7:31 AM Monday23 - March 2026
ಬ್ರೇಕಿಂಗ್ ನ್ಯೂಸ್
ಕೈಗೆ ಕಂಟಕ? | ದಾವಣಗೆರೆ ಉಪ ಚುನಾವಣೆ: ಕಾಂಗ್ರೆಸ್‌ ಬಂಡಾಯ ಅಭ್ಯರ್ಥಿಯಾಗಿ ಸಾದಿಕ್… ಮಸ್ಕಿ ಪುರಸಭೆ ಮುಖ್ಯಾಧಿಕಾರಿಗೆ ಹೆಚ್ಚುವರಿ ಹೊಣೆ: ಹೆಚ್ಚುತ್ತಿರುವ ರಸ್ತೆ, ನೀರು, ಸ್ವಚ್ಛತೆ ಸಮಸ್ಯೆ ರಂಗೇರಿದ ದಾವಣಗೆರೆ ಉಪ ಚುನಾವಣೆ ಸಮರ: ಕೈ-ಕಮಲ ಅಭ್ಯರ್ಥಿಗಳ ಆಸ್ತಿ ವಿವರ ಘೋಷಣೆ ದಾವಣಗೆರೆ ದಕ್ಷಿಣ ಬೈ ಎಲೆಕ್ಷನ್: ಬಿಜೆಪಿ ಅಭ್ಯರ್ಥಿಯಾಗಿ ಶ್ರೀನಿವಾಸ್ ದಾಸಕರಿಯಪ್ಪ ನಾಮಪತ್ರ ಸಲ್ಲಿಕೆ ದಾವಣಗೆರೆ ದಕ್ಷಿಣ ಉಪ ಚುನಾವಣೆ: ಕಾಂಗ್ರೆಸ್‌ ಟಿಕೆಟ್‌ ಘೋಷಣೆಗೂ ಮುನ್ನವೇ ಸಮರ್ಥ್‌ ಶಾಮನೂರು… ಬಾಗಲಕೋಟೆ ಉಪ ಚುನಾವಣೆ: ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಬಿಸಿಲ‌ ಧಗೆ: ಕುದುರೆಮುಖ ರಾಷ್ಟ್ರೀಯ ಉದ್ಯಾನವನದ 25ಕ್ಕೂ ಹೆಚ್ಚು ಕಡೆಯಲ್ಲಿ ಶೋಲಾ ಹುಲ್ಲುಗಾವಲಿಗೆ… Kodagu | ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ಆರೋಪ: ಆಟೋ ಚಾಲಕ ಅರೆಸ್ಟ್ ಹಬ್ಬದ ಸ್ಪೆಷಲ್: ಕಾರವಾರ- ಉಡುಪಿ- ಮಂಗಳೂರು- ಬೆಂಗಳೂರಿಗೆ ವಿಶೇಷ ರೈಲು; ವೇಳಾಪಟ್ಟಿ ರೆಡಿ Kodagu | ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ: ಸವಾರ ದುರ್ಮರಣ

ಇತ್ತೀಚಿನ ಸುದ್ದಿ

ಬೆಂಗಳೂರು ಅರಣ್ಯ ಘಟಕದ ಶ್ರೀನಿವಾಸ ರೆಡ್ಡಿ ಸಹಿತ ರಾಜ್ಯದ 15 ಮಂದಿ ಉಪ ಪೊಲೀಸ್ ಅಧೀಕ್ಷರ ವರ್ಗಾವಣೆ

27/07/2021, 19:18

ಬೆಂಗಳೂರು(reporterkarnataka news): ರಾಜ್ಯ ಪೊಲೀಸ್ ಇಲಾಖೆಯಲ್ಲಿ ಮತ್ತೆ ಮೈನರ್ ಸರ್ಜರಿ ನಡೆಸಲಾಗಿದೆ. ರಾಜ್ಯದ 15 ಮಂದಿ ಉಪ ಪೊಲೀಸ್ ಅಧೀಕ್ಷಕರನ್ನು( ಡಿವೈಎಸ್ಪಿ- ಸಿವಿಲ್ ) ವರ್ಗಾವಣೆ ಮಾಡಲಾಗಿದೆ. ರಾಜ್ಯ ಪೊಲೀಸ್ ಮಹಾ ನಿರ್ದೇಶಕರು ಈ ಕುರಿತು ಆದೇಶ ಮಾಡಿದ್ದಾರೆ. ವರ್ಗಾವಣೆ ಆದೇಶದಲ್ಲಿರುವರ ಹೆಸರು ಮತ್ತು ಸೂಚಿತ ಸ್ಥಳಗಳ ವಿವರ ಈ ಕೆಳಗಿನಂತಿದೆ.

* ವಿ.ಕೆ. ವಾಸುದೇವ್ ( ಚಿಕ್ಕಬಳ್ಳಾಪುರ ಉಪ ವಿಭಾಗ)

*ವಿಶ್ವನಾಥ್ ರಾವ್ ಕುಲಕರ್ಣಿ (ಹೊಸಪೇಟೆ ಉಪ ವಿಭಾಗ)

*ಅನೀಲ್ ಕುಮಾರ್ ಎಚ್‌. ಆರ್. (ಸಕಲೇಶಪುರ ಉಪ ವಿಭಾಗ)

*ಜಿ.ಎಸ್.ಗಜೇಂದ್ರ ಪ್ರಸಾದ್ (ಮಡಿಕೇರಿ ಉಪ ವಿಭಾಗ)

*ಬಿ.ಎಸ್. ಅಬ್ದುಲ್ ಖಾದರ್ (ಫುಲಿಕೇಶಿನಗರ ಉಪ ವಿಭಾಗ , ಬೆಂಗಳೂರು)

*ಎಂ.ಇ. ಮನೋಜ್ ಕುಮಾರ್, (ಯಲಹಂಕ ಉಪ ವಿಭಾಗ, ಬೆಂಗಳೂರು)

*ಎನ್. ಟಿ. ಶ್ರೀನಿವಾಸ ರೆಡ್ಡಿ( ಅರಣ್ಯ ಘಟಕ ಬೆಂಗಳೂರು)

*ಮಲ್ಲೇಶಪ್ಪ ಮಲ್ಲಾಪುರ-(ಭ್ರಷ್ಟಾಚಾರ ನಿಗ್ರಹ ದಳ)

*ರವೀಂದ್ರ ಎಸ್. ಶಿರೂರು (ಡಿಸಿಆರ್ ಇ, ಬೆಳಗಾವಿ)

* ಜಯರಾಮ್ ಆರ್. (ಸಿಐಡಿ ಬೆಂಗಳೂರು)

*ಕೆ. ರವಿಶಂಕರ್, (ಅಪರಾಧ, ಪೊಲೀಸ್ ಪ್ರಧಾನ ಕಚೇರಿ ಬೆಂಗಳೂರು)

 *ವಿ. ರಘು ಕುಮಾರ್  (ರಾಜ್ಯ ಗುಪ್ತವಾರ್ತೆ)

*ತಬರಕ್ ಫಾತೀಮಾ (ಸಿಐಡಿ, ಬೆಂಗಳೂರು)

*ಎಚ್.ಎಸ್. ರಾಮಲಿಂಗೇಗೌಡ (ಸಿಸಿಆರ್ ಬಿ, ಬೆಂಗಳೂರು ನಗರ)

ಇತ್ತೀಚಿನ ಸುದ್ದಿ

ಜಾಹೀರಾತು