಿಸಿ ಸನ್ಮಾನ ಮಾಡಿ ಮಸ್ಕಿ ಸಾಮ್ರಾಟ್ ಅಶೋಕ್ ಪ್ರಶಸ್ತಿಯನ್ನು ನೀಡಲಾಯಿತು.
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ರಾಜ್ಯಾಧ್ಯಕ್ಷ
ಬಂಗ್ಲೆ ಮಲ್ಲಿಕಾರ್ಜುನ ಮಾತನಾಡಿ, ಯಾವಾಗಲೂ ನಿಮ್ಮ ಜೊತೆಗಿರುತ್ತೇನೆ ಎಂದು ಶುಭ ಹಾರೈಸಿದರು.
ಈ ಸಂದರ್ಭದಲ್ಲಿ ಕರಡಕಲ್ ಕಾರುಣ್ಯಶ್ರಮದ ಚನ್ನಬಸಯ್ಯಸ್ವಾಮಿ ಕೃಷ್ಣಪ್ಪ, ವಿವಿಧ ಕ್ಷೇತ್ರದಿಂದ ಸಾಧನೆ ಮಾಡಿದ ಪತ್ರಕರ್ತರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು