4:09 AM Saturday4 - July 2026
ಬ್ರೇಕಿಂಗ್ ನ್ಯೂಸ್
ತೀರ್ಥಹಳ್ಳಿ | ಅರಳಾಪುರದ ಕೊಪ್ಪಲು ಗ್ರಾಮದಲ್ಲಿ ಗಾಳಿ ಮಳೆಗೆ ಬಿದ್ದ ಬೃಹತ್ ಮರ:… Raichuru | ಮಸ್ಕಿ: ಅತಿಥಿ ಶಿಕ್ಷಕರ ಭದ್ರತೆ ಸೇರಿದಂತೆ ವಿವಿಧ ಬೇಡಿಕೆ ಆಗ್ರಹಿಸಿ… ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮವಾಗಿ ಜೂಜಾಟ: 28 ಜನರ ಬಂಧನ;… ಮತ ಪರಿಷ್ಕರಣೆ ವಿಚಾರದಲ್ಲಿ ಅಧಿಕಾರಿಗಳ ಕಳ್ಳಾಟ..!?: ಮನೆ ಮನೆಗೆ ಹೋಗುವ ಬದಲಾಗಿ ಜನರನ್ನೇ… ಮುಂದಿನ ಪೀಳಿಗೆಗೆ ಹಿಂಸೆ, ದ್ವೇಷ, ಸುಳ್ಳಿನ ಭಾರತವನ್ನು ಕೊಡಬಾರದು: ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ಕಾಸು ಬೇಕಾದ್ರೆ ನನ್ನ ಹತ್ರ ಕೇಳೋ: ಲಂಚಕೋರ ಅಧಿಕಾರಿಗೆ ಕುಣಿಗಲ್ ಶಾಸಕ ಡಾ.… Bangalore | ವೇಶ್ಯಾವಾಟಿಕೆ:12 ಮಂದಿ ಬಾಂಗ್ಲಾದೇಶಿ ಪ್ರಜೆಗಳು ಸಿಸಿಬಿ ಪೊಲೀಸರ ವಶಕ್ಕೆ ಶಾಸಕ ಪ್ರದೀಪ್ ಈಶ್ವರ್ ಮೇಲೆ ಹಲ್ಲೆ ಯತ್ನ: ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ… ಬೆಂಗಳೂರು | ನಕಲಿ ಪೊಲೀಸ್ ಅಸಲಿ ಆಟ: ಯೂನಿಫಾರ್ಮ್ ಧರಿಸಿ ಬೈಕ್ ಸವಾರರಿಂದ… Belagavi | ವಿವಾಹಿತೆಯೊಂದಿಗೆ ಪರಾರಿ: ಯುವಕನ ಮನೆ ಧ್ವಂಸ; ಕುರಿಗಳನ್ನೂ ಹೊತ್ತೊಯ್ದು ಭರ್ಜರಿ…

ಇತ್ತೀಚಿನ ಸುದ್ದಿ

ಬೆಂಗಳೂರು ಅರಣ್ಯ ಘಟಕದ ಶ್ರೀನಿವಾಸ ರೆಡ್ಡಿ ಸಹಿತ ರಾಜ್ಯದ 15 ಮಂದಿ ಉಪ ಪೊಲೀಸ್ ಅಧೀಕ್ಷರ ವರ್ಗಾವಣೆ

27/07/2021, 19:18

ಬೆಂಗಳೂರು(reporterkarnataka news): ರಾಜ್ಯ ಪೊಲೀಸ್ ಇಲಾಖೆಯಲ್ಲಿ ಮತ್ತೆ ಮೈನರ್ ಸರ್ಜರಿ ನಡೆಸಲಾಗಿದೆ. ರಾಜ್ಯದ 15 ಮಂದಿ ಉಪ ಪೊಲೀಸ್ ಅಧೀಕ್ಷಕರನ್ನು( ಡಿವೈಎಸ್ಪಿ- ಸಿವಿಲ್ ) ವರ್ಗಾವಣೆ ಮಾಡಲಾಗಿದೆ. ರಾಜ್ಯ ಪೊಲೀಸ್ ಮಹಾ ನಿರ್ದೇಶಕರು ಈ ಕುರಿತು ಆದೇಶ ಮಾಡಿದ್ದಾರೆ. ವರ್ಗಾವಣೆ ಆದೇಶದಲ್ಲಿರುವರ ಹೆಸರು ಮತ್ತು ಸೂಚಿತ ಸ್ಥಳಗಳ ವಿವರ ಈ ಕೆಳಗಿನಂತಿದೆ.

* ವಿ.ಕೆ. ವಾಸುದೇವ್ ( ಚಿಕ್ಕಬಳ್ಳಾಪುರ ಉಪ ವಿಭಾಗ)

*ವಿಶ್ವನಾಥ್ ರಾವ್ ಕುಲಕರ್ಣಿ (ಹೊಸಪೇಟೆ ಉಪ ವಿಭಾಗ)

*ಅನೀಲ್ ಕುಮಾರ್ ಎಚ್‌. ಆರ್. (ಸಕಲೇಶಪುರ ಉಪ ವಿಭಾಗ)

*ಜಿ.ಎಸ್.ಗಜೇಂದ್ರ ಪ್ರಸಾದ್ (ಮಡಿಕೇರಿ ಉಪ ವಿಭಾಗ)

*ಬಿ.ಎಸ್. ಅಬ್ದುಲ್ ಖಾದರ್ (ಫುಲಿಕೇಶಿನಗರ ಉಪ ವಿಭಾಗ , ಬೆಂಗಳೂರು)

*ಎಂ.ಇ. ಮನೋಜ್ ಕುಮಾರ್, (ಯಲಹಂಕ ಉಪ ವಿಭಾಗ, ಬೆಂಗಳೂರು)

*ಎನ್. ಟಿ. ಶ್ರೀನಿವಾಸ ರೆಡ್ಡಿ( ಅರಣ್ಯ ಘಟಕ ಬೆಂಗಳೂರು)

*ಮಲ್ಲೇಶಪ್ಪ ಮಲ್ಲಾಪುರ-(ಭ್ರಷ್ಟಾಚಾರ ನಿಗ್ರಹ ದಳ)

*ರವೀಂದ್ರ ಎಸ್. ಶಿರೂರು (ಡಿಸಿಆರ್ ಇ, ಬೆಳಗಾವಿ)

* ಜಯರಾಮ್ ಆರ್. (ಸಿಐಡಿ ಬೆಂಗಳೂರು)

*ಕೆ. ರವಿಶಂಕರ್, (ಅಪರಾಧ, ಪೊಲೀಸ್ ಪ್ರಧಾನ ಕಚೇರಿ ಬೆಂಗಳೂರು)

 *ವಿ. ರಘು ಕುಮಾರ್  (ರಾಜ್ಯ ಗುಪ್ತವಾರ್ತೆ)

*ತಬರಕ್ ಫಾತೀಮಾ (ಸಿಐಡಿ, ಬೆಂಗಳೂರು)

*ಎಚ್.ಎಸ್. ರಾಮಲಿಂಗೇಗೌಡ (ಸಿಸಿಆರ್ ಬಿ, ಬೆಂಗಳೂರು ನಗರ)

ಇತ್ತೀಚಿನ ಸುದ್ದಿ

ಜಾಹೀರಾತು