7:43 AM Saturday20 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ…

ಇತ್ತೀಚಿನ ಸುದ್ದಿ

ಬೆಂಗಳೂರು: ರಾಷ್ಟ್ರೀಯ ಪರ್ತಕರ್ತರ 9ನೇ ಸಮಾವೇಶ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭ

23/02/2026, 20:05

ವಿರೂಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ಮಸ್ಕಿ ರಾಯಚೂರು

info.reporterkarnataka@gmail.com

ಕರ್ನಾಟಕ‌ ದಲಿತ ಸಂಘರ್ಷ ‌ಸಮಿತಿ ಹಾಗೂ ಬೆಂಗಳೂರಿನ‌ ಸಾಧನ ವೃದ್ದಾಶ್ರಮ ಮತ್ತು ಅನಾಥಾಶ್ರಮದ ಆಶ್ರಯದಲ್ಲಿ
ರಾಷ್ಟ್ರೀಯ ಪರ್ತಕರ್ತರ 9ನೇ ಸಮಾವೇಶ ಹಾಗೂ ಸಾಮ್ರಾಟ್ ಆಶೋಕ್ ಪ್ರಶಸ್ತಿ ಪ್ರದಾನ ಸಮಾರಂಭ ಬೆಂಗಳೂರಿನ ಪುನೀತ್ ರಾಜ್ ಕುಮಾರ್ ಕನ್ನಡ ಭವನದಲ್ಲಿ ನಡೆಯಿತು.
ಪ್ರಜಾಪ್ರಭುತ್ವದ ನಾಲ್ಕನೇ ಅಂಗವಾದ ಪತ್ರಿಕ ರಂಗಕ್ಕೆ ದೊಡ್ಡ ಗೌರವಿದೆ ಅದನ್ನು ಗೌರವಿಸಬೇಕು.


ಪತ್ರಿಕ ರಂಗ ಸೇವೆ ಸಲ್ಲಿಸುವವರು ಕಪ್ಪು ಚುಕ್ಕಿ ತರದಂತೆ ಕಾರ್ಯನಿರ್ವಹಿಸಬೇಕು. ಪತ್ರಿಕಾ ವಿತರಕರನ್ನು ಗೌರವಿಸಬೇಕೆಂದು ಹಿರಿಯ ಪತ್ರಕರ್ಯ ವಿರೂಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ನುಡಿದರು.
ಸಂಪಾದಕ‌ ಡಾ. ಜಲಾನುದ್ದೀನ್ ಅಕ್ಬರ್ ಮಾತನಾಡಿ,ಪತ್ರಕರ್ತರಿಗೆ ಮೂಲಭೂತ ಸೌಕರ್ಯಗಳನ್ನು ಸರಕಾರ ನೀಡಬೇಕೆಂದು ಹೇಳಿದರು.
ಸಾಧನ ವೃದ್ದಾಶ್ರಮದ ಸಂಸ್ಥಾಪಕರು ಮಾತನಾಡಿ, ಸಮಾಜದಲ್ಲಿ ಪತ್ರಿಕಾ ರಂಗಕ್ಕೆ ದೊಡ್ಡ ಗೌರವ ಇದೆ ಎಂದು ಹೇಳಿದರು.
ಎಲ್ಲಾ ಕ್ಷೇತ್ರದಲ್ಲಿ ಸಾಧನೆ ಮಾಡಿದ ಸಾಧಕರನ್ನು ಗುರುತಿಸಿ ಸನ್ಮಾನ ಮಾಡಿ ಮಸ್ಕಿ ಸಾಮ್ರಾಟ್ ಅಶೋಕ್ ಪ್ರಶಸ್ತಿಯನ್ನು ನೀಡಲಾಯಿತು.
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ರಾಜ್ಯಾಧ್ಯಕ್ಷ
ಬಂಗ್ಲೆ ಮಲ್ಲಿಕಾರ್ಜುನ ಮಾತನಾಡಿ, ಯಾವಾಗಲೂ ನಿಮ್ಮ ಜೊತೆಗಿರುತ್ತೇನೆ ಎಂದು ಶುಭ ಹಾರೈಸಿದರು.
ಈ ಸಂದರ್ಭದಲ್ಲಿ ಕರಡಕಲ್ ಕಾರುಣ್ಯಶ್ರಮದ ಚನ್ನಬಸಯ್ಯಸ್ವಾಮಿ ಕೃಷ್ಣಪ್ಪ, ವಿವಿಧ ಕ್ಷೇತ್ರದಿಂದ ಸಾಧನೆ ಮಾಡಿದ ಪತ್ರಕರ್ತರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು