11:39 AM Monday20 - October 2025
ಬ್ರೇಕಿಂಗ್ ನ್ಯೂಸ್
ಹಾರಂಗಿ ಜಲಾಶಯ ಅಚ್ಚುಕಟ್ಟು ಪ್ರದೇಶ ವ್ಯಾಪ್ತಿಯಲ್ಲಿ 95 ಕೋಟಿ ವೆಚ್ಚದಲ್ಲಿ ವಿವಿಧ ಅಭಿವೃದ್ಧಿ… ಕಾರ್ಮಿಕ ಅಧಿಕಾರಿ ಸೋಗಿನಲ್ಲಿ ವಸೂಲಿಗೆ ಯತ್ನ: ಸಾರ್ವಜನಿಕರು ಎಚ್ಚರದಿಂದಿರಲು ಇಲಾಖಾ ಅಧಿಕಾರಿಗಳ ಮನವಿ Mysore | ಎಚ್. ಡಿ. ಕೋಟೆಯಲ್ಲಿ ಹುಲಿ ದಾಳಿ: ಎರಡೂ ಕಣ್ಣು ಕಳೆದುಕೊಂಡ… ಸಾಮಾಜಿಕ ಜಾಲತಾಣದಲ್ಲಿ ಪ್ರಚೋದನಕಾರಿ ಪೋಸ್ಟ್: ಬಿಜೆಪಿ ಜಿಲ್ಲಾ ಯುವಮೋರ್ಚಾ ಅಧ್ಯಕ್ಷ ಸಹಿತ 5… Kodagu | ಪವಿತ್ರ ಕಾವೇರಿ ತೀರ್ಥೋದ್ಭವಕ್ಕೆ ಕ್ಷಣಗಣನೆ: ಸಾಕ್ಷಿಯಾಗಲಿರುವ ಡಿಸಿಎಂ, ಸಚಿವರು, ಶಾಸಕರು ವಿರಾಜಪೇಟೆಯ ಪೆರಂಬಾಡಿ ಬಳಿ ಉದ್ಯಮಿ ಮೇಲೆ ಹಲ್ಲೆ, ದರೋಡೆ: ಪೊಲೀಸರು ಹೈ ಅಲರ್ಟ್ ಹಾಡು ನಿಲ್ಲಿಸಿದ ಯಕ್ಷ ಕೋಗಿಲೆ: ತೆಂಕುತಿಟ್ಟಿನ ಖ್ಯಾತ ಭಾಗವತ ದಿನೇಶ್ ಅಮ್ಮಣ್ಣಾಯ ಇನ್ನಿಲ್ಲ ನರೇಗಾ ಯೋಜನೆಯಡಿ ಕಾರ್ಮಿಕ ಆಯವ್ಯಯ: ಗ್ರಾಮ ಪಂಚಾಯತಿಗಳಿಗೆ ಸಚಿವ ಪ್ರಿಯಾಂಕ್‌ ಖರ್ಗೆ ಸೂಚನೆ Kodagu | ತುಲಾ ಸಂಕ್ರಮಣ: ತಲಕಾವೇರಿಗೆ ಭಾಗಮಂಡಲದ ಭಗಂಡೇಶ್ವರ ದೇವಾಲಯದಿಂದ ಆಭರಣ ಕಾವೇರಿಮನೆ ಚಂದನ್ ಗೆ ಯುಎನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ ಪ್ರಶಸ್ತಿ ಪ್ರದಾನ

ಇತ್ತೀಚಿನ ಸುದ್ದಿ

ಬೆಂಗಳೂರು ಅರಣ್ಯ ಘಟಕದ ಶ್ರೀನಿವಾಸ ರೆಡ್ಡಿ ಸಹಿತ ರಾಜ್ಯದ 15 ಮಂದಿ ಉಪ ಪೊಲೀಸ್ ಅಧೀಕ್ಷರ ವರ್ಗಾವಣೆ

27/07/2021, 19:18

ಬೆಂಗಳೂರು(reporterkarnataka news): ರಾಜ್ಯ ಪೊಲೀಸ್ ಇಲಾಖೆಯಲ್ಲಿ ಮತ್ತೆ ಮೈನರ್ ಸರ್ಜರಿ ನಡೆಸಲಾಗಿದೆ. ರಾಜ್ಯದ 15 ಮಂದಿ ಉಪ ಪೊಲೀಸ್ ಅಧೀಕ್ಷಕರನ್ನು( ಡಿವೈಎಸ್ಪಿ- ಸಿವಿಲ್ ) ವರ್ಗಾವಣೆ ಮಾಡಲಾಗಿದೆ. ರಾಜ್ಯ ಪೊಲೀಸ್ ಮಹಾ ನಿರ್ದೇಶಕರು ಈ ಕುರಿತು ಆದೇಶ ಮಾಡಿದ್ದಾರೆ. ವರ್ಗಾವಣೆ ಆದೇಶದಲ್ಲಿರುವರ ಹೆಸರು ಮತ್ತು ಸೂಚಿತ ಸ್ಥಳಗಳ ವಿವರ ಈ ಕೆಳಗಿನಂತಿದೆ.

* ವಿ.ಕೆ. ವಾಸುದೇವ್ ( ಚಿಕ್ಕಬಳ್ಳಾಪುರ ಉಪ ವಿಭಾಗ)

*ವಿಶ್ವನಾಥ್ ರಾವ್ ಕುಲಕರ್ಣಿ (ಹೊಸಪೇಟೆ ಉಪ ವಿಭಾಗ)

*ಅನೀಲ್ ಕುಮಾರ್ ಎಚ್‌. ಆರ್. (ಸಕಲೇಶಪುರ ಉಪ ವಿಭಾಗ)

*ಜಿ.ಎಸ್.ಗಜೇಂದ್ರ ಪ್ರಸಾದ್ (ಮಡಿಕೇರಿ ಉಪ ವಿಭಾಗ)

*ಬಿ.ಎಸ್. ಅಬ್ದುಲ್ ಖಾದರ್ (ಫುಲಿಕೇಶಿನಗರ ಉಪ ವಿಭಾಗ , ಬೆಂಗಳೂರು)

*ಎಂ.ಇ. ಮನೋಜ್ ಕುಮಾರ್, (ಯಲಹಂಕ ಉಪ ವಿಭಾಗ, ಬೆಂಗಳೂರು)

*ಎನ್. ಟಿ. ಶ್ರೀನಿವಾಸ ರೆಡ್ಡಿ( ಅರಣ್ಯ ಘಟಕ ಬೆಂಗಳೂರು)

*ಮಲ್ಲೇಶಪ್ಪ ಮಲ್ಲಾಪುರ-(ಭ್ರಷ್ಟಾಚಾರ ನಿಗ್ರಹ ದಳ)

*ರವೀಂದ್ರ ಎಸ್. ಶಿರೂರು (ಡಿಸಿಆರ್ ಇ, ಬೆಳಗಾವಿ)

* ಜಯರಾಮ್ ಆರ್. (ಸಿಐಡಿ ಬೆಂಗಳೂರು)

*ಕೆ. ರವಿಶಂಕರ್, (ಅಪರಾಧ, ಪೊಲೀಸ್ ಪ್ರಧಾನ ಕಚೇರಿ ಬೆಂಗಳೂರು)

 *ವಿ. ರಘು ಕುಮಾರ್  (ರಾಜ್ಯ ಗುಪ್ತವಾರ್ತೆ)

*ತಬರಕ್ ಫಾತೀಮಾ (ಸಿಐಡಿ, ಬೆಂಗಳೂರು)

*ಎಚ್.ಎಸ್. ರಾಮಲಿಂಗೇಗೌಡ (ಸಿಸಿಆರ್ ಬಿ, ಬೆಂಗಳೂರು ನಗರ)

ಇತ್ತೀಚಿನ ಸುದ್ದಿ

ಜಾಹೀರಾತು