1:26 AM Thursday3 - July 2025
ಬ್ರೇಕಿಂಗ್ ನ್ಯೂಸ್
ಕಡೂರು: 6 ದಿನಗಳ ಹುಡುಕಾಟದ ನಂತರವೂ ಸಿಗದ ಫಾರೆಸ್ಟ್ ಗಾರ್ಡ್ ಶರತ್‌ ಸುಳಿವು ಸೋರುತ್ತಿದೆ ಸೂರು; ಕೊಠಡಿ ತುಂಬಾ ನೀರು: ರಾಷ್ಟ್ರಕವಿ ಕುವೆಂಪು ಓದಿದೆ ಶಾಲೆಯ ಕೇಳುವವರೇ… ಮಲೆನಾಡಲ್ಲಿ ಮುಂದುವರಿದ ಮಳೆ: ಶೃಂಗೇರಿಯ ಗಾಂಧಿ ಮೈದಾನದ ರಸ್ತೆಗೆ ನುಗ್ಗಿ ನೆರೆ ನೀರು;… ಮುಖ್ಯಮಂತ್ರಿ ಸ್ಥಾನಕ್ಕೆ ಯಾವುದೇ ಪೈಪೋಟಿಯಿಲ್ಲ: ಸಿಎಂ ಕಾನೂನು ಸಲಹೆಗಾರ ಪೊನ್ನಣ್ಣ Accident | ಸುರತ್ಕಲ್ ಬಳಿ ಎರಡು ಖಾಸಗಿ ಬಸ್ಸುಗಳು ಮುಖಾಮುಖಿ ಡಿಕ್ಕಿ: 28… Chikkaballapura | ರಾಜ್ಯ ಸಚಿವ ಸಂಪುಟ ಸಭೆ: ಮುಖ್ಯಮಂತ್ರಿ ಘೋಷಿಸಿದ ಯೋಜನೆ, ತೀರ್ಮಾನಗಳೇನು? JDS Protest | ರಾಜ್ಯದಲ್ಲಿ ಆರ್ಥಿಕ ಅರಾಜಕತೆ: ಬೆಂಗಳೂರು ಪ್ರತಿಭಟನೆಯಲ್ಲಿ ಜೆಡಿಎಸ್ ಆರೋಪ Dharwad | ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ: ಕಾರ್ಮಿಕ… ಬೆಂಗಳೂರು ಕಾಲ್ತುಳಿತದ ಪ್ರಕರಣ; ಸಿಎಟಿ ಆದೇಶ ವಿರುದ್ಧ ಮೇಲ್ಮನವಿ ಸಲ್ಲಿಸಲು ಅವಕಾಶವಿದೆ: ಮುಖ್ಯಮಂತ್ರಿ Karnataka CM | ಮಾಧ್ಯಮಗಳು ನನ್ನನ್ನೂ ಸೇರಿ ಅಧಿಕಾರಸ್ಥರ ಓಲೈಕೆ ಮಾಡಬಾರದು: ಮುಖ್ಯಮಂತ್ರಿ…

ಇತ್ತೀಚಿನ ಸುದ್ದಿ

ಬೆಂಗಳೂರು ಅರಣ್ಯ ಘಟಕದ ಶ್ರೀನಿವಾಸ ರೆಡ್ಡಿ ಸಹಿತ ರಾಜ್ಯದ 15 ಮಂದಿ ಉಪ ಪೊಲೀಸ್ ಅಧೀಕ್ಷರ ವರ್ಗಾವಣೆ

27/07/2021, 19:18

ಬೆಂಗಳೂರು(reporterkarnataka news): ರಾಜ್ಯ ಪೊಲೀಸ್ ಇಲಾಖೆಯಲ್ಲಿ ಮತ್ತೆ ಮೈನರ್ ಸರ್ಜರಿ ನಡೆಸಲಾಗಿದೆ. ರಾಜ್ಯದ 15 ಮಂದಿ ಉಪ ಪೊಲೀಸ್ ಅಧೀಕ್ಷಕರನ್ನು( ಡಿವೈಎಸ್ಪಿ- ಸಿವಿಲ್ ) ವರ್ಗಾವಣೆ ಮಾಡಲಾಗಿದೆ. ರಾಜ್ಯ ಪೊಲೀಸ್ ಮಹಾ ನಿರ್ದೇಶಕರು ಈ ಕುರಿತು ಆದೇಶ ಮಾಡಿದ್ದಾರೆ. ವರ್ಗಾವಣೆ ಆದೇಶದಲ್ಲಿರುವರ ಹೆಸರು ಮತ್ತು ಸೂಚಿತ ಸ್ಥಳಗಳ ವಿವರ ಈ ಕೆಳಗಿನಂತಿದೆ.

* ವಿ.ಕೆ. ವಾಸುದೇವ್ ( ಚಿಕ್ಕಬಳ್ಳಾಪುರ ಉಪ ವಿಭಾಗ)

*ವಿಶ್ವನಾಥ್ ರಾವ್ ಕುಲಕರ್ಣಿ (ಹೊಸಪೇಟೆ ಉಪ ವಿಭಾಗ)

*ಅನೀಲ್ ಕುಮಾರ್ ಎಚ್‌. ಆರ್. (ಸಕಲೇಶಪುರ ಉಪ ವಿಭಾಗ)

*ಜಿ.ಎಸ್.ಗಜೇಂದ್ರ ಪ್ರಸಾದ್ (ಮಡಿಕೇರಿ ಉಪ ವಿಭಾಗ)

*ಬಿ.ಎಸ್. ಅಬ್ದುಲ್ ಖಾದರ್ (ಫುಲಿಕೇಶಿನಗರ ಉಪ ವಿಭಾಗ , ಬೆಂಗಳೂರು)

*ಎಂ.ಇ. ಮನೋಜ್ ಕುಮಾರ್, (ಯಲಹಂಕ ಉಪ ವಿಭಾಗ, ಬೆಂಗಳೂರು)

*ಎನ್. ಟಿ. ಶ್ರೀನಿವಾಸ ರೆಡ್ಡಿ( ಅರಣ್ಯ ಘಟಕ ಬೆಂಗಳೂರು)

*ಮಲ್ಲೇಶಪ್ಪ ಮಲ್ಲಾಪುರ-(ಭ್ರಷ್ಟಾಚಾರ ನಿಗ್ರಹ ದಳ)

*ರವೀಂದ್ರ ಎಸ್. ಶಿರೂರು (ಡಿಸಿಆರ್ ಇ, ಬೆಳಗಾವಿ)

* ಜಯರಾಮ್ ಆರ್. (ಸಿಐಡಿ ಬೆಂಗಳೂರು)

*ಕೆ. ರವಿಶಂಕರ್, (ಅಪರಾಧ, ಪೊಲೀಸ್ ಪ್ರಧಾನ ಕಚೇರಿ ಬೆಂಗಳೂರು)

 *ವಿ. ರಘು ಕುಮಾರ್  (ರಾಜ್ಯ ಗುಪ್ತವಾರ್ತೆ)

*ತಬರಕ್ ಫಾತೀಮಾ (ಸಿಐಡಿ, ಬೆಂಗಳೂರು)

*ಎಚ್.ಎಸ್. ರಾಮಲಿಂಗೇಗೌಡ (ಸಿಸಿಆರ್ ಬಿ, ಬೆಂಗಳೂರು ನಗರ)

ಇತ್ತೀಚಿನ ಸುದ್ದಿ

ಜಾಹೀರಾತು