5:15 AM Monday2 - February 2026
ಬ್ರೇಕಿಂಗ್ ನ್ಯೂಸ್
ಪೊಲೀಸರಿಗೆ ತಲೆನೋವಾದ ಕೇರಳದ ‘ಮಲ್ಲು’ ಗ್ಯಾಂಗ್: ಚಿನ್ನದ ಉದ್ಯಮಿಗಳೇ ಇವರ ಟಾರ್ಗೆಟ್ ಉದ್ಯಮಿ ಸಿ.ಜೆ. ರಾಯ್ ಆತ್ಮಹತ್ಯೆ ಪ್ರಕರಣ: ಕೇಂದ್ರ ವಿತ್ತ ಸಚಿವೆಗೆ ಕೇರಳ ಸಿಎಂ… ವರನಿಗೆ ಚಾಕು ಇರಿದ ಕೇಸ್‌ಗೆ ಬಿಗ್ ಟ್ವಿಸ್ಟ್ : ಸ್ಕೆಚ್ ಹಾಕಿದ್ದು ಅವರಲ್ಲ,… ಕಂಬನಿ ನಡುವೆ ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿ.ಜೆ ರಾಯ್‌ ಅಂತಿಮವಿಧಿ: ಬನ್ನೇರುಘಟ್ಟದ ಕಾಸಾಗ್ರೌಂಡ್… ಯಾವ ಹೈಸ್ಪೀಡ್ ರೈಲೂ ಬರಲ್ಲ: ಕೇಂದ್ರ ಬಜೆಟ್ ಕುರಿತು ಡಿಸಿಎಂ ಡಿ.ಕೆ. ಶಿವಕುಮಾರ್… ಏಪ್ರಿಲ್ 1ರಿಂದ ಹೊಸ ತೆರಿಗೆ ನೀತಿ ಜಾರಿ; ಶಿಕ್ಷಣ, ವೈದ್ಯಕೀಯ ಉದ್ದೇಶಗಳಿಗಾಗಿ ಟಿಸಿಎಸ್… ಕೇಂದ್ರ ಬಜೆಟ್ | 2047ರ ವಿಕಸಿತ ಭಾರತಕ್ಕೆ ಸುಧಾರಣಾ ಎಕ್ಸ್‌ಪ್ರೆಸ್ ಎಂದ ಪ್ರಧಾನಿ… ಮೊದಲಿನಂತೆ ಸ್ವತಂತ್ರವಾಗಿ ಸಿನಿಮಾ ಮಾಡಲಾಗುತ್ತಿಲ್ಲ: ಅಂತಾರಾಷ್ಟ್ರೀಯ ಚಿತ್ರೋತ್ಸವದಲ್ಲಿ ನಟ-ನಿರ್ದೇಶಕ ಅನುರಾಗ್ ಕಶ್ಯಪ್ ಇಂದ್ರಿಯ ನಿಗ್ರಹಿಸುವುದೇ ನೈಜ ಜ್ಞಾನ; ಇದುವೇ ಜೀವನ ಮಾರ್ಗ : ಶೃಂಗೇರಿ ಶಾರದಾಪೀಠದ… ಗೃಹ ಸಚಿವರ ರಾಜೀನಾಮೆ, ಪೊಲೀಸ್ ಕಮೀಷನರ್ ಅಮಾನತಿಗೆ ಬಿಜೆಪಿ ಆಗ್ರಹ

ಇತ್ತೀಚಿನ ಸುದ್ದಿ

ಬೆಂಗಳೂರು ಅರಣ್ಯ ಘಟಕದ ಶ್ರೀನಿವಾಸ ರೆಡ್ಡಿ ಸಹಿತ ರಾಜ್ಯದ 15 ಮಂದಿ ಉಪ ಪೊಲೀಸ್ ಅಧೀಕ್ಷರ ವರ್ಗಾವಣೆ

27/07/2021, 19:18

ಬೆಂಗಳೂರು(reporterkarnataka news): ರಾಜ್ಯ ಪೊಲೀಸ್ ಇಲಾಖೆಯಲ್ಲಿ ಮತ್ತೆ ಮೈನರ್ ಸರ್ಜರಿ ನಡೆಸಲಾಗಿದೆ. ರಾಜ್ಯದ 15 ಮಂದಿ ಉಪ ಪೊಲೀಸ್ ಅಧೀಕ್ಷಕರನ್ನು( ಡಿವೈಎಸ್ಪಿ- ಸಿವಿಲ್ ) ವರ್ಗಾವಣೆ ಮಾಡಲಾಗಿದೆ. ರಾಜ್ಯ ಪೊಲೀಸ್ ಮಹಾ ನಿರ್ದೇಶಕರು ಈ ಕುರಿತು ಆದೇಶ ಮಾಡಿದ್ದಾರೆ. ವರ್ಗಾವಣೆ ಆದೇಶದಲ್ಲಿರುವರ ಹೆಸರು ಮತ್ತು ಸೂಚಿತ ಸ್ಥಳಗಳ ವಿವರ ಈ ಕೆಳಗಿನಂತಿದೆ.

* ವಿ.ಕೆ. ವಾಸುದೇವ್ ( ಚಿಕ್ಕಬಳ್ಳಾಪುರ ಉಪ ವಿಭಾಗ)

*ವಿಶ್ವನಾಥ್ ರಾವ್ ಕುಲಕರ್ಣಿ (ಹೊಸಪೇಟೆ ಉಪ ವಿಭಾಗ)

*ಅನೀಲ್ ಕುಮಾರ್ ಎಚ್‌. ಆರ್. (ಸಕಲೇಶಪುರ ಉಪ ವಿಭಾಗ)

*ಜಿ.ಎಸ್.ಗಜೇಂದ್ರ ಪ್ರಸಾದ್ (ಮಡಿಕೇರಿ ಉಪ ವಿಭಾಗ)

*ಬಿ.ಎಸ್. ಅಬ್ದುಲ್ ಖಾದರ್ (ಫುಲಿಕೇಶಿನಗರ ಉಪ ವಿಭಾಗ , ಬೆಂಗಳೂರು)

*ಎಂ.ಇ. ಮನೋಜ್ ಕುಮಾರ್, (ಯಲಹಂಕ ಉಪ ವಿಭಾಗ, ಬೆಂಗಳೂರು)

*ಎನ್. ಟಿ. ಶ್ರೀನಿವಾಸ ರೆಡ್ಡಿ( ಅರಣ್ಯ ಘಟಕ ಬೆಂಗಳೂರು)

*ಮಲ್ಲೇಶಪ್ಪ ಮಲ್ಲಾಪುರ-(ಭ್ರಷ್ಟಾಚಾರ ನಿಗ್ರಹ ದಳ)

*ರವೀಂದ್ರ ಎಸ್. ಶಿರೂರು (ಡಿಸಿಆರ್ ಇ, ಬೆಳಗಾವಿ)

* ಜಯರಾಮ್ ಆರ್. (ಸಿಐಡಿ ಬೆಂಗಳೂರು)

*ಕೆ. ರವಿಶಂಕರ್, (ಅಪರಾಧ, ಪೊಲೀಸ್ ಪ್ರಧಾನ ಕಚೇರಿ ಬೆಂಗಳೂರು)

 *ವಿ. ರಘು ಕುಮಾರ್  (ರಾಜ್ಯ ಗುಪ್ತವಾರ್ತೆ)

*ತಬರಕ್ ಫಾತೀಮಾ (ಸಿಐಡಿ, ಬೆಂಗಳೂರು)

*ಎಚ್.ಎಸ್. ರಾಮಲಿಂಗೇಗೌಡ (ಸಿಸಿಆರ್ ಬಿ, ಬೆಂಗಳೂರು ನಗರ)

ಇತ್ತೀಚಿನ ಸುದ್ದಿ

ಜಾಹೀರಾತು